• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊರೋನಾ ವಾಸಿಯಾದ ತಕ್ಷಣ ಬೇರೆ ರೋಗ ಎಂಟ್ರಿಯಾಗಲು ಕಾರಣ ಏನ್ ಗೊತ್ತಾ ?

padma by padma
in ಪ್ರಮುಖ ಸುದ್ದಿ, ರಾಜ್ಯ, ಲೈಫ್ ಸ್ಟೈಲ್
ಕೊರೋನಾ ವಾಸಿಯಾದ ತಕ್ಷಣ  ಬೇರೆ ರೋಗ ಎಂಟ್ರಿಯಾಗಲು ಕಾರಣ ಏನ್ ಗೊತ್ತಾ ?
0
SHARES
2
VIEWS
Share on FacebookShare on Twitter

ಕೊರೋನಾ ಅನ್ನೋ ಮಹಾಮಾರಿ ಮನುಷ್ಯನ ದೇಹಕ್ಕೆ ಎಂಟ್ರಿಯಾಗಿ ವಾಸಿಯಾಗೋದಲ್ಲದೆ ಖಾಯಿಲೆ ಗುಣಮುಖವಾದ ಬಳಿಕವೂ ಜನರು ಬೇರೆ ಖಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿರೋದು ವರದಿಯಾಗಿದೆ. ಕೊರೋನಾದಿಂದ ಗುಣಮುಖರಾದವರು ಮೂರ್ನಾಲ್ಕು ವಾರಗಳ ಬಳಿಕ ಹಲವಾರು ತೊಂದರೆಗಳಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚುತ್ತಿದೆ .

ಇದಕ್ಕೆ ಕಾರಣ ಕೊರೋನಾ ವೈರಸ್ ಕೇವಲ ಶ್ವಾಸಕೋಶದ ಮೇಲೆ ಮಾತ್ರವಲ್ಲದೆ ಹೃದಯ, ಮೆದುಳು ಸೇರಿದಂತೆ ಹಲವು ಭಾಗಗಳಿಗೆ ತೊಂದರೆ ಮಾಡುತ್ತದೆ . ಇದರಿಂದಾಗಿ ಹಲವು ಜನರು ಕೊರೋನಾ ಸೋಂಕು ಗುಣವಾದ ಬಳಿಕವೂ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪುತ್ತಿದ್ದಾರೆ .

ಅಂದಹಾಗೆ ಇಟಲಿಯಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದ ಶೇ ೮೪.೭ ರಷ್ಟು ಮಂದಿ ಎರಡು ತಿಂಗಳ ಬಳಿಕ ಆಯಾಸ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಅನ್ನೋ ಹೇಳಿಕೆಯನ್ನು ವೈದ್ಯರೊಬ್ಬರು ಕೊಟ್ಟಿದ್ದಾರೆ .
ಈ ದೀರ್ಘ ಮತ್ತು ಅಲ್ಪಾವಧಿಯ ಪರಿಣಾಮಗಳನ್ನು ಪೋಸ್ಟ್ ಕೋವಿಡ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ .

ಈ ಖಾಯಿಲೆಯಿಂದ ಹೊರಬರಲು ನಿತ್ಯ ಆಕ್ಸಿಜನ್ ಶುದ್ಧತೆ ಇರುವಂತೆ ನೋಡಿಕೊಳ್ಳಬೇಕು. ಜೊತೆಗೆ ಉಸಿರಾಟದ ತೊಂದರೆ , ಗಂಟಲಲ್ಲಿ ತೊಂದರೆ ಬರದಂತೆ ನೋಡಿಕೊಳ್ಳಬೇಕು . ನಿತ್ಯ ದೇಹದ ಉಷ್ಣಾಂಶವನ್ನು ಪರೀಕ್ಷಿಸಬೇಕು .

Related News

ಗ್ರಾಹಕರ ಜೇಬಿಗೆ ಬ್ಯಾಂಕುಗಳ ಕತ್ತರಿ: ಕನಿಷ್ಠ ಬ್ಯಾಲೆನ್ಸ್ ದಂಡವಾಗಿ ₹4,818 ಕೋಟಿ ವಸೂಲಿ
ಪ್ರಮುಖ ಸುದ್ದಿ

ಗ್ರಾಹಕರ ಜೇಬಿಗೆ ಬ್ಯಾಂಕುಗಳ ಕತ್ತರಿ: ಕನಿಷ್ಠ ಬ್ಯಾಲೆನ್ಸ್ ದಂಡವಾಗಿ ₹4,818 ಕೋಟಿ ವಸೂಲಿ

February 14, 2026
ಮಂಗಳೂರಿನ ತಲಪಾಡಿಯಲ್ಲಿ 11.90 ಲಕ್ಷ ಮೌಲ್ಯದ MDMA ವಶ: ಬೆಂಗಳೂರಿನಿಂದ ಸಾಗಾಟ ಮಾಡುತ್ತಿದ್ದ ಮೂವರು ಬಂಧನ
ಪ್ರಮುಖ ಸುದ್ದಿ

ಮಂಗಳೂರಿನ ತಲಪಾಡಿಯಲ್ಲಿ 11.90 ಲಕ್ಷ ಮೌಲ್ಯದ MDMA ವಶ: ಬೆಂಗಳೂರಿನಿಂದ ಸಾಗಾಟ ಮಾಡುತ್ತಿದ್ದ ಮೂವರು ಬಂಧನ

February 14, 2026
ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ ₹60 ಸಾವಿರದ ಆರ್ಥಿಕ ಬೆಂಬಲ: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ ₹60 ಸಾವಿರದ ಆರ್ಥಿಕ ಬೆಂಬಲ: ಸಿಎಂ ಸಿದ್ದರಾಮಯ್ಯ

February 14, 2026
ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್
ಪ್ರಮುಖ ಸುದ್ದಿ

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್

February 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.