• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕೋಲಾರದ ಕೋಟಿಲಿಂಗೇಶ್ವರ ದೇಗುಲವೀಗ ರಾಜ್ಯ ಸರ್ಕಾರ ವಶಕ್ಕೆ

Kiran K by Kiran K
in Vijaya Time
ನಟ ಕೋಮಲ್ ಮೇಳೆ ಹಲ್ಲೆ; ಕಿಚ್ಚನ ಹೆಸರನ್ನು ಬಳಸ್ತಿರೋದಕ್ಕೆ ಜಗ್ಗೇಶ್ ಕೊಟ್ಟ ಉತ್ತರವೇನು..?
0
SHARES
4
VIEWS
Share on FacebookShare on Twitter

ಕೋಲಾರ,ಸೆ.19; ಕೋಲಾರದ ಖ್ಯಾತ ಕೋಟಿಲಿಂಗೇಶ್ವರಸ್ವಾಮಿ ದೇವಾಲಯವನ್ನು ರಾಜ್ಯ ಸರ್ಕಾರ ವಶಕ್ಕೆ ತೆಗೆದುಕೊಂಡಿರುವುದಾಗಿ, ಕೆಜಿಎಫ್ ನ ಜಿಲ್ಲಾ 3ನೇ ಸತ್ರ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರ ಗ್ರಾಮದಲ್ಲಿರುವ ಈ ದೇಗುಲವು ದಕ್ಷಿಣ ಭಾರತದ ಪ್ರಮುಖ ದೇಗುಲಗಳಲ್ಲಿ ಒಂದು. ಈ ದೇವಾಲಯದಲ್ಲಿ 108 ಅಡಿ ಎತ್ತರದ ಆಕರ್ಷಕ ಶೀವಲಿಂಗವಿದ್ದು, ಕೋಟ್ಯಂತರ ರೂಪಾಯಿ ಆಸ್ತಿ ಮತ್ತು ವಹಿವಾಟು ಹೊಂದಿರುವ ಈಶ್ವರನ ದೇಗುಲ ಇದಾಗಿದೆ.

ಇಲ್ಲಿನ ಸಾಂಬಶಿವಮೂರ್ತಿ ಸ್ವಾಮಿ ನಿಧನರಾದ ನಂತರ ದೇಗುಲ ಮತ್ತು ಆಸ್ತಿ ಹಕ್ಕಿಗಾಗಿ,ಆಡಳಿತಾಧಿಕಾರಿ ಪದವಿಗಾಗಿ ದೇಗುಲದ ಕಾರ್ಯದರ್ಶಿ ಕೆ.ವಿ.ಕುಮಾರಿ ಮತ್ತು ಸ್ವಾಮೀಜಿಯ ಪುತ್ರ ಡಾ.ಶಿವಪ್ರಸಾದ್ ಮದ್ಯೆ ಕಾನೂನು ಹೋರಾಟ ನಡೆಯುತ್ತಲೇ ಇದೆ. ಈ ಕಾರಣದಿಂದ ಶಾಂತಿ ಸುವ್ಯವಸ್ಥೆ ಕಾಪಾಡಲು ಸರ್ಕಾರದ ವಶಕ್ಕೆ ದೇಗುಲವನ್ನು ಒಪ್ಪಿಸಲು ಕೋರ್ಟ್ ಗುರುವಾರ ಆದೇಶ ನೀಡಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮಿತಿ ರಚಿಸಬೇಕೆಂಬುದು ಕೋರ್ಟ್ ಆದೇಶದ ಸಾರವಾಗಿದೆ. ಆದರೆ ಕೋರ್ಟ್‍ನ ಈ ತೀರ್ಮಾನವು ದೇಗುಲದ ಲಕ್ಷಾಂತರ ಭಕ್ತಾದಿಗಳಲ್ಲಿ ಕುತೂಹಲ ಕೆರಳಿಸಿರುವುದಂತೂ ಸುಳ್ಳಲ್ಲ.

Related News

ಪ್ರೀಮಿಯಂ ಫೀಚರ್‌ಗಳು, ಬಲಿಷ್ಠ ಬ್ಯಾಟರಿ ಮತ್ತು ಎಐ ಕ್ಯಾಮೆರಾ: OnePlus Nord 6 ನಿಮ್ಮ ದಿನನಿತ್ಯದ ಅವಶ್ಯಕತೆಗೆ ಸೂಕ್ತ ಫೋನ್
Vijaya Time

ಪ್ರೀಮಿಯಂ ಫೀಚರ್‌ಗಳು, ಬಲಿಷ್ಠ ಬ್ಯಾಟರಿ ಮತ್ತು ಎಐ ಕ್ಯಾಮೆರಾ: OnePlus Nord 6 ನಿಮ್ಮ ದಿನನಿತ್ಯದ ಅವಶ್ಯಕತೆಗೆ ಸೂಕ್ತ ಫೋನ್

April 14, 2026
ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ
Vijaya Time

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ

April 14, 2026
ಬಿಗ್ ಬ್ಯಾಟರಿ, 200MP ಕ್ಯಾಮೆರಾ: ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ವಿವೋ V70 FE ಲಗ್ಗೆ
Vijaya Time

ಬಿಗ್ ಬ್ಯಾಟರಿ, 200MP ಕ್ಯಾಮೆರಾ: ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ವಿವೋ V70 FE ಲಗ್ಗೆ

April 2, 2026
ಒರೇಕಲ್ ಕಂಪನಿಯಲ್ಲಿ ಭಾರೀ ಲೇಆಫ್: ಭಾರತದಲ್ಲಿ ಮುನ್ಸೂಚನೆ ಇಲ್ಲದೆ 12,000 ಉದ್ಯೋಗಿಗಳ ವಜಾ
Vijaya Time

ಒರೇಕಲ್ ಕಂಪನಿಯಲ್ಲಿ ಭಾರೀ ಲೇಆಫ್: ಭಾರತದಲ್ಲಿ ಮುನ್ಸೂಚನೆ ಇಲ್ಲದೆ 12,000 ಉದ್ಯೋಗಿಗಳ ವಜಾ

April 1, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.