• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೋವೀಡ್ ೧೯ -ಯು.ಕೆಯನ್ನು ಹಿಂದಿಕ್ಕಿ ೪ ನೇ ಸ್ಥಾನಕ್ಕೇರಿದ ಭಾರತ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ಲೈಫ್ ಸ್ಟೈಲ್
0
SHARES
10
VIEWS
Share on FacebookShare on Twitter

ನವದೆಹಲಿ: ದೇಶದಲ್ಲಿ ಕೊರೋನಾಸ್ಫೋಟಗೊಂಡಿದ್ದು, ಒಂದೇ ದಿನ ಬರೋಬ್ಬರಿ 10,956 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.97 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ  8,498 ಮಂದಿ ಮರಣ ಹೊಂದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.  

ಲಾಕ್’ಡೌನ್   ಸಡಿಲಗೊಳಿಸಿದ ಬೆನ್ನಲ್ಲೇ  ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ವಿಶ್ವದಲ್ಲಿ ಕೊರೊನ ಹಾಟ್ಸ್ಪಾಟ್ ಆಗಿ 4ನೇ  ಸ್ಥಾನವನ್ನು ಭಾರತ ಪಡೆದಿದೆ..ಜೊತೆಗೆ ದೇಶದಲ್ಲಿ ಆನ್ಲಾಕ್ ಆಗಿ ಕೆಲವೆ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕೊರೊನಾ ಸೋಂಕು ಪ್ರಕರಣ  ದಾಖಲಾಗುತ್ತಿದೆ. ಜುಲೈಆರಂಭದ ವೇಳೆ 5.2ಲಕ್ಷ ಕೇಸ್ ಹೊಂದಿರುವ  ಭಾರತ ರಷ್ಷ್ಯಾವನ್ನು ಹಿಂದಿಕ್ಕಿ ಭಾರತ 3ನೆ ಸ್ಥಾನಕ್ಕೆ ಏರಿದರು ಆಶ್ಚರ್ಯಪಡಬೆಕಾಗಿಲ್ಲ.

ದೇಶದಲ್ಲಿ ಶಾಲಾ ಮತ್ತು ಕಾಲೇಜು ಬಿಟ್ಟು ಉಳಿದೆಲ್ಲ ಕಚೇರಿ,ಚಟುವಟಿಕೆ,ಸಾರ್ವಜನಿಕ ಸಾರಿಗೆ,ರೈಲು,ವಿಮಾನ ತೆರೆಯಲಾಗಿದೆ .ವರ್ಷದ ಪರೀಕ್ಷೆಗೆ ಇನ್ನು ದಿನ ನಿಗದಿ ಪಡಿಸಳಾಗಿಲ್ಲ . ಆದುದರಿಂದ ವಿದ್ಯಾಥರ್ಥಿಗಳ  ಭವಿಷ್ಯದ ಬಗ್ಗೆ ಸರ್ಕಾರ ಏನು ನಿರ್ಧಾರ ಕೈಗೊಳ್ಳಲಿದೆ ಎಂಬುದು  ಕಾದು ನೋಡಬೇಕಾಗಿದೆ.

Related News

ಉಬರ್ ಆ್ಯಪ್‌ನಲ್ಲಿ ರೈಲು ಟಿಕೆಟ್ ಬುಕ್ಕಿಂಗ್ ಸೇವೆ ಆರಂಭ: ಒಂದೇ ಆ್ಯಪ್‌ನಲ್ಲಿ ಪ್ರಯಾಣದ ಸಂಪೂರ್ಣ ಪ್ಲ್ಯಾನ್
ದೇಶ-ವಿದೇಶ

ಉಬರ್ ಆ್ಯಪ್‌ನಲ್ಲಿ ರೈಲು ಟಿಕೆಟ್ ಬುಕ್ಕಿಂಗ್ ಸೇವೆ ಆರಂಭ: ಒಂದೇ ಆ್ಯಪ್‌ನಲ್ಲಿ ಪ್ರಯಾಣದ ಸಂಪೂರ್ಣ ಪ್ಲ್ಯಾನ್

August 19, 2026
ಸಾರ್ವಜನಿಕರ ವಿಶ್ವಾಸಕ್ಕೆ ದ್ರೋಹ:PM CARES ನಿಧಿ ಬಳಕೆ ಕುರಿತು ಪ್ರಿಯಾಂಕ್ ಖರ್ಗೆ ಆರೋಪ
ದೇಶ-ವಿದೇಶ

ಸಾರ್ವಜನಿಕರ ವಿಶ್ವಾಸಕ್ಕೆ ದ್ರೋಹ:PM CARES ನಿಧಿ ಬಳಕೆ ಕುರಿತು ಪ್ರಿಯಾಂಕ್ ಖರ್ಗೆ ಆರೋಪ

August 19, 2026
ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

August 19, 2026
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

August 19, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.