• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಗರ್ಭವತಿ ಆನೆಯ ದುರಂತ ಸಾವು

Kiran K by Kiran K
in ಪ್ರಮುಖ ಸುದ್ದಿ
0
SHARES
0
VIEWS
Share on FacebookShare on Twitter

ಹಸಿದಿದ್ದ ಆನೆಗೆ ಪಟಾಕಿ ತುಂಬಿದ ಅನಾನಸ್ ತಿನ್ನಿಸಿ ಕೊಂದಿರೋ ಘಟನೆ ಬುಧವಾರ ನಡೆದಿದೆ.. ಆಹಾರ ಅರಸಿ ಅಡವಿಂದ ಹೊರಬಂದಿದ್ದು ಕೇರಳದ ಮಲಪ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಆನೆ ಸುತ್ತಾಡುತ್ತಿತ್ತು. . ಆನೆ ಆಹಾರಕ್ಕಾಗಿ ಬೀದಿ ಬೀದಿ ಸುತ್ತುತ್ತಿದ್ದಾಗ ಸ್ಥಳೀಯರು ಪಟಾಕಿ ತುಂಬಿದ ಅನಾನಸ್ ನೀಡಿದ್ದು, ಅದನ್ನು ಸೇವಿಸುತ್ತಿರುವಾಗಲೇ ಗರ್ಭಿಣಿ ಆನೆಯ ಬಾಯಿಯಲ್ಲಿ ಹಣ್ಣು ಸ್ಫೋಟಗೊಂಡಿದೆ.

ಇದೀಗ ಈ ಅಮಾನವೀಯ ಕೃತ್ಯದ ಫೋಟೊ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಆನೆಯ ಸಾವಿಗೆ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ.ಇನ್ನು ಮಲಪ್ಪುರಂ ಜಿಲ್ಲೆಯ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಈ ಭೀಕರ ಘಟನೆಯ ಬಗ್ಗೆ ತಮ್ಮ ಫೇಸ್‍ಬುಕ್ ಪುಟದಲ್ಲಿ ಹಂಚಿಕೊಂಡು ವಿವರಿಸಿದ್ದಾರೆ . ಜೊತೆಗೆ ಆನೆಯ ದುರಂತ ಸಾವಿನ ಬಗ್ಗೆ ಮರುಕ ವ್ಯಕ್ತ ಪಡಿಸಿದ್ದಾರೆ

“ಅವಳು ಎಲ್ಲರನ್ನೂ ನಂಬಿದ್ದಳು. ಅವಳು ಸೇವಿಸಿದ ಅನಾನಸ್ ಸ್ಫೋಟಗೊಂಡಾಗ, ಅವಳು ತನ್ನ ಬಗ್ಗೆ ಯೋಚಿಸದೆ ಆಘಾತಕ್ಕೊಳಗಾಗಬೇಕಾಯಿತು” ಅವಳ ಬಾಯಿಯಲ್ಲಿನ ಕ್ರ್ಯಾಕರ್ ಸ್ಫೋಟವು ಅವಳ ನಾಲಿಗೆ ಮತ್ತು ಬಾಯಿಗೆ ಕೆಟ್ಟದಾಗಿ ಗಾಯ ಮಾಡಿದೆ. ನೋವು ಮತ್ತು ಹಸಿವನ್ನು ಅನುಭವಿಸುವಲ್ಲಿ, ಅವಳು ಹಳ್ಳಿಯ ಸುತ್ತಲೂ ನಡೆದಳು ಆದರೆ ಅವಳ ಗಾಯಗಳಿಂದಾಗಿ ಏನನ್ನೂ ತಿನ್ನಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಆದ್ರೆ ಸ್ಥಳೀಯರು ಆನೆಗೆ ನೋವನ್ನು ನೀಡಿದ್ದರೂ, ಯಾರಿಗೂ ಅದು ಹಾನಿ ಮಾಡಲಿಲ್ಲ .ಬದಲಾಗಿ ನೀರಿನಲ್ಲೇ ನಿಂತು ಪ್ರಾಣಬಿಟ್ಟ ಆನೆ ಆಗಿರುವ ನೋವನ್ನು ತಡೆದುಕೊಳ್ಳಲಾರದೆ, ಏನನ್ನೂ ತಿನ್ನಲಾರದೆ ಆನೆಯು ಪಡಬಾರದ ಕಷ್ಟ ಪಟ್ಟು ಪ್ರಾಣ ಬಿಟ್ಟಿದೆ.ಆದ್ರೆ ಈ ಮನುಷ್ಯ ಎಷ್ಟು ಕ್ರೂರಿ ಅನ್ನೋದು ಇಲ್ಲೆ ಗೊತ್ತಾಗುತ್ತೆ.

Related News

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು
ದೇಶ-ವಿದೇಶ

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು

September 21, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.