• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಗೌತಮ್ ಗಂಭೀರ್ ಯಾವ ಆಟಗಾರನ ಬಗ್ಗೆ ಆಕ್ರೋಶ ಹೊರಹಾಕಿದ್ರು ಗೊತ್ತಾ..?

Kiran K by Kiran K
in Vijaya Time
ಗೌತಮ್ ಗಂಭೀರ್ ಯಾವ ಆಟಗಾರನ ಬಗ್ಗೆ ಆಕ್ರೋಶ ಹೊರಹಾಕಿದ್ರು ಗೊತ್ತಾ..?
0
SHARES
0
VIEWS
Share on FacebookShare on Twitter

ಭಾರತ ತಂಡ ಮಾಜಿ ಕ್ರಿಕೆಟಿಗ, ಸಂಸದ ಗೌತಮ್​ ಗಂಭೀರ್​ ಹಾಗೂ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಆಫ್ರಿದಿ ನಡುವಿನ ಟ್ವೀಟ್​ ವಾರ್​ ಮತ್ತೆ ಶುರುವಾಗಿದೆ. ಕಾಶ್ಮೀರ ವಿಚಾರದ ಬಗ್ಗೆ ಟ್ವೀಟ್​ ಮಾಡಿದ್ದ ಅಫ್ರಿದಿಗೆ ಟ್ವೀಟ್​ ಮೂಲಕವೇ ಗಂಭೀರ್​ ಸಿಕ್ಸರ್​ ಬಾರಿಸಿದ್ದಾರೆ.

ಶಾಹಿದ್​ ಅಫ್ರಿದಿ ಬುಧವಾರ ಟ್ವಿಟ್ಟರ್​​ನಲ್ಲಿ”ದೇಶದ ಜನತೆಯಲ್ಲ ಪ್ರಧಾನ ಮಂತ್ರಿ ‘ಕಾಶ್ಮೀರ್​ ಅವರ್​’ ಕರೆಗೆ ಪ್ರತಿಕ್ರಿಯಿಸಬೇಕು. ನಾನು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಝರ್​ ಇ ಕ್ವೈದ್​ಗೆ ಬರುತ್ತೇನೆ. ನಮ್ಮ ಕಾಶ್ಮೀರಿ ಸಹೋದರರೊಂದಿಗೆ ಒಗ್ಗಟ್ಟನ್ನು ತೋರಿಸಲು ನನ್ನ ಜೊತೆ ನೀವು ಸೇರಿಕೊಳ್ಳಿ. ಶೀಘ್ರದಲ್ಲೇ LOC (ಲೈನ್​ ಆಫ್​ ಕಂಟ್ರೋಲ್​)ಗೂ ಭೇಟಿ ನೀಡಲಿದ್ದೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಈ ಟ್ವೀಟ್​ನಿಂದ ಕೋಪಗೊಂಡಿರುವ ಗಂಭೀರ್​ ಅವರು ಅಫ್ರಿದಿ ಫೋಟೊ ಟ್ವೀಟ್​ ಮಾಡಿ, ಈ ಚಿತ್ರದಲ್ಲಿ ಶಾಹೀದ್​ ಅಫ್ರಿದಿ ಮುಜುಗರಕ್ಕೊಳಗಾಗುವುದಕ್ಕೆ ಏನು ಮಾಡಬೇಕು ಎಂದು ಶಾಹಿದ್​ ಆಫ್ರಿದಿಯನ್ನೇ ಕೇಳುತ್ತಿದ್ದಾನೆ. ಇದರಿಂದ ಶಾಹಿದ್ ಆಫ್ರಿದಿ ಪ್ರಬುದ್ಧನಾಗಲು ನಿರಾಕರಿಸಿದ್ದಾನೆ ಎಂಬುದರ ಬಗ್ಗೆ ನನಗಿದ್ದ ಅನುಮಾನಗಳು ಖಚಿತವಾಗಿವೆ. ಆತ ಪ್ರಬುದ್ಧನಾಗಲು ಆನ್​ಲೈನ್​ ಶಿಶುವಿಹಾರದ ಟ್ಯುಟೋರಿಯಲ್​ಗೆ ಸೇರಿಕೊಳ್ಳುವಂತೆ ಆದೇಶಿಸುತ್ತೇನೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಅಫ್ರಿದಿ ಅಲ್ಲದೆ, ಜಾವೇದ್​ ಮಿಯಾಂದಾದ್​ ಜೊತೆಗೆ ಗಡಿ ನಿಯಂತ್ರಣ ರೇಖೆ(LOC)ಗೆ ಇತರೆ ಕ್ರೀಡಾಪಟುಗಳೊಂದಿಗೆ ಭೇಟಿ ನೀಡಿ ಶಾಂತಿ ಬಾವುಟ ಹಾರಿಸುವುದಾಗಿ ತಿಳಿಸಿದ್ದಾರೆ.

Related News

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ
Vijaya Time

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ

December 12, 2022
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌
Vijaya Time

ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌

December 12, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ
Vijaya Time

ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ

November 15, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.