• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಚಲನಚಿತ್ರ ಅಕಾಡೆಮಿಯಿಂದ ಉಚಿತ ಚಲನಚಿತ್ರ ತರಬೇತಿ

Sharadhi by Sharadhi
in ಗುಡ್ ನ್ಯೂಸ್, ಪ್ರಮುಖ ಸುದ್ದಿ
ಚಲನಚಿತ್ರ ಅಕಾಡೆಮಿಯಿಂದ ಉಚಿತ ಚಲನಚಿತ್ರ ತರಬೇತಿ
0
SHARES
2
VIEWS
Share on FacebookShare on Twitter

ಬೆಂಗಳೂರು, ಜ. 13: ಕರ್ನಾಟಕ ಚಲನಚಿತ್ರ ಅಕಾಡೆಮಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 30 ವರ್ಷ ವಯೋಮಿತಿಯೊಳಗಿನ ಯುವತಿ/ಯುವಕರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ, ಅಭಿನಯ ಇತ್ಯಾದಿಗಳ ಕುರಿತು ವಸತಿ ಸಹಿತ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಚಲನಚಿತ್ರ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವ 30 ವರ್ಷ ವಯೋಮಿತಿಯೊಳಗಿನ ಯಾವುದೇ ಪದವೀಧರ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಅಕಾಡೆಮಿ ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಬಹುದು ಅಥವಾ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಕಚೇರಿಯಿಂದ ಖುದ್ದು ಪಡೆಯಬಹುದಾಗಿದೆ.

ಪದವಿಯಲ್ಲಿ ಪಡೆದಿರುವ ಸರಾಸರಿ ಅಂಕದ ಜೇಷ್ಠತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 20.01.2021 ರಂದು ಸಂಜೆ 5.00 ಘಂಟೆಯೊಳಗೆ ಅರ್ಜಿಯಲ್ಲಿ ತಿಳಿಸಿರುವ ದಾಖಲಾತಿಗಳೊಂದಿಗೆ ರಿಜಿಸ್ಟಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ, ಕನ್ನಡ ಚಲನಚಿತ್ರ ಅಮೃತೋತ್ಸವ ಭವನ, #20/ಎ, ನಂದಿನಿ ಲೇಔಟ್, ಪ್ರೆಸಿಡೆನ್ಸಿ ಶಾಲೆ ಪಕ್ಕ, ಬೆಂಗಳೂರು-560 096. ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುವ 20. 01. 2021ಕ್ಕೆ 30 ವರ್ಷ ವಯಸ್ಸಿನ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕದ ನಂತರ ಸ್ವೀಕರಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 080-23493410 ಕ್ಕೆ ಕಚೇರಿ ಅವಧಿಯಲ್ಲಿ ಸಂಪರ್ಕಿಸಲು ಕೋರಿದೆ.

Related News

ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ
ಆರೋಗ್ಯ

ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ

September 22, 2023
ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ
ಪ್ರಮುಖ ಸುದ್ದಿ

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

September 22, 2023
ಟ್ರುಡೊ ಹೇಳಿಕೆ : ಕೆನಡಾದಲ್ಲಿನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ..!
ದೇಶ-ವಿದೇಶ

ಟ್ರುಡೊ ಹೇಳಿಕೆ : ಕೆನಡಾದಲ್ಲಿನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ..!

September 22, 2023
ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!
ಪ್ರಮುಖ ಸುದ್ದಿ

ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.