• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಚಾಮುಂಡೇಶ್ವರಿ ರಥೋತ್ಸವ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಚಾಮುಂಡೇಶ್ವರಿ ರಥೋತ್ಸವ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧ
0
SHARES
0
VIEWS
Share on FacebookShare on Twitter

ಮೈಸೂರು, ಅ. 28: ಮೈಸೂರು ದಸರಾ ಮುಗಿಯುತ್ತಿದ್ದಂತೆಯೇ ಮೈಸೂರಿಗರನ್ನು ಕಣ್ಮನ ಸೆಳೆಯುವ ಹಬ್ಬವೆಂದರೆ ಚಾಮುಂಡಿ ಬೆಟ್ಟದಲ್ಲಿ ನಡೆಯುವ ರಥೋತ್ಸವ. ಆದರೆ ಈ ವರ್ಷ ಈ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರಿಗೆ ನಿರ್ಬಂಧವನ್ನು ಹೇರಲಾಗಿದೆ. ಆದ್ದರಿಂದ ಇಂದು ಸಂಜೆ 6 ರಿಂದ ನಾಳ ಮಧ್ಯಾಹ್ನ ೧೨ ಗಂಟೆಯವರೆಗೆ ಸಾರ್ವಜನಿಕರಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.

29ರಂದು ಬೆಳಗ್ಗೆ 9.45ರಿಂದ 10.5ರವರೆಗೆ ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ ನಡೆಯಲಿದ್ದು, ರಥೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಿದರು.

ಈ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ತುರ್ತು ಸೇವಾ ವಾಹನಗಳು, ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳು ಬೆಟ್ಟಕ್ಕೆ ಬರುವುದನ್ನು ನಿಷೇಧಿಸಲಾಗಿದೆ. ಇದರ ಜತೆಗೆ ಈ ಎರಡೂ ದಿನಗಳಲ್ಲಿಯೂ ದೇವಾಲಯದ ಪ್ರದೇಶದಲ್ಲಿ ಹಾಗೂ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ ಸಾಮೂಹಿಕವಾಗಿ ಹಾಗೂ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು ಮತ್ತು ವಿತರಿಸುವುದನ್ನು ನಿಷೇಧಿಸಲಾಗಿದೆ.

ಚಾಮುಂಡಿ ಬೆಟ್ಟದಲ್ಲಿ ನಡೆಯುವ ರಥೋತ್ಸವ ಸಂಬಂಧಿತ ಧಾರ್ಮಿಕ ಕಾರ್ಯಕ್ರಮಗಳು ಸಾಂಪ್ರದಾಯಿಕವಾಗಿ ನಡೆಯುವ ಪೂಜಾ ವಿಧಿಗಳನ್ನು ಯಾವುದೇ ಅಡೆತಡೆಯಿಲ್ಲದೇ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯ ಉಪಸ್ಥಿತಿಯಲ್ಲಿ ಎಂದಿನಂತೆ ನಡೆಸಬಹುದು ಎಂದು ಜಿಲ್ಲಾಧಿಕಾರಿಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Related News

ತಮ್ಮ ಬೆಂಬಲಿಗನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ; ವೀಡಿಯೊ ವೈರಲ್!
ರಾಜಕೀಯ

ತಮ್ಮ ಬೆಂಬಲಿಗನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ; ವೀಡಿಯೊ ವೈರಲ್!

March 27, 2023
ಕಾಂಗ್ರೆಸ್‌ ಪಟ್ಟಿ ರಿಲೀಸ್‌: ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್‌ ನೀಡಿದೆ ಗೊತ್ತಾ..?
ರಾಜಕೀಯ

ಕಾಂಗ್ರೆಸ್‌ ಪಟ್ಟಿ ರಿಲೀಸ್‌: ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್‌ ನೀಡಿದೆ ಗೊತ್ತಾ..?

March 27, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.