• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಚಿರು ಆತ್ಮದ ಕುರಿತು ನಿಲ್ಲದ ಊಹಾಪೋಹ

Kiran K by Kiran K
in Vijaya Time
0
SHARES
0
VIEWS
Share on FacebookShare on Twitter
ತಿಂಗಳುಗಳ ಹಿಂದಷ್ಟೇ ಅಕಾಲಿಕವಾಗಿ ನಿಧನ ಹೊಂದಿದ ನಟ ಚಿರಂಜೀವಿ ಸರ್ಜಾ ನಿಧನದ ನೋವು ಮಾಸುವ ಮುನ್ನವೇ, ಚಿರು ಆತ್ಮದ ವಿಷಯವಾಗಿ ಸಾಕಷ್ಟು ಊಹಾಪೋಹಗಳು ಎಲ್ಲೆಡೆ ಹರಿದಾಡುತ್ತಿದೆ.  

ಚಿರು ನಿಧನವಾದ ಕೆಲ ದಿನಗಳವರೆಗೂ ಅವರ ಅಂತ್ಯಸಂಸ್ಕಾರ ಮಾಡಿರುವ ಬೃಂದಾವನ ತೋಟದ ಮನೆಯಲ್ಲಿ ಹಾಗೂ ಅವರ ನಿವಾಸದ ಬಳಿ ಆತ್ಮ ಓಡಾಡುತ್ತಿದೆ ಎಂಬ ಸುದ್ದಿಯನ್ನು ಕೆಲವು ಕಿಡಿಗೇಡಿಗಳು ಎಲ್ಲೆಡೆ ಹಬ್ಬಿಸಿದ್ದರು. ಅದರ ಬೆನ್ನಲ್ಲೇ ವಿದೇಶಿ ಮೂಲದ ಪ್ಯಾರಾನಾರ್ಮಲ್ ತಜ್ಞನೊಬ್ಬ ತಾನು ಚಿರಂಜೀವಿ ಸರ್ಜಾ ಅವರ ಆತ್ಮದೊಂದಿಗೆ ಮಾತನಾಡಿದ್ದೇನೆ ಎಂದು ಸುದ್ದಿ ಹಬ್ಬಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್​ನಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.  

ಚಾರ್ಲಿ ಚಿಟ್ಟೆಂಡೆನ್ ಎಂಬಾತ ಚಿರು ಅವರ ಆತ್ಮದೊಂದಿಗೆ ಮಾತನಾಡಿರುವುದಾಗಿ ಸುದ್ದಿ ಹಬ್ಬಿಸಿದ್ದು, ಐಟಿಸಿ ರೀಸರ್ಚ್ ಡಿವೈಸ್ ಪಿಎಸ್ಬಿ7 ಮೂಲಕ ಚಿರು ಸರ್ಜಾ ಆತ್ಮದ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾನೆ. ಚಿರಂಜೀವಿ ಸರ್ಜಾ ಮೃತಪಟ್ಟ ಕೆಲವೇ ದಿನಗಳಲ್ಲಿ ಎಲ್ಲೆಡೆ ಹಬ್ಬಿದ ಚಿರು ಆತ್ಮದ ಕುರಿತಾದ ಊಹಾಪೋಹಗಳು, ಚಿರು ಅಭಿಮಾನಿಗಳು ಸೇರಿದಂತೆ ಹಲವರಲ್ಲಿ ಗೊಂದಲ ಮೂಡಿಸಿತ್ತು. ಇದೀಗ ವಿದೇಶಿ ಮೂಲದ ಪ್ಯಾರಾನಾರ್ಮಲ್ ಎಕ್ಸ್ಪರ್ಟ್‍ ಒಬ್ಬ ಇದೇ ವಿಷಯದ ಮೂಲಕ ಸುದ್ದಿಯಲ್ಲಿರುವುದು ಚಿರು ಅಭಿಮಾನಿಗಳನ್ನು ಮತ್ತಷ್ಟು ಗೊಂದಲಕ್ಕೀಡು ಮಾಡಿದೆ.

Related News

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ
Sports

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ

May 30, 2023
2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.