• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಚೀನಾದಿಂದ ದೇಶೀಯ ಪಥದರ್ಶಕ ವ್ಯವಸ್ಥೆಯ ಕೊನೆಯ ಉಪಗ್ರಹ ಉಡಾವಣೆ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
0
SHARES
0
VIEWS
Share on FacebookShare on Twitter

ನ್ಯಾವಿಗೇಷನ್ ಕೊನೆಯ ಉಪಗ್ರಹವನ್ನು ಚೀನಾ ಮಂಗಳವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಪಥದರ್ಶಕ ಉಪಗ್ರಹ ವ್ಯವಸ್ಥೆಯ (ನ್ಯಾವಿಗೇಷನ್) ಉಡಾವಣೆ ಮೂಲಕ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ ಹೊಂದಿರುವ ಅಮೆರಿಕದ ವಿರುದ್ಧ ಪ್ರಬಲ ಸ್ಪರ್ಧೆಯನ್ನು ಚೀನಾ ನೀಡಲಿದೆ. ಈ ಉಪಗ್ರಹ ಉಡಾವಣೆ ಮೂಲಕ ಬಾಹ್ಯಾಕಾಶದಲ್ಲಿ ಇನ್ನಷ್ಟು ಬಲಶಾಲಿಯಾಗಲಿದೆ.
ಪಥದರ್ಶಕ ಉಪಗ್ರಹ ವ್ಯವಸ್ಥೆಯ (ನ್ಯಾವಿಗೇಷನ್) ನೌಕೆಯನ್ನು ಮಂಗಳವಾರ ಉಡಾವಣೆ ಮಾಡಿದೆ. ಈ ನೌಕೆಯು ಬಿಡೌ ಉಪಗ್ರಹ ವ್ಯವಸ್ಥೆಯ 55ನೇ ಉಪಗ್ರಹವಾಗದೆ. ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದ ಷಿಚಾಂಗ್ ಉಪಗ್ರಹ ಉಡಾವಣಾ ಕೇಂದ್ರದಿಂದ ನೌಕೆಯನ್ನು ಉಡಾವಣೆ ಮಾಡಲಾಗಿದೆ. ಈ ನೌಕೆ ಉಡಾವಣೆಯಿಂದ ಚೀನಾವು ದೇಶಿಯವಾಗಿ ಅಭಿವೃದ್ಧಿಪಡಿಸಿರುವ ಬಿಡೌ ಪಥದರ್ಶಕ ಉಪಗ್ರಹ ಜಾಲ ಸಂಪೂರ್ಣಗೊಂಡಿದೆ. ಜತೆಗೆ ಈಗ ಚೀನಾ ಪಥದರ್ಶಕ ವ್ಯವಸ್ಥೆ ಹೊಂದಿರುವ ಜಗತ್ತಿನ ನಾಲ್ಕು ಪಥದರ್ಶಕ ಜಾಲಗಳಲ್ಲಿ ಒಂದೆನಿಸಿಕೊಂಡಿದೆ.
ಭಾರತ ಕೂಡ ಪಥದರ್ಶಕ ಜಾಲವನ್ನು ಅಭಿವೃದ್ಧಿ ಪಡಿಸುತ್ತಿದ್ದು ಇದಕ್ಕೆ ನಾವಿಕ್ ಎಂಬ ಹೆಸರನ್ನು ಇಟ್ಟಿದೆ. ಇನ್ನು ಅಮೆರಿಕದ ‘ಜಿಪಿಎಸ್’, ರಷ್ಯಾದ ‘ಗ್ಲೊನಾಸ್ಸ್’ ಹಾಗೂ ಐರೋಪ್ಯ ಒಕ್ಕೂಟದ ‘ಗೆಲಿಲಿಯೋ’ ಸಾಲಿಗೆ ಜೀನಾದ ಬಿಡೌ ಸೇರ್ಪಡೆಯಾಗಿದೆ.

Related News

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು
ಪ್ರಮುಖ ಸುದ್ದಿ

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು

February 2, 2023
28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್
ಪ್ರಮುಖ ಸುದ್ದಿ

28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್

February 2, 2023
ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ
ಪ್ರಮುಖ ಸುದ್ದಿ

ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ

February 2, 2023
ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ
ಪ್ರಮುಖ ಸುದ್ದಿ

ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ

February 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.