• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಚೀನಾ – ಭಾರತ ಯುದ್ಧ ವಾತಾವರಣ ನಿರ್ಮಾಣ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಚೀನಾ – ಭಾರತ ಯುದ್ಧ ವಾತಾವರಣ ನಿರ್ಮಾಣ
0
SHARES
15
VIEWS
Share on FacebookShare on Twitter

ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪ್ರೇರಿತ ಉಗ್ರರು ತಂಟೆ ನಡೆಸುತ್ತಿರುವ ಬೆನ್ನಲ್ಲೇ ಇದೀಗ ಚೀನಾ ಸೈನಿಕರು ಭಾರತೀಯ ಸೇನೆಯನ್ನು ಗುರಿಯಾಗಿಸಿ ದಾಳಿ ನಡೆಸಿರುವುದಲ್ಲೇ ಗಡಿ ನುಸುಳಲು ಯತ್ನಿಸಿದ್ದಾರೆ.

ಮಂಗಳವಾರ ಮುಂಜಾನೆ ವಾಸ್ತವ ನಿಯಂತ್ರಣ ರೇಖೆಯಲ್ಲಿ ಚೀನಾ ಸೇನೆಯಿಂದ ಸರಣಿ ಪ್ರಚೋದನಾಕಾರಿ ದಾಳಿ ನಡೆಸಿದ್ದು, ಪೂರ್ವ ಲಡಾಖ್​ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಗುಂಡಿನ ಚಕಮಕಿ ಶುರುವಾಗಿದೆ.

ಲಡಾಖ್ ನ ಪಾಂಗೊಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ವಾಸ್ತವ ನಿಯಂತ್ರಣ ರೇಖೆಯನ್ನು ದಾಟಿದ ಭಾರತೀಯ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಚೀನಾ ಆರೋಪಿಸಿತ್ತು. ಇದೀಗ 1975ರ ಬಳಿಕ ಮೊದಲ ವಾರ್ನಿಂಗ್ ಶಾಟ್‌ ಅಥವಾ ಗುಂಡಿನ ಚಕಮಕಿ ಇದಾಗಿದೆ.

ಪೂರ್ವ ಲಡಾಖ್‍ನಲ್ಲಿ ಅತ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎಂದಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್. ಈ ಬಿಕ್ಕಟ್ಟನ್ನು ತಿಳಿಗೊಳಿಸಲು ಉಭಯ ದೇಶಗಳ ಕಮಾಂಡರ್​ಗಳು ಮಾತುಕತೆ ಮುಂದುವರೆಸಲಿರುವುದಾಗಿ ಹೇಳಿದ್ದಾರೆ. 1996ರ ಒಪ್ಪಂದದ ಪ್ರಕಾರ ಗಡಿ ರೇಖೆಯ 2 ಕಿಲೋ ಮೀಟರ್ ಸುತ್ತಳತೆಯಲ್ಲಿ ಗುಂಡಿನ ದಾಳಿಯಾಗಲಿ, ಸ್ಫೋಟ ನಡೆಸುವಂತಿಲ್ಲ. ಹೀಗಾಗಿ ಭಾರತ, ಚೀನಾ ಯೋಧರು ಶಸ್ತ್ರಾಸ್ತ್ರ ಬಳಸದೇ ಮಲ್ಲಯುದ್ಧದ ತಂತ್ರಗಾರಿಕೆ ಬಳಸುತ್ತಾರೆ

Related News

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

August 19, 2026
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

August 19, 2026
ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ
ಪ್ರಮುಖ ಸುದ್ದಿ

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

August 18, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು
ದೇಶ-ವಿದೇಶ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು

August 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.