• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಜನರಿಗೆ ತಲೆ ಬಿಸಿಯಾದ ತರಕಾರಿ ಬೆಲೆ

padma by padma
in ರಾಜ್ಯ
ಜನರಿಗೆ ತಲೆ ಬಿಸಿಯಾದ  ತರಕಾರಿ ಬೆಲೆ
0
SHARES
11
VIEWS
Share on FacebookShare on Twitter

ಬೆಂಗಳೂರು: ಈಗಾಗಲೇ ಕೊರೋನಾದಿಂದ  ಜನ ಸಾಕಷ್ಟು ಸಂಕಷ್ಟಗಳನ್ನು ಅನುಭವಿಸಿ ಆರ್ಥಿಕ ಸಂಕಷ್ಟದಿಂದ ನರಳುವಂತಾಗಿದೆ .ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ.ಒಂದು ಹೊತ್ತಿನ ಊಟಕ್ಕೂ ಕಷ್ಟ ಪಡುವವರು ಇದ್ದಾರೆ. ಈ ಸಂದರ್ಭದಲ್ಲಿ ಹಲವು ದಿನಗಳಿಂದ ತರಕಾರಿ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

ಕಳೆದ ಹಲವು ದಿನಗಳಿಂದ 60 ರೂಪಾಯಿಗಿಂತ ಕಡಿಮೆಗೆ ಯಾವ ತರಕಾರಿಗಳೂ ಸಿಗುತ್ತಿಲ್ಲ .40 ರೂಪಾಯಿಗೆ ಸಿಗುತ್ತಿದ್ದ ಹುರುಳಿಕಾಯಿಗೆ 80 ರೂಪಾಯಿ 30 ರೂಪಾಯಿಗೆ ಸಿಗುತ್ತಿದ್ದ ಟೊಮೆಟೋಗೆ 60 ರೂಪಾಯಿ  100 ರೂ ಗೆ 5 ಕೆ ಜಿ ಸಿಗುತ್ತಿದ್ದ ಈರುಳ್ಳಿಗೆ 3 ಕೆ ಜಿ ಅಷ್ಟೇ ಸಿಗುತ್ತಿದೆ .ಹೀಗಾದರೆ ಜನ ಹೇಗೆ ಜೀವನ ಮಾಡುವುದು ?

ಈ ರೀತಿ ಜೇಬಿಗೆ ಕತ್ತರಿ ಹಾಕುವ ಕೆಲಸ ಆದ್ರೆ ಬಡವರು ಬದುಕುವುದಾದರೂ ಹೇಗೆ? ಮಳೆ ಬೆಳೆ ಚೆನ್ನಾಗಿದ್ದರೂ  ಈ ರೀತಿ ಆದರೆ ಗ್ರಾಹಕರ ಗೋಳು ಯಾರಿಗೆ ಹೇಳಲಿ? ಹಣ್ಣು ಹಂಪಲುಗಳೂ ಸಹಿತ 40 ರೂಪಾಯಿ ಇದ್ದ ಬೆಲೆ ದಿಢೀರನೆ 60ಕ್ಕೆ ಏರಿದೆ. ಇದರಿಂದ ಸಾಮಾನ್ಯ ಜನರಿಗೆ ಕಷ್ಟವಾಗುತ್ತಿದೆ.

Related News

ಹೋಟೆಲ್‌ ಕಿಚನ್‌ಗಳಿಗೆ ಹೊಸ ರೂಲ್ಸ್‌; CCTV ಕ್ಯಾಮೆರಾ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ
ಪ್ರಮುಖ ಸುದ್ದಿ

ಹೋಟೆಲ್‌ ಕಿಚನ್‌ಗಳಿಗೆ ಹೊಸ ರೂಲ್ಸ್‌; CCTV ಕ್ಯಾಮೆರಾ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

August 11, 2026
ಬಿಡದಿ ಪಾದಯಾತ್ರೆ ಅರ್ಧಕ್ಕೆ ಅಂತ್ಯ: ರೈತರಿಗಾಗಿ ಹೋರಾಟ ಮುಂದುವರಿಸುವುದಾಗಿ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಪಾದಯಾತ್ರೆ ಅರ್ಧಕ್ಕೆ ಅಂತ್ಯ: ರೈತರಿಗಾಗಿ ಹೋರಾಟ ಮುಂದುವರಿಸುವುದಾಗಿ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಘೋಷಣೆ

August 11, 2026
ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಡಿಕೆಶಿ ದೆಹಲಿಗೆ ದೌಡು; ಹೈಕಮಾಂಡ್ ಜೊತೆ ಮಹತ್ವದ ಚರ್ಚೆ
ಪ್ರಮುಖ ಸುದ್ದಿ

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಡಿಕೆಶಿ ದೆಹಲಿಗೆ ದೌಡು; ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

August 10, 2026
ಯುಬಿ ಸಿಟಿಯ ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ದಾಳಿ: 45 ಕೆಜಿ ಕೊಳೆತ ಮಾಂಸ, ಬಳಸಿದ ಎಣ್ಣೆ ಪತ್ತೆ
ಪ್ರಮುಖ ಸುದ್ದಿ

ಯುಬಿ ಸಿಟಿಯ ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ದಾಳಿ: 45 ಕೆಜಿ ಕೊಳೆತ ಮಾಂಸ, ಬಳಸಿದ ಎಣ್ಣೆ ಪತ್ತೆ

August 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.