• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್

Kiran K by Kiran K
in ಪ್ರಮುಖ ಸುದ್ದಿ, ಯೋಗೋದಯ, ರಾಜಕೀಯ
ಕೊರೋನಾ ಸೋಂಕಿತರು, ವೈದ್ಯರು, ಸಿಬ್ಬಂದಿಗೆ  ಆತ್ಮಸ್ಥೈರ್ಯ ತುಂಬಿದ ಡಿ.ಕೆ ಶಿವಕುಮಾರ್

Shivakumar Facebook

0
SHARES
5
VIEWS
Share on FacebookShare on Twitter

ಬೆಂಗಳೂರು: ಕೊರೋನಾ ಪಿಡುಗಿನಿಂದ ಜನರನ್ನು ಕಾಪಾಡಲು ನಿಮ್ಮಿಂದ ಸಾಧ್ಯವಾಗದಿದ್ದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಅಗ್ರಹಿಸಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ನಿನ್ನೆ ಕೊರೊನಾ ವಿಚಾರದಲ್ಲಿ ಜನರನ್ನು ದೇವರೇ ಕಾಪಾಡಬೇಕು ಎಂದು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಶ್ರೀರಾಮುಲು ಅವರ ಹೇಳಿಕೆಯಿಂದ ಇಡೀ ರಾಜ್ಯ ತಲ್ಲಣಗೊಂಡಿದೆ. ಅಧಿಕಾರಕ್ಕಾಗಿ ಬಹಳ ಶ್ರಮ ವಹಿಸಿ ಸರ್ಕಾರ ರಚನೆ ಮಾಡಿದರು. ಈಗ ಕೋವಿಡ್ ವಿಚಾರದಲ್ಲಿ ನಾವು ಏನು ಮಾಡಲಿಕ್ಕೆ ಆಗುವುದಿಲ್ಲ ದೇವರೇ ಕಾಪಾಡಬೇಕು ಅಂತಾ ಮುಖ್ಯಮಂತ್ರಿಗಳ ತಂಡ ಹೇಳುತ್ತಿದೆ. ಇದು ಕೇವಲ ಶ್ರೀರಾಮುಲು ಅವರ ಹೇಳಿಕೆಯಲ್ಲ. ಅವರು ಸರ್ಕಾರದ ಧ್ವನಿಯಾಗಿ ಈ ಮಾತನ್ನು ಹೇಳಿದ್ದಾರೆ. ಈ ಹೇಳಿಕೆ ನೀಡಿದ ಮರುಕ್ಷಣದಿಂದಲೇ ಬಿಜೆಪಿ ಅಧಿಕಾರದಲ್ಲಿರಲು ಸಾಧ್ಯವಿಲ್ಲ. ಕೊರೋನಾ ವಿಚಾರದಲ್ಲಿ ಜನರನ್ನು ದೇವರು ಕಾಪಾಡಬೇಕಾದರೆ, ನೀವು ಯಾಕೆ ಅಧಿಕಾರದಲ್ಲಿ ಇರಬೇಕು. ಜನರನ್ನು ನಿಮ್ಮಿಂದ ರಕ್ಷಣೆ ಮಾಡಲು ಆಗದಿದ್ದರೆ ರಾಜೀನಾಮೆ ನೀಡಿ.

ಸರ್ಕಾರ ರಾಜೀನಾಮೆ ನೀಡಿ ರಾಷ್ಟ್ರಪತಿಗಳ ಆಳ್ವಿಕೆ ಜಾರಿಗೊಳಿಸಿ. ಅಧಿಕಾರಿಗಳ ಮೂಲಕ ರಾಜ್ಯಪಾಲರೆ ಆಡಳಿತ ನಡೆಸಲಿ ಎಂದು ಒತ್ತಾಯಿಸುತ್ತೇನೆ. ನೀವು ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ವಿಫಲರಾಗಿದ್ದೀರಿ.

ಜನರು, ಪ್ರತಿಪಕ್ಷಗಳು ಎಲ್ಲ ರೀತಿಯ ಸಹಕಾರ ಕೊಟ್ಟ ನಂತರವೂ ನಿಮ್ಮ ಕೈಯಲ್ಲಿ ಆಗುವುದಿಲ್ಲ, ಎಲ್ಲ ದೇವರ ಕಥೆ ಎನ್ನುವುದಾದರೆ ಕೂಡಲೇ ಇಡೀ ಸರ್ಕಾರ ಅಧಿಕಾರದಿಂದ ಕೆಳಗಿಳಿಯುವುದು ಉತ್ತಮ ಎಂದು ತಿರುಗೇಟು ನೀಡಿದರು.

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.