• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜೂ.1ರಿಂದ ಮೆಟ್ರೋ ಸಂಚಾರ ಆರಂಭ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
0
SHARES
0
VIEWS
Share on FacebookShare on Twitter

ವೈರಸ್ ಕಿಲ್ಲರ್ ಕೊರೋನಾ ವಿಶ್ವದೆಲ್ಲೆಡೆ ಹರಡಿದ್ದು; ವಿಶ್ವಕ್ಕೆ ವಿಶ್ವವೇ ಲಾಕ್ಡೌನ್ ಆಗಿತ್ತು.. ಇತ್ತ ಭಾರತದಲ್ಲೂ ಸಂಪೂರ್ಣ ಲಾಕ್ಡೌನ್ಆಗಿದ್ದು ಆಥರ್ಿಕ ಕುಸಿತ ಹೆಚ್ಚಾಗಿದೆ. ಇನ್ನೊಂದೆಡೆ ಸಂಚಾರಕ್ಕೂ ಸಂಚಕಾರ ಎದುರಾಗಿದ್ದು ವಿಮಾನ , ಮೆಟ್ರೋ, ರೈಲು ಸೇರಿದಂತೆ ಎಲ್ಲಾ ವಾಹನ ಓಡಾಟಕ್ಕೂ ಬ್ರೇಕ್ ಹಾಕಲಾಗಿತ್ತು. ಇದೀಗ ದೇಶಿಯ ವಿಮಾನ ಹಾರಾಟಕ್ಕೆ ಗ್ರೀನ್ ಸಿಗ್ನಲ್ ಸಿಕ್ಕ ಬೆನ್ನಲ್ಲೇ ಮೆಟ್ರೋ ಸಂಚಾರಕ್ಕು ಗ್ರೀನ್ ಸಿಗ್ನಲ್ ಸಿಕ್ಕಿದೆ

ಮೇ 31ಕ್ಕೆ 4 ನೆ ಹಂತದ ಲಾಕ್ಡೌನ್ ಮುಗಿಯುತ್ತಿದ್ರೂ ಮೈಟ್ರೋ ರೈಲಿಗೆ ಮಾತ್ರ ಸರಕಾರ ಅನುವು ಮಾಡಿಕೊಟ್ಟಿಲ್ಲ .ಆದ್ರೆ ದೆಹಲ್ಲಿಯಲ್ಲಿ ಜೂನ್ 1 ರಿಂದ ಮೆಟ್ರೋ ರೈಲು ಆರಂಭವಾಗಲಿದೆ.ಬುಧವಾರ ಮೆಟ್ರೋ ರೈಲು ಇದನ್ನು ಪ್ರಕಟಿಸಿದ್ದು ಹಲವು ರೂಲ್ಸ್ನ್ನು ಮೆಟ್ರೋ ಸಂಚಾರಕ್ಕೆ ವಿಧಿಸಲಾಗಿದೆ.ಮೆಟ್ರೋ ರೈಲು ಆವರಣದಲ್ಲಿ ಉಗುಳಿದ್ರೆ ಈಗಾಗಲೆ 100ರೂ ದಂಡವನ್ನು ವಿಧಿಸಲಾಗಿತ್ತು. ಆದ್ರೆ ಇದೀಗ ದಂಡದ ಮೊತ್ತವನ್ನು 1000 ರೂ ಹೆಚ್ಚಿಸೋದರ ಮೂಲಕ 5 ಪಟ್ಟು ಹೆಚ್ಚಿಸಿ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ.

ಇದರ ಜೊತೆಗೆ ಪ್ರತಿ ಮೆಟ್ರೊ ಸ್ಟೇಷನ್ನಲ್ಲಿ ಸ್ಯಾನಿಟೈಷರ್ ಹಾಗೂ ಸ್ರ್ರೀನಿಂಗ್ ಪ್ರಕ್ರಿಯೆಗಳು ಕಡ್ಡಾಯ ಜೊತೆಗೆ ಶೀತ ಕೆಮ್ಮು ಇದ್ದಲ್ಲಿ ಮೆಟ್ರೋ ಸಂಚಾರಕ್ಕೆ ಅನುವು ಇಲ್ಲ. ಸೋಷಲ್ ಡಿಸ್ಟೆನ್ಸ್ ಕಂಪಲ್ಸರಿಯಾಗಿ ಮಾಡಲೇ ಬೇಕಾಗುತ್ತೆ.. ಈ ಹಿಂದೆ 3.0 ಲಾಕ್ ಡೌನ್ ಸಂದರ್ಭದಲ್ಲಿ ಮೆಟ್ರೊ ಆರಂಭಕ್ಕೆ ಎಲ್ಲಾ ತಯಾರಿಯನ್ನು ಮಾಡಿತ್ತು ಆದ್ರೆ ಕೇಂದ್ರ ಸಕರ್ಾರ ಇದಕ್ಕೆ ಒಪ್ಪಿಗೆ ನೀಡಿಲ್ಲ.

Related News

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.