• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜ.24 ರಂದು ‘ಬಹರೈನ್ ಬಂಟ ಸಮಿತಿ’ಯಲ್ಲಿ ನಡೆಯಲಿದೆ ಪ್ರಥಮ ಶುಭಕಾರ್ಯ

Kiran K by Kiran K
in ದೇಶ-ವಿದೇಶ
ಜ.24 ರಂದು ‘ಬಹರೈನ್ ಬಂಟ ಸಮಿತಿ’ಯಲ್ಲಿ ನಡೆಯಲಿದೆ ಪ್ರಥಮ ಶುಭಕಾರ್ಯ
0
SHARES
0
VIEWS
Share on FacebookShare on Twitter

ಆಯಾ ಸಮುದಾಯದವರು ತಮ್ಮ ತಮ್ಮ ಸಮುದಾಯವನ್ನು ಬೆಳೆಸಲು –ಉಳಿಸಲು ಹಾಗೂ ಹಲವು ಕಾರ್ಯಕ್ರಮಗಳ ಮೂಲಕ ಪ್ರತಿಭೆಗಳನ್ನು ಹುಡುಕಲು ಸಮಿತಿಯನ್ನು ನಿರ್ಮಿಸಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋದರ ಮೂಲಕ ಕಾರ್ಯಪ್ರವೃತರಾಗುತ್ತಾರೆ.ಅದರಂತೆ ಬಂಟ ಸಂಘ ಅನ್ನೋ ಸಮುದಾಯ ತುಳುನಾಡಿನಲ್ಲಿ ಖ್ಯಾತಿ ಪಡೆಯುವುದಲ್ಲದೆ . ಅರಬ್ ನೆಲದಲ್ಲೂ ಬಂಟರ ಸೊಗಡನ್ನು ಪಸರಿಸಿದೆ.
ಇತ್ತೀಚೆಗಷ್ಟೆ ಬಹರೈನ್ ನೆಲದಲ್ಲಿ 2020ರ ‘ಬಹರೈನ್ ಬಂಟ ಸಮಿತಿ’ ನಿರ್ಮಾಣಗೊಂಡಿದ್ದು ; ಇದರ ಬೆನ್ನಲ್ಲೇ ಸಮಿತಿ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ದುರ್ಗಾಪೂಜೆಯು ನಡೆಯಲಿದೆ . ಈ ಮೂಲಕ ಬಂಟ ಸಮಿತಿಯ ಮೊದಲ ಕಾರ್ಯಕ್ರಮ ಶುರುವಾಗಲಿದೆ . ಇನ್ನು ವೇದಮೂರ್ತಿ ನಯನ ಕೃಷ್ಣ ಭಟ್ ಮತ್ತು ವೇದಮೂರ್ತಿ ಅರುಣ್ ಶಂಕರ್ ಭಟ್ ಪೌರೋಹಿತ್ಯದಲ್ಲಿ ಜನವರಿ 24 ರಂದು ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪೂಜೆ ಜರುಗಲಿದ್ದು ; ಮಹಾಪೂಜೆಯ ಬಳಿಕ ಅನ್ನಸಂತರ್ಪಣೆಯೂ ನಡೆಯಲಿದೆ. ಈ ನಿಟ್ಟಿನಲ್ಲಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ್ದು ಇದರ ಮೂಲಕ ಸಮಸ್ತ ಬಂಟ ಸಮುದಾಯಕ್ಕೆ ಕರೆಯೋಲೆಯನ್ನು ನೀಡಿದಂತಾಗಿದೆ.


ಅಂದಹಾಗೆ ಈ ಬಾರಿಯ ಬಹರೈನ್ ಬಂಟ ಸಮಿತಿಯಲ್ಲಿ ಅಧ್ಯಕ್ಷರಾಗಿ ಮೋಹನ್‍ದಾಸ್ ಯೆರುಂಬು, ಉಪಾಧ್ಯಕ್ಷರಾಗಿ ಅನಿಲ್ ನಾೈಕ್ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಮಜ್ಜಾರ್ , ಸಹಾಯಕ ನಿರ್ದೇಶಕನಾಗಿ ರಕ್ಷಣ್ ರೈ, ಖಜಾಂಜಿಯಾಗಿ ರಂಜಿತ್ ಶೆಟ್ಟಿ, ಸಹಾಯಕ ಖಜಾಂಜಿಯಾಗಿ ರಾಹುಲ್ ಶೆಟ್ಟಿ ಕುಡ್ಲ, ಮನೋರಂಜನಾ ಕಾರ್ಯದರ್ಶಿಯಾಗಿ ದಿವ್ಯರಾಜ್ ರೈ ,ಸಹಾಯಕ ಮನೋರಂಜನಾ ನಿರ್ದೇಶಕಿಯಾಗಿ ಅರ್ಚನಾ ಸಂದೀಪ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ, ಸಹಾಯಕ ಕ್ರೀಡಾ ಕಾರ್ಯದರ್ಶಿಯಾಗಿ ಸಂದೀಪ್ ಅಡಪ್ಪ , ಪಿಆರ್‍ಓ ಸ್ಥಾನಕ್ಕೆ ವಿಕ್ರಮ್ ಶೆಟ್ಟಿ ಹಾಗೂ ಗುರುರಾಜ್ ನಾೈಕ್ ಆಯ್ಕೆಯಾಗಿದ್ದಾರೆ .

Related News

13 ಗಂಟೆಗಳ ಕಾಲ ಹಾರಾಡಿ, ಮತ್ತೆ ಅದೇ ಸ್ಥಳದಲ್ಲಿ ಲಾಂಡ್‌ ಆದ ಎಮಿರೇಟ್ಸ್ ವಿಮಾನ
ದೇಶ-ವಿದೇಶ

13 ಗಂಟೆಗಳ ಕಾಲ ಹಾರಾಡಿ, ಮತ್ತೆ ಅದೇ ಸ್ಥಳದಲ್ಲಿ ಲಾಂಡ್‌ ಆದ ಎಮಿರೇಟ್ಸ್ ವಿಮಾನ

January 31, 2023
ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸಿದ ರಷ್ಯಾ ವಿದೇಶಾಂಗ ಸಚಿವ
ದೇಶ-ವಿದೇಶ

ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸಿದ ರಷ್ಯಾ ವಿದೇಶಾಂಗ ಸಚಿವ

January 31, 2023
ವಂದೇ ಭಾರತ್ ರೈಲಿನಲ್ಲಿ ರಾಶಿ ರಾಶಿ ಪ್ಲಾಸ್ಟಿಕ್‌ ಬಾಟಲಿಗಳು: ಕಾಣೆಯಾಯ್ತು ಸ್ವಚ್ಛ ಭಾರತ
ದೇಶ-ವಿದೇಶ

ವಂದೇ ಭಾರತ್ ರೈಲಿನಲ್ಲಿ ರಾಶಿ ರಾಶಿ ಪ್ಲಾಸ್ಟಿಕ್‌ ಬಾಟಲಿಗಳು: ಕಾಣೆಯಾಯ್ತು ಸ್ವಚ್ಛ ಭಾರತ

January 30, 2023
ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್
ದೇಶ-ವಿದೇಶ

ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್

January 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.