• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಟಿಕ್ ಟಾಕ್ ಸೇರಿ 59 ಚೀನಿ ಆಪ್ ಬ್ಯಾನ್

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
0
SHARES
0
VIEWS
Share on FacebookShare on Twitter

ಸೋಮವಾರದಂದು  ದೇಶದಲ್ಲಿ ಟಿಕ್ ಟಾಕ್ ಸೇರಿದಂತೆ ಹಲವಾರು ಚೀನಿ ಆಪ್ ಗಳನ್ನು ಸರ್ಕಾರ ಬ್ಯಾನ್ ಮಾಡಿದೆ. ಈ ಆಪ್ ಗಳು ಚೀನಾ, ಭಾರತದ ಸಾರ್ವಭೌಮತ್ವವನ್ನು ಹಾಳು ಮಾಡುತ್ತಿತ್ತು ಎಂಬ ಸಮಜಾಯಿಶಿಯನ್ನು ಕೇಂದ್ರ  ಸರ್ಕಾರ ನೀಡಿದೆ. ಆದರೆ ಚೀನಾ ಭಾರತದ ನಡುವೆ ಗಲ್ವಾನ್ ಕಣಿವೆಗೆ ಸಂಬಂಧಿಸಿದಂತೆ ನಡೆದ ಘರ್ಷಣೆಯೇ ಇದಕ್ಕೆ  ಕಾರಣವಾಗಿರಬಹುದು ಎಂಬ ವದಂತಿ ಕೂಡ ಇದೆ.

              ಕೆಲವು ಮೂಲಗಳ ಪ್ರಕಾರ ಚೀನಾಗೆ  ಕನಿಷ್ಠ 30-40% ರಷ್ಟು ಆದಾಯ ಈ ಆಪ್ ಗಳಿಂದಲೇ ಬರುತ್ತಿತ್ತು ಎನ್ನಲಾಗಿದೆ.  ಸೆಪ್ಟೆಂಬರ್ ಅಷ್ಟರಲ್ಲಿ ಟಿಕ್ ಟಾಕ್ ಇಂದ ಚೀನಾ ಸುಮಾರು 100 ಕೋಟಿ ಮಾಡಿಕೊಳ್ಳುವ ಪ್ಲಾನ್ ನಲ್ಲಿ  ಇತ್ತು. ಆದರೆ ಈ 59 ಆಪ್ ಬ್ಯಾನ್ ಮಾಡುವ ಮೂಲಕ ಚೀನಾದ ಆದಾಯ ಕುಸಿಯುವ ಸಾಧ್ಯತೆ ಇದೆ. ಟಿಕ್ ಟಾಕ್, ಹಲೋ ಆಪ್, ಕ್ಯಾಮ್ ಸ್ಕ್ಯಾನರ್, ಯುಸಿ ಬ್ರೌಸರ್, ಯು ಕೇಮ್ ಪರ್ಫೆಕ್ಟ್ ಸೇರಿದಂತೆ ಹಲವಾರು ಆಪ್ ಗಳನ್ನು ಭಾರತ ಬ್ಯಾನ್ ಮಾಡಿದೆ.

          ಭಾರತದ ಕಾನೂನು ಮತ್ತು ನ್ಯಾಯ ಮೂರ್ತಿ ರವಿಶಂಕರ್ ಪ್ರಸಾದ್ ತಮ್ಮ ಟ್ವಿಟರ್ ಖಾತೆಯಲ್ಲಿ ಭಾರತದ ರಕ್ಷಣೆ , ಸುರಕ್ಷತೆ, ಸಾರ್ವಭೌಮತ್ವ ಹಾಗು ಸಮಾನತೆ ಯನ್ನು ಕಾಪಾಡಲು ಚೀನಾದ 59 ಆಪ್ ಗಳನ್ನು ಬ್ಯಾನ್ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಬರೆದುಕೊಂಡಿದ್ದಾರೆ

Related News

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023
ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು
ಪ್ರಮುಖ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು

September 27, 2023
ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ಕಾವೇರಿ ರಾಜಿ ಇಲ್ಲ: CWRC ಆದೇಶವನ್ನ ಚಾಲೆಂಜ್ ಮಾಡುತ್ತೇವೆ, ಸಿದ್ದರಾಮಯ್ಯ ಖಡಕ್ ಮಾತು

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.