• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಟೆಸ್ಟ್ ಕ್ರಿಕೆಟ್: ವೆಸ್ಟ್ ಇಂಡೀಸ್‍ಗೆ 312 ರನ್‍ ಗುರಿ

Kiran K by Kiran K
in ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಟೆಸ್ಟ್ ಕ್ರಿಕೆಟ್: ವೆಸ್ಟ್ ಇಂಡೀಸ್‍ಗೆ 312 ರನ್‍ ಗುರಿ

Image : ICC

0
SHARES
13
VIEWS
Share on FacebookShare on Twitter

ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಕುತೂಹಲ ಘಟ್ಟ ತಲುಪಿದ್ದು, ಪಂದ್ಯ ಗೆಲ್ಲಲು ಪ್ರವಾಸಿ ವೆಸ್ಟ್ ಇಂಡೀಸ್‍ಗೆ 312 ರನ್‍ಗಳ ಗುರಿ ಎದುರಾಗಿದೆ.

ಮ್ಯಾಂಚೆಸ್ಟರ್‍ನ ಓಲ್ಡ್‍ಟ್ರಾಫರ್ಡ್‍ನಲ್ಲಿ ನಡೆಯುತ್ತಿರುವ ಪಂದ್ಯದ ಕೊನೆಯ ದಿನವಾದ ಸೋಮವಾರ ಆಟ ಮುಂದುವರಿಸಿದ ಇಂಗ್ಲೆಂಡ್, ದ್ವಿತೀಯ ಇನ್ನಿಂಗ್ಸ್‍ನಲ್ಲಿ ಬೆನ್‍ ಸ್ಟೋಕ್ಸ್‍ ಗಳಿಸಿದ ಅಜೇಯ 78 ರನ್‍ಗಳ ನೆರವಿನೊಂದಿಗೆ 3 ವಿಕೆಟ್‍ ನಷ್ಟಕ್ಕೆ 129 ರನ್‍ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಆ ಮೂಲಕ ಮೊದಲ ಇನ್ನಿಂಗ್ಸ್ ಮೊತ್ತ 182 ರನ್‍ಗಳೊಂದಿಗೆ ಪ್ರವಾಸಿ ತಂಡಕ್ಕೆ 312 ರನ್‍ಗಳ ಗುರಿ ನೀಡಿದೆ. ಇಂಗ್ಲೆಂಡ್‍ ನೀಡಿರುವ ಸವಾಲಿನ ಗುರಿ ಬೆನ್ನತ್ತಿರುವ ವೆಸ್ಟ್ ಇಂಡೀಸ್ 2ನೇ ಇನ್ನಿಂಗ್ಸ್‍ನ ಆರಂಭಿಕ ಆಘಾತ ಅನುಭವಿಸಿದೆ. ತಂಡದ ಪರ ಇನ್ನಿಂಗ್ಸ್ ಆರಂಭಿಸಿದ ಕ್ರೇಗ್ ಬ್ರಾಥ್ವೈಟ್(12) ಹಾಗೂ ಜಾನ್ ಕ್ಯಾಂಪ್‍ಬೆಲ್‍(4) ಹಾಗೂ ಶಾಯ್ ಹೋಪ್(7) ರನ್‍ಗಳಿಸಿ ಪೆವಿಲಿಯನ್ ಸೇರಿದ್ದಾರೆ. ಸದ್ಯ 3 ವಿಕೆಟ್ ನಷ್ಟಕ್ಕೆ 23 ರನ್‍ಗಳಿಸಿ ಸಂಕಷ್ಟಕ್ಕೆ ಸಿಲುಕಿರುವ ವೆಸ್ಟ್ ಇಂಡೀಸ್ ಹೋರಾಟ ಮುಂದುವರಿಸಿದೆ.

Related News

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

August 19, 2026
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

August 19, 2026
ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ
ಪ್ರಮುಖ ಸುದ್ದಿ

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

August 18, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು
ದೇಶ-ವಿದೇಶ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು

August 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.