• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಡಾ. ವಸುಂಧರ ಭೂಪತಿ ಅವರಿಂದ ಕೊರೋನಾ ಕಾಳಜಿ

Sharadhi by Sharadhi
in ಲೈಫ್ ಸ್ಟೈಲ್, ಸಿಟಿಜನ್ ಜರ್ನಲಿಸ್ಟ್
0
SHARES
0
VIEWS
Share on FacebookShare on Twitter

ಕೊರೋನಾ ಮಹಾಮಾರಿ ದೇಶಕ್ಕೆ ಎಂಟ್ರಿ ಕೊಟ್ಟು ಜನರ ಜೇಬಿಗೆ ಕತ್ತರಿ ಹಾಕಿದ್ದಲ್ಲದೆ , ಜೀವದ ಜೊತೆ ಚೆಲ್ಲಾಟವಾಡಿದೆ . ಕೊರೋನಾ ವೈರಸ್ ಆಟ ಕೊಂಚ ಮಟ್ಟಿಗಿನ ಶಾಂತತೆಯನ್ನು ಪಡೆದಿದ್ರು ಇದರ ಎಫೆಕ್ಟ್ ಜೋರಾಗೆ ಇದೆ ..ಆದ್ರೆ ಪ್ರಾಚೀನ ಯುಗದಿಂದಲೇ ಬಂದಿರೋ ಆಯುರ್ವೇದಿಂದ ಕೊರೋನಾ ಎಂಬ ವೈರಸ್ ನ್ನು ದೂರ ಮಾಡಬಹುದು ಎಂಬುವುದನ್ನು ಆಯುರ್ವೇದ ತಜ್ಞೆ ಡಾ. ವಸುಂಧರಾ ಭೂಪತಿ ತಿಳಿಸಿಕೊಟ್ಟಿದ್ದಾರೆ .

ಕೊರೋನಾದಿಂದ ಸಾವಿನ ಸಂಖ್ಯೆ ಕಡಿಮೆ ಇದ್ರು ಹರಡುವಿಕೆ ಪ್ರಮಾಣ ಕಡಿಮೆಯಾಗಿಲ್ಲ. ಇದರಿಂದ ಇತರ ಸಾಂಕ್ರಾಮಿಕ ರೋಗಗಳಿಗೆ ಕೊರೋನಾ ಎಡೆಮಾಡಿಕೊಡುತ್ತಿದೆ .ಆದ್ರೆ ಆಯುರ್ವೇದ ಪದ್ದತಿಯಲ್ಲಿ ೮ ರೀತಿಯ ಚಿಕಿತ್ಸೆಗಳಿದೆ ಇದರಿಂದ ಹಲವು ರೋಗಗಳನ್ನು ದೂರಮಾಡಿಕೊಳ್ಳಬಹುದು .

ಈ ಚಿಕಿತ್ಸೆಗಳ ಜೊತೆ ಮನೆಯಲ್ಲಿಯೇ ಯಾವ ರೀತಿ ದೇಹವನ್ನು ಯಾವುದೇ ರೋಗಕ್ಕೆ ತುತ್ತಾಗದಂತೆ ನೋಡಿಕೊಳ್ಳಬೇಕು ಅನ್ನೋದಕ್ಕೆ ಆಯುರ್ವೇದ ಪದ್ದತಿ ಕೆಲವೊಂದು ಮನೆಮದ್ದುಗಳನ್ನು ತಿಳಿಸಿಕೊಡುತ್ತದೆ . ಎಣ್ಣೆ ಸ್ನಾನ, ಮನೆಯಲ್ಲಿಯೇ ತಯಾರಿಸೋ ಸ್ಯಾನಿಟೈಸರ್ , ಕೆಲವೊಂದು ಆಹಾರ ಕ್ರಿಯೇಗಳಿಂದ ರೊಗವನ್ನು ದೂರ ಇಡಬಹುದು . ಇದರ ಬಗ್ಗೆ ಆಯುರ್ವೇದ ಪದ್ದತಿ ಏನ್ ಹೇಳುತ್ತೆ ಅನ್ನೋದಕ್ಕೆ ಈ ಕೆಳಗಿನ ವೀಡಿಯೋವನ್ನು ಕ್ಲಿಕ್ ಮಾಡಿ ನೋಡಿ… .. ಜೊತೆಗೆ ಲೈಕ್ ಮಾಡಿ ಕಮೆಂಟ್ ಮಾಡಿ ಶೇರ್ ಮಾಡಿ ..

Related News

ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ
ಆರೋಗ್ಯ

ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ

September 23, 2023
ಹೃದಯ ಸಂಬಂಧಿತ ಕಾಯಿಲೆಗಳಿಂದ ದೂರವಿರಲು ಈ ಹಣ್ಣುಗಳನ್ನು ಸೇವಿಸಿ
ಆರೋಗ್ಯ

ಹೃದಯ ಸಂಬಂಧಿತ ಕಾಯಿಲೆಗಳಿಂದ ದೂರವಿರಲು ಈ ಹಣ್ಣುಗಳನ್ನು ಸೇವಿಸಿ

September 20, 2023
ಗರಿ ಗರಿಯಾದ ಬಿಟ್ರೋಟ್ ದೋಸಾ ತಿನ್ನಲು ಬಹಳ ರುಚಿ, ಆರೋಗ್ಯಕ್ಕೆ ಒಳ್ಳೇದು
ಆರೋಗ್ಯ

ಗರಿ ಗರಿಯಾದ ಬಿಟ್ರೋಟ್ ದೋಸಾ ತಿನ್ನಲು ಬಹಳ ರುಚಿ, ಆರೋಗ್ಯಕ್ಕೆ ಒಳ್ಳೇದು

September 16, 2023
ಕ್ಯಾನ್ಸರ್‌ ಕಾಳಜಿ: ಸ್ತನ ಕ್ಯಾನ್ಸರ್ ಬರಲು ಕಾರಣಗಳೇನು? ಅದರ ಆರಂಭಿಕ ಲಕ್ಷಣಗಳೇನು ?
ಆರೋಗ್ಯ

ಕ್ಯಾನ್ಸರ್‌ ಕಾಳಜಿ: ಸ್ತನ ಕ್ಯಾನ್ಸರ್ ಬರಲು ಕಾರಣಗಳೇನು? ಅದರ ಆರಂಭಿಕ ಲಕ್ಷಣಗಳೇನು ?

August 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.