• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಡಿಕೆಶಿ ಪದಗ್ರಹಣಕ್ಕೆ ಅಸ್ತು ಅಂದ ರಾಜ್ಯ ಸರ್ಕಾರ

Kiran K by Kiran K
in ರಾಜಕೀಯ, ರಾಜ್ಯ
ಡಿಕೆಶಿ ಪದಗ್ರಹಣಕ್ಕೆ ಅಸ್ತು ಅಂದ  ರಾಜ್ಯ ಸರ್ಕಾರ
0
SHARES
19
VIEWS
Share on FacebookShare on Twitter

 ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ಡಿ.ಕೆ ಶಿವಕುಮಾರ್  ಆಯ್ಕೆಯಾಗಿ ದಿನಗಳೇ ಕಳೆದು ಹೋಗಿದೆ. ಕೋರೋನಾ ಕಾರಣದಿಂದಾಗಿ  ಪದಗ್ರಹಣ ಕಾರ್ಯಕ್ರಮಕ್ಕೆ ಅಡ್ಡಿಯಾಗುತ್ತಲಿತ್ತು ಕೋವಿಡ್‌-19 ಮಾರ್ಗಸೂಚಿಯ ಪ್ರಕಾರ ಜೂನ್ 14 ರಂದು ನಡೆಯಬೇಕಾಗಿದ್ದ ಕಾರ್ಯಕ್ರಮಕ್ಕೆ ಅನುಮತಿಯನ್ನೂ  ನಿರಾಕರಣೆ ಮಾಡಲಾಗಿತ್ತು…ಆದ್ರೆ ಇದೀಗ  ರಾಜ್ಯ ಸರ್ಕಾರ  ಪದಗ್ರಹಣಕ್ಕೆ ಅನುಮತಿಯನ್ನು ನೀಡಿದೆ. ಇದೀಗ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದಾರೆ. ಆದರೆ ಕೆಲವೊಂದು ಶರತ್ತುಗಳನ್ನು ಪಾಲನೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಡಿಕೆಶಿ ಪದಗ್ರಹಣಕ್ಕೆ ಸರ್ಕಾರದ  ಯಾವ ಅಭ್ಯಂತರನೂ ಇಲ್ಲ . ಕೊರೋನಾ ಸೋಂಕು  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಹಿನ್ನಲೆ  ಹೆಚ್ಚಿನ ಜನರನ್ನು ಪದಗ್ರಹಣಕ್ಕೆ ಸೇರಿಸಬಾರದು  ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹೀಗೆ ಕೆಲ ವಿಷಯಗಳ  ಕುರಿತುಈ ಗಾಗಲೇ ಅವರ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ .

ಡಿ.ಕೆ ಶಿವಕುಮಾರ್ ಪದಗ್ರಹಣಕ್ಕೆ ಎರಡು ಬಾರಿ ಅನುಮತಿಯನ್ನು ಸಕರ್ಕಾರ ನಿರಾಕರಣೆ ಮಾಡಿದ್ದು  ; ಸರ್ಕಾರದ ನಡೆಯನ್ನು  ರಾಜಕೀಯ ದುರುದ್ದೇಶ ಎಂದು ಕಾಂಗ್ರೆಸ್ ಪರಿಗಣಿಸಿ ಆಕ್ರೋಶ ವ್ಯಕ್ತಪಡಿಸಿತ್ತು. ಜೊತೆಗೆ ಕೇಂದ್ರ ಗೃಹ ಸಚಿವ  ಅಮಿತ್ ಶಾ ವಚರ್ಚುವಲ್ ರ್ಯಾಲಿಗೆ  ಅನುಮತಿ ನೀಡೋದಾದ್ರೆ ನಮಗೆ ಯಾಕೆ ಅನುಮತಿ ನೀಡಲ್ಲ ಅನ್ನೋದು ಪ್ರಶ್ನಿಸಿ, ಜೂನ್ 14 ರಂದು ರಾಜ್ಯದ್ಯಂತ ಆನ್‌ಲೈನ್ ಮೂಲಕ ಕಾರ್ಯಕ್ರಮ ನಡೆಸಲು ಡಿಕೆಶಿ ಸಿದ್ದತೆ ಮಾಡಿಕೊಂಡಿದ್ದರು.ಆದ್ರೆ ಕೊನೆ ಗಳಿಗೆಯಲ್ಲಿ ಅನುಮತಿಯನ್ನು ನಿರಾಕರಿಸಿತ್ತು.. ಮತ್ತೆ ಇದೀಗ ಕೆಲ ಷರತ್ತುಗಳನ್ನು ವಿಧಿಸೋದರ ಮೂಲಕ  ಪದಗ್ರಹಣಕ್ಕೆ ಅವಕಾಶ ನೀಡಲಾಗಿದೆ

Related News

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ
ಪ್ರಮುಖ ಸುದ್ದಿ

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ

June 17, 2026
ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್
ಪ್ರಮುಖ ಸುದ್ದಿ

ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್

June 17, 2026
ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ
ಪ್ರಮುಖ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ

June 17, 2026
ಗುಂಡಿ ಇಲ್ಲದ ರಸ್ತೆ ನಿರ್ಮಾಣ ಮಾಡುವುದೇನು ರಾಕೆಟ್ ಸೈನ್ಸಾ?: ಮೊದಲ ಸಭೆಯಲ್ಲೇ ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರ ಕ್ಲಾಸ್
ಪ್ರಮುಖ ಸುದ್ದಿ

ಗುಂಡಿ ಇಲ್ಲದ ರಸ್ತೆ ನಿರ್ಮಾಣ ಮಾಡುವುದೇನು ರಾಕೆಟ್ ಸೈನ್ಸಾ?: ಮೊದಲ ಸಭೆಯಲ್ಲೇ ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರ ಕ್ಲಾಸ್

June 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.