• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಡಿಕೆಶಿ ಬಂಧನದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Kiran K by Kiran K
in Vijaya Time
ಡಿಕೆಶಿ ಬಂಧನದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
0
SHARES
0
VIEWS
Share on FacebookShare on Twitter

ಮೈಸೂರು,ಸೆ.4 : ಮಾಜಿ‌ ಸಚಿವ ಡಿಕೆಶಿ ಇಡಿ ಬಂಧನ ವಿಚಾರ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಸೇಡಿನಿಂದ ಡಿಕೆಶಿ ಬಂಧನವಾಗಿದೆ. ರಾಜಕೀಯ ದುರುದ್ದೇಶದಿಂದ ಬಿಜೆಪಿ ಹೀಗೆ ಮಾಡ್ತಿದೆ. ಕಾಂಗ್ರೆಸ್ ನಾಯಕರನ್ನು ಒಬ್ಬೊಬ್ಬರನ್ನಾಗಿ ಮುಗಿಸಲು ಹೀಗೆ ಮಾಡ್ತಿದ್ದಾರೆ.ವಿರೋಧ ಪಕ್ಷದವರನ್ನಹ ಮುಗಿಸುವ ಉದ್ದೇಶ ಇದೆ ಬಿಜೆಪಿಗೆ ಅದು ಸಾಧ್ಯವಿಲ್ಲ.ನಾವು ಇದನ್ನು ಖಂಡಿಸಿ ಪ್ರತಿಭಟನೆ ಮಾಡ್ತಿವಿ. ಕಾಂಗ್ರೆಸ್ ಪಕ್ಷ ಕಾನೂನಾತ್ಮಕ ವಾಗಿ ಡಿಕೆಶಿ ಪರ ನಿಲ್ಲುತ್ತೇವೆ.

ಡಿಕೆಶಿ ಯಾವುದೇ ಸಮನ್ಸ್ ಉಲ್ಲಂಘನೆ ಮಾಡಿಲ್ಲ. ಅವರನ್ನು ಬಂಧನ ಮಾಡುವ ಅವಶ್ಯಕತೆ ಇರ್ಲಿಲ್ಲ. ಕೇಂದ್ರ ಸರ್ಕಾರ ಈ ಕೆಲಸ ಮಾಡ್ತಿದ್ದೆ. ಯಡಿಯೂರಪ್ಪ ಇವೆಲ್ಲವನ್ನೂ ಗೊತ್ತಿಲ್ಲದೆ ಮಾಡ್ತಿದ್ದಾರಾ..ಅಲ್ಲಾ ಗೊತ್ತಿದ್ದೋ ಏನೋ ತಿಳಿಯುತ್ತಿಲ್ಲ. ಅವರು ಇದಕ್ಕೂ ನಮಗೂ ಸಂಬಂಧ ಇಲ್ಲ ಅಂತಾರೆ. ಇದು ಕೇವಲ ರಾಜಕೀಯವಾಗಿ ಅವರು ಹೀಗೆ ಮಾತಾಡ್ತಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಗಂಭಿರ ಆರೋಪ ಮಾಡಿದ್ದಾರೆ.

ನಾಲ್ಕು ದಿನ ವಿಚಾರಣೆ ನಡೆಸಿದ್ದಾಗ ಉತ್ತರ ಕೊಡ್ದವರು,ಈಗ ಬಂಧನ ಮಾಡ್ಬಿಟ್ರೆ ಉತ್ತರ ಕೊಡ್ಬಿಡ್ತಾರಾ ಹೇಳಿ.ಚಿದಂಬರಂ ಹಾಗೂ ಡಿಕೆಶಿ ಕೇಸ್ ಗಳು ಬೇರೆ ಬೇರೆ ಆದ್ರೆ ಅವರಿಬ್ವರ ಬಂಧನ ರಾಜಕೀಯ ಪ್ರೇರಿತ ಎಂಬುದಾಗಿ ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

Related News

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ
Vijaya Time

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ

December 12, 2022
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌
Vijaya Time

ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌

December 12, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ
Vijaya Time

ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ

November 15, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.