• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಡಿಕೆಶಿ ಬಂಧನದ ವಿರುದ್ಧ ಬೆಂಗಳೂರಿನಲ್ಲೂ ಜೋರಾಗಿದೆ ಪ್ರತಿಭಟನೆ

Kiran K by Kiran K
in Vijaya Time
ಡಿಕೆಶಿ ಬಂಧನದ ವಿರುದ್ಧ ಬೆಂಗಳೂರಿನಲ್ಲೂ ಜೋರಾಗಿದೆ ಪ್ರತಿಭಟನೆ
0
SHARES
6
VIEWS
Share on FacebookShare on Twitter

ಬೆಂಗಳೂರು,ಸೆ.4: ಮಹಾಲಕ್ಷ್ಮೀಲೇಔಟ್,ರಾಜಾಜಿನಗರ ಮತ್ತು ಮಲ್ಲೇಶ್ವರಂ ವಿಧಾನಸಭಾ ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ,ಗೃಹ ಸಚಿವರಾದ ಅಮಿತ್ ಷಾರವರು ಸಿ.ಬಿ.ಐ.ಮತ್ತು ಜಾರಿ ನಿರ್ದೇಶನಾಲಯ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರು ಮೇಲೆ ಸುಳ್ಳು ಕೇಸುಗಳನ್ನು ಹಾಕಿದ್ದಾರೆ. ಮಾಜಿ ಸಚಿವರು ಡಿ.ಕೆ.ಶಿವಕುಮಾರ್ ರವರು ಜಾರಿ ನಿರ್ದೇಶನಾಲಯ ತನಿಖೆಗೆ ಸಂಪೂರ್ಣ ಸಹಕಾರ ನೀಡಿದರು. ಆದರೂ ವಿನಾಕಾರಣ ಬಂಧನ ಮಾಡಿರುವುದನ್ನು ಖಂಡಿಸಿ ನವರಂಗ್ ವೃತ್ತದ ಬಳಿ ಪ್ರತಿಭಟನೆ ಮತ್ತು ರಸ್ತೆ ತಡೆ ಮಾಡಿದರು.

ಮಾಜಿ ಆಡಳಿತ ಪಕ್ಷದ ನಾಯಕರು,ಶಂಕರಮಠ ವಾರ್ಡ್ ಬಿ.ಬಿ.ಎಂ.ಪಿ.ಸದಸ್ಯರಾದ ಎಮ್.ಶಿವರಾಜು, ಮಹಾಲಕ್ಷ್ಮೀಪುರ ವಾರ್ಡ್ ಬಿ.ಬಿ.ಎಂ.ಪಿ.ಸದಸ್ಯರಾದ ಕೇಶವಮೂರ್ತಿ ,ರಾಜಾಜಿನಗರ ವಾರ್ಡ್ ಬಿ.ಬಿ.ಎಂ.ಪಿ.ಸದಸ್ಯರಾದ ಜಿ.ಕೃಷ್ಣಮೂರ್ತಿ ,ಸುಬ್ರಮಣ್ಯನಗರ ವಾರ್ಡ್ ಬಿ.ಬಿ.ಎಂ.ಪಿ.ಸದಸ್ಯರಾದ ಹೆಚ್.ಮಂಜುನಾಥ್ ರವರು ಕಾಂಗ್ರೆಸ್ ಮುಖಂಡರು ,ಜೆ.ಡಿ.ಎಸ್.ಪಕ್ಷದ ಕಾರ್ಯಕರ್ತರು ಸಹ ಭಾಗವಹಿಸಿದ್ದರು.

Related News

ಬಿಗ್ ಬ್ಯಾಟರಿ, 200MP ಕ್ಯಾಮೆರಾ: ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ವಿವೋ V70 FE ಲಗ್ಗೆ
Vijaya Time

ಬಿಗ್ ಬ್ಯಾಟರಿ, 200MP ಕ್ಯಾಮೆರಾ: ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ವಿವೋ V70 FE ಲಗ್ಗೆ

April 2, 2026
ಒರೇಕಲ್ ಕಂಪನಿಯಲ್ಲಿ ಭಾರೀ ಲೇಆಫ್: ಭಾರತದಲ್ಲಿ ಮುನ್ಸೂಚನೆ ಇಲ್ಲದೆ 12,000 ಉದ್ಯೋಗಿಗಳ ವಜಾ
Vijaya Time

ಒರೇಕಲ್ ಕಂಪನಿಯಲ್ಲಿ ಭಾರೀ ಲೇಆಫ್: ಭಾರತದಲ್ಲಿ ಮುನ್ಸೂಚನೆ ಇಲ್ಲದೆ 12,000 ಉದ್ಯೋಗಿಗಳ ವಜಾ

April 1, 2026
ತೆರಿಗೆ ಪಾವತಿದಾರರಿಗೆ ದೊಡ್ಡ ರಿಲೀಫ್: ITR ತಡವಾದರೂ ಸಿಗಲಿದೆ ವಿನಾಯಿತಿ
Vijaya Time

ತೆರಿಗೆ ಪಾವತಿದಾರರಿಗೆ ದೊಡ್ಡ ರಿಲೀಫ್: ITR ತಡವಾದರೂ ಸಿಗಲಿದೆ ವಿನಾಯಿತಿ

March 26, 2026
ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜು: ಭದ್ರತೆ ಕಟ್ಟುನಿಟ್ಟು, ಇಂದು ಮಾಕ್ ಡ್ರಿಲ್
Vijaya Time

ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜು: ಭದ್ರತೆ ಕಟ್ಟುನಿಟ್ಟು, ಇಂದು ಮಾಕ್ ಡ್ರಿಲ್

March 26, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.