• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತಮಿಳುನಾಡಿನಲ್ಲಿ ಸಂಭ್ರಮದ ‘ಗೊರೆ’ ಹಬ್ಬ ಆಚರಣೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ತಮಿಳುನಾಡಿನಲ್ಲಿ ಸಂಭ್ರಮದ ‘ಗೊರೆ’ ಹಬ್ಬ ಆಚರಣೆ
0
SHARES
0
VIEWS
Share on FacebookShare on Twitter

ಚಾಮರಾಜನಗರ, ನ. 18: ಪ್ರತಿವರ್ಷ ಬಲಿಪಾಡ್ಯಮಿಯ ಮಾರನೇ ದಿನ ಜರುಗುವ ಗೊರೆ ಹಬ್ಬವನ್ನು ನೆರೆಯ ತಮಿಳುನಾಡಿನ ತಾಳವಾಡಿ ತಾಲ್ಲೂಕಿನ ಗುಮಟಾಪುರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಅಂಗವಾಗಿ ಗ್ರಾಮದ ಬೀರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ರಾಶಿಗಟ್ಟಲೆ ಸಗಣಿಯನ್ನು ಸಂಗ್ರಹಿಸಲಾಗಿತ್ತು. ಸಗಣಿಯನ್ನು ದೊಡ್ಡ ಉಂಡೆಗಳನ್ನಾಗಿ ಮಾಡಿಕೊಂಡು ಮಕ್ಕಳು, ಯುವಕರು–ಹಿರಿಯರು ಎಂಬ ಬೇಧಭಾವವಿಲ್ಲದೇ ಪರಸ್ಪರ ಹೊಡೆದಾಡಿಕೊಂಡು ಎಲ್ಲರೂ ಸಗಣಿಯಲ್ಲೇ ಮಿಂದೆದ್ದರು.

ಜಿಲ್ಲಾ ಕೇಂದ್ರದಿಂದ 23 ಕಿ.ಮೀ ದೂರದಲ್ಲಿರುವ ಗುಮಟಾಪುರದಲ್ಲಿ ನಡೆದ ಸಾಮರಸ್ಯದಿಂದ ಕೂಡಿದ ಗೊರೆ ಹಬ್ಬದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಸಹಸ್ರಾರು ಜನರು ಪಾಲ್ಗೊಂಡಿದ್ದರು. ಇವರಲ್ಲಿ ಹೆಚ್ಚಿನ ಸಂಖ್ಯೆಯ ಕನ್ನಡಿಗರೇ ಇದ್ದರು.

ಚಾಡಿಕೋರನ ಮೆರವಣಿಗೆ:
ಗ್ರಾಮದ ವ್ಯಕ್ತಿಯೊಬ್ಬನಿಗೆ ಹುಲ್ಲಿನ ಮೀಸೆ, ದಾಡಿ, ಹಂಬುಸೊಪ್ಪಿನ ದಾರ ಕಟ್ಟಿ ಆತನಿಗೆ ಚಾಡಿಕೋರ ಎಂದು ಹೆಸರಿಟ್ಟು ಕತ್ತೆಯ ಮೇಲೆ ಕೂರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಭಾಗವಹಿಸಿದ್ದ ಜನರೆಲ್ಲ ಮೆರವಣಿಗೆಯುದ್ದಕ್ಕೂ ಚಾಡಿಕೋರನಿಗೆ ಕೆಟ್ಟಪದಗಳಿಂದ ಬಯ್ಯುತ್ತಾ ಸಾಗಿದರು. ಮೆರವಣಿಗೆ ನಂತರ ಚಾಡಿಕೋರನನ್ನು ಬೀರೇಶ್ವರ ದೇವಾಲಯಕ್ಕೆ ಕರೆತಂದು ಪೂಜೆ ಸಲ್ಲಿಸಿ ಮೆರವಣಿಗೆ ಮುಕ್ತಾಯಗೊಳಿಸಲಾಯಿತು.ಈ ಬಾರಿ ಕೋವಿಡ್ ಕಾರಣದಿಂದ ಕಡಿಮೆ ಸಂಖ್ಯೆಯ ಜನರು ಭಾಗವಹಿಸಿ ಸಗಣಿಯಲ್ಲಿ ಹೊಡೆದಾಡಿಕೊಂಡರು.

Related News

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
ದೇಶ-ವಿದೇಶ

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ

November 10, 2025
ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025
ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ
ದೇಶ-ವಿದೇಶ

ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.