• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತಲಕಾಡು ಪಂಚಲಿಂಗ ದರ್ಶನ ಮಹೋತ್ಸವ ಸಿದ್ಧತೆ ಪರಿಶೀಲಿಸಿದ ಸಚಿವ ಎಸ್ ಟಿ ಎಸ್

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ತಲಕಾಡು ಪಂಚಲಿಂಗ ದರ್ಶನ ಮಹೋತ್ಸವ ಸಿದ್ಧತೆ ಪರಿಶೀಲಿಸಿದ ಸಚಿವ ಎಸ್ ಟಿ ಎಸ್
0
SHARES
0
VIEWS
Share on FacebookShare on Twitter

ತಲಕಾಡು, ಡಿ. 13: ತಲಕಾಡು ಶ್ರೀ ವೈದ್ಯನಾಥೇಶ್ವರ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿದ ಸಚಿವ ಎಸ್‌.ಟಿ. ಸೋಮಶೇಖರ್, ಪಂಚಲಿಂಗ ದರ್ಶನ ಜಾತ್ರಾ ಮಹೋತ್ಸವ 2020ರ ಸಿದ್ಧತೆ ಪರಿಶೀಲಿಸಿದರು.

ಬಳಿಕ ವೈದ್ಯನಾಥೇಶ್ವರ ದೇಗುಲಕ್ಕೆ ತೆರಳಿ ಪೂಜೆ ನರೆವೇರಿಸಿದ ಸಚಿವರು, ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರಲಿ, ನಾಡಿನ ಸಮಸ್ತ ಜನತೆಗೆ ದೇವರು ಒಳಿತನ್ನುಂಟು ಮಾಡಲಿ ಎಂದು ಪ್ರಾರ್ಥಿಸಿದರು.

ಸೋಮವಾರ ಕುಹುಯೋಗ ಜ್ಯೇಷ್ಠ ನಕ್ಷತ್ರ ಮುಂಜಾನೆ 4.30ರಿಂದ 7.30ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪಂಚಲಿಂಗ ದರ್ಶನ ಮಹೋತ್ಸವದ ಮಹಾಪೂಜೆ, ಮಾಹಾಭಿಷೇಕದೊಂದಿಗೆ ಪ್ರಾರಂಭಗೊಳ್ಳಲಿದೆ. ಈ ಹಿಂದೆ 2013ರಲ್ಲಿ ಪಂಚಲಿಂಗ ದರ್ಶನ ಮಹೋತ್ಸವ ನಡೆದಿತ್ತು. ಈಗ ಏಳು ವರ್ಷದ ನಂತರ ಬಂದ ಮಹೋತ್ಸವದಲ್ಲಿ ಸ್ವಾಮಿ ವೈದ್ಯನಾಥೇಶ್ವರನು ನಾಡಿನ ಸಮಸ್ತ ಜನತೆಗೆ ಸನ್ಮಂಗಳವನ್ನುಂಟು ಮಾಡಲಿ, ಕರೋನಾ ಸಂಕಷ್ಟವನ್ನು ದೂರ ಮಾಡಲಿ, ಸಕಲರಿಗೂ ಆರೋಗ್ಯವನ್ನು ಕರುಣಿಸಲಿ ಎಂದು ಭಗವಂತನಲ್ಲಿ ರಾಜ್ಯ ಸರ್ಕಾರದ ಪರವಾಗಿ ಸಚಿವರಾದ ಸೋಮಶೇಖರ್ ಅವರು ಪ್ರಾರ್ಥಿಸಿದರು.

ಕಡ್ಡಾಯ ಮಾಸ್ಕ್ ಧರಿಸಿ:
ಕೋವಿಡ್ 19ರ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಸ್ ಬಳಸಿ ಮಹಾಜನತೆಯು ಪಂಚಲಿಂಗಗಳ ದರ್ಶನ ಪಡೆಯಲು ಸಚಿವರು ಮನವಿ ಮಾಡಿದರು. ಪೊಲೀಸ್ ಸಿಬ್ಬಂದಿಯೊಂದಿಗೆ ಸಹಕರಿಸುವಂತೆಯೂ ಇದೇ ಸಂದರ್ಭದಲ್ಲಿ ಜನತೆಗೆ ಮನವಿ ಮಾಡಿದರು.

Related News

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.