• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ದಕ್ಷಿಣ ಕನ್ನಡದಲ್ಲಿ ಕೊರೊನಾ ಭೀತಿ : ಕೊರೊನಾ ತಡೆಗಟ್ಟಲು ಇನ್ಫೋಸಿಸ್ ಫೌಂಡೇಶನ್ ನೆರವು

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ, ಲೈಫ್ ಸ್ಟೈಲ್
0
SHARES
0
VIEWS
Share on FacebookShare on Twitter

ಕೊರೊನಾದ ಆತಂಕಕ್ಕೆ ಇಡೀ ವಿಶ್ವವೇ ನಲುಗಿದೆ. ಕರ್ನಾಟಕದಲ್ಲೂ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೭ಕ್ಕೆ ಏರಿಕೆ ಕಂಡಿದೆ. ಈ ಜಿಲ್ಲೆಯಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಇನ್ಫೋಸಿಸ್ ಫೌಂಡೇಶನ್ ನೆರವು ನೀಡಿದೆ. ಇನ್ಫೋಸಿಸ್ ಫೌಂಡೇಶನ್ ಸ್ಪಂದನೆಗೆ ಜಿಲ್ಲಾಡಳಿತ ಧನ್ಯವಾದ ತಿಳಿಸಿದೆ. ಇನ್ಫೋಸಿಸ್ ಫೌಂಡೇಶನ್ ಕಾರ್ಯಕ್ಕೆ ಜನರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಇನ್ಫೋಸಿಸ್ ಫೌಂಡೇಶನ್ ೨೮ ಲಕ್ಷ ರೂಪಾಯಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಕೊರೊನಾ ವೈರಸ್ ತಡೆಗೆ ನೀಡಿದೆ. ಜಿಲ್ಲಾಡಳಿತ ಈ ಬಗ್ಗೆ ಹಲವು ಸಂಸ್ಥೆಗಳಿಗೆ ಮನವಿ ಮಾಡಿತ್ತು. ಆ ಪೈಕಿ ಶೀಘ್ರವಾಗಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಸುಧಾ ಮೂರ್ತಿ ನೆರವಿಗೆ ಬಂದಿದ್ದಾರೆ. ಈಗಾಗಲೇ ಅನೇಕ ತುರ್ತು ಸಮಯದಲ್ಲಿ ಸಹಾಯದ ಹಸ್ತ ಚಾಚಿರುವ ಅವರು ಮತ್ತೊಮ್ಮೆ ಸ್ಪಂದಿಸಿದ್ದಾರೆ.

ವೈದ್ಯಕೀಯ ಉಪಕರಣ ಹಾಗೂ ಚಿಕಿತ್ಸೆ ಬೇಕಾಗುವ ವಸ್ತುಗಳನ್ನು ಇದರಿಂದ ಜಿಲ್ಲಾಡಳಿತ ಸರಬರಾಜು ಮಾಡಿದೆ. ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಅನೇಕ ವಸ್ತುಗಳನ್ನು ನೀಡದೆ. ಆ ವಸ್ತುಗಳ ವಿವರ ಹೀಗಿದೆ. ೫೦೦ ಮಿಲಿ ಲೀಟರ್‌ನ ೫೦೦೦ ಬಾಟಲ್ ಸ್ಯಾನಿಟೈಸರ್, ೧,೬೫೦೦೦ ಮಾಸ್ಕ್, ೨೦೦೦ ಎನ್ ೯೫ ಮಾಸ್ಕ್, ೫೦ ಕ್ಯಾಪ್ ಗಳು, ೬೦ ವಿಶೇಷ ಮಾದರಿಯ ಸರ್ಜಿಕಲ್ ಗ್ಲೌಸ್, ೦೩ ಬ್ಲಾಕ್ ಸರ್ಜಿಕಲ್ ಗ್ಲೌಸ್, ೮೫ ಗಾಗಲ್ಸ್, ೩೦೦ ಫಾಗ್ ಫ್ರೀ ಮಾಸ್ಕ್ ಗಳನ್ನು ಮಂಗಳೂರು ಜಿಲ್ಲಾಡಳಿತ ನೀಡಿದೆ. ಈವರೆಗೆ ಭಾರತದಲ್ಲಿ ೮೨೬ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕರ್ನಾಟಕದಲ್ಲಿ ೫೫ ಪಾಸಿಟಿವ್ ಕೇಸ್‌ಗಳು ದೃಢಪಟ್ಟಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೊರೊನಾ ಭೀತಿ ಹೆಚ್ಚಿದೆ.

Related News

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು
ಪ್ರಮುಖ ಸುದ್ದಿ

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು

February 2, 2023
28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್
ಪ್ರಮುಖ ಸುದ್ದಿ

28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್

February 2, 2023
ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.