• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ದಸರಾ ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ದಸರಾ ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ
0
SHARES
0
VIEWS
Share on FacebookShare on Twitter

ಮೈಸೂರು, ಅ. 28: ನಾಡಹಬ್ಬ ದಸರಾ ಸಂಭ್ರಮದಲ್ಲಿ ಪಾಲ್ಗೊಂಡು ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಯಾಗಿ ಮುಗಿಸಿದ ಅಭಿಮನ್ಯು ಸಾರಥ್ಯ ಗಜಪಡೆ ಬುಧವಾರ ನಾಡಿನಿಂದ ಕಾಡಿನತ್ತ ಹೊರಟವು. ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿ ಜಂಬೂಸವಾರಿಯಲ್ಲಿ ಯಶಸ್ವಿಯಾಗಿ ಪಾಲ್ಗೊಂಡಿದ್ದ ಗಜಪಡೆಗೆ ಜಿಲ್ಲಾಡಳಿತದಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. 

ದಸರಾ ಗಜಪಡೆ ಹೊರಡುವ  ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅಭಿಮನ್ಯು, ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಬಳಿಕ ಲಾರಿಗಳನ್ನೇರಿ ಆನೆ ಶಿಬಿರಗಳತ್ತ ತೆರಳಲಿರುವ ದಸರಾ ಗಜಪಡೆ. ಪ್ರತಿವರ್ಷದಂತೆ ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿಯೂ ಸಂಭ್ರಮದಿಂದ ಪಾಲ್ಗೊಂಡಿದ್ದವು. ಕೊರೊನಾ ಕಾರಣಕ್ಕೆ ಅರಮನೆ ಆವರಣದಲ್ಲೇ ದಸರಾ ಆನೆಗಳು ತಾಲೀಮು ನಡೆಸಿದ್ದವು.

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.