• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೀಪಿಕಾ ಪಡುಕೋಣೆ ಮ್ಯಾನೇಜರ್‌ಗೆ ಎನ್‌ಸಿಬಿ ನೋಟೀಸ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ
ದೀಪಿಕಾ ಪಡುಕೋಣೆ ಮ್ಯಾನೇಜರ್‌ಗೆ ಎನ್‌ಸಿಬಿ ನೋಟೀಸ್
0
SHARES
0
VIEWS
Share on FacebookShare on Twitter

ಮುಂಬೈ, ಅ. 28: ಬಾಲಿವುಡ್ ಡ್ರಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲಬ್ರಿಟಿಗಳು ಹಾಗೂ ಡ್ರಗ್ ಪೆಡ್ಲರ್​​ಗಳ ನಡುವಿನ ಸಂಬಂಧದ ಬಗ್ಗೆ ಎನ್​ಸಿಬಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಕರೀಷ್ಮಾ ಪ್ರಕಾಶ್​ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಕರೀಷ್ಮಾ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ನಿನ್ನೆಯಷ್ಟೇ ಕರೀಷ್ಮಾ ಪ್ರಕಾಶ್ ಅವರ ವರ್ಸೋವಾ ನಿವಾಸದ ಮೇಲೆ ಎನ್​ಸಿಬಿ ದಾಳಿ ನಡೆಸಿ 1.8 ಗ್ರಾಂ ಹಶೀಶ್ ಅನ್ನು ವಶಪಡಿಸಿಕೊಂಡಿತ್ತು. ಬಳಿಕ ಹೆಚ್ಚಿನ ತನಿಖೆಗಾಗಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಕೂಡ ಜಾರಿ ಗೊಳಿಸಿತ್ತು.

ಕಳೆದ ತಿಂಗಳು ಡ್ರಗ್​ ನಂಟು ವಿಚಾರವಾಗಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಮತ್ತು ರಕುಲ್ ಪ್ರೀತ್​ ಸಿಂಗ್​ ಸೇರಿ ಹಲವರನ್ನು ಎನ್​ಸಿಬಿ ವಿಚಾರಣೆ ನಡೆಸಿತ್ತು.

Related News

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 23, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 23, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.