• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ದೇಶಕ್ಕೆ ಕೊರೊನಾ ಚಿಂತೆ : ಕುಡುಕರಿಗೆ ಎಣ್ಣೆ ಚಿಂತೆ : ಕುತ್ತಾರಿನಲ್ಲಿ ಲಕ್ಷಾಂತರ ಬೆಲೆಯ ಮದ್ಯ ಕಳವು

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ
0
SHARES
6
VIEWS
Share on FacebookShare on Twitter

ಲಕ್ಷಾಂತರ ಬೆಲೆಯ ಮದ್ಯ ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಎಂಎಸ್ ಐಎಲ್ ನ ವೈನ್ಸ್ ಶಾಪ್ ನಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುರುಷೋತ್ತಮ್ ಪಿಲಾರ್ ಅವರು ಗುತ್ತಿಗೆ ಪಡೆದಿರುವ ಎಂಎಸ್ ಐಎಲ್ ನ ವೈನ್ಸ್ ನಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯ ಶಟರ್ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಡಿಮೆ ಬೆಲೆಯ ಮದ್ಯ ಸೇರಿದಂತೆ ಅಧಿಕ ಬೆಲೆಯ ಮದ್ಯದ ಬಾಟಲಿಗಳನ್ನು ದರೋಡೆಗೈದಿದ್ದಾರೆ. ತಮ್ಮ ಕೃತ್ಯ ಹೊರಗೆ ಯಾರಿಗೂ ಕಾಣಿಸದಂತೆ ಅಂಗಡಿ ಎದುರು ಬಟ್ಟೆಯನ್ನು ಕಟ್ಟಿ ಶಟರ್ ಬಾಗಿಲನ್ನು ಮುರಿದಿದ್ದಾರೆ.

ವೈನ್ಸ್ ಅಂಗಡಿಯೊಳಕ್ಕೆ ಸಿಸಿಟಿವಿ ಅಳವಡಿಸಲಾಗಿದೆ. ಆದರೆ ಚಾಣಾಕ್ಷತನ ತೋರಿಸಿರುವ ಕಳ್ಳರು ಸಿಸಿಟಿವಿ ದಾಖಲೆ ಹೊಂದಿರುವ ಡಿವಿಆರ್ ನ್ನೂ ಕೂಡ ಕಳವು ನಡೆಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಅಂಗಡಿಯ ಶಟರ್ ತೆರೆಯುವುದನ್ನು ಕಂಡ ರಸ್ತೆಯಲ್ಲಿ ಸಂಚರಿಸುವ ವೈನ್ಸ್ ಅಂಗಡಿ ತೆರೆದಿರುವುದೆಂದು ಭಾವಿಸಿ, ಮದ್ಯ ನೀಡುವಂತೆ ಕೇಳಿಕೊಳ್ಳುತ್ತಿರುವ ದೃಶ್ಯ ಸ್ಥಳದಲ್ಲಿ ಕಂಡುಬಂತು. ದ್ವಿಚಕ್ರ ವಾಹನಗಳಲ್ಲಿ ಕೆಲವರು ಬಂದರೆ, ಇನ್ನು ಕೆಲವರು ಕಾರಿನಲ್ಲಿ ಬಂದು ಮದ್ಯ ಕೇಳಿ ಪೊಲೀಸರಿಂದ ಉಗಿಸಿಕೊಂಡರು.

ವೈನ್ಸ್ ಅಂಗಡಿ ಸಮೀಪದಲ್ಲೇ ಇರುವ ಪಾನ್ ಅಂಗಡಿಯಿಂದ ೧೦ ಪ್ಯಾಕೆಟ್ ಸಿಗರೇಟುಗಳನ್ನು ಕಳ್ಳರು ಕಳವುಗೈದಿದ್ದಾರೆ. ಮೂರು ವರ್ಷದಲ್ಲಿ ೧೦ನೇ ಬಾರಿ ಇದೇ ರೀತಿಯಲ್ಲಿ ಕಳವು ನಡೆಯುತ್ತಿದೆ ಎಂದು ಪಾನ್ ವಾಲಾ ಪೊಲೀಸರಲ್ಲಿ ಹೇಳಿಕೊಂಡಿದ್ದಾನೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ ವೇದಿಕೆ ಸಿದ್ಧ: INDIA ಮೈತ್ರಿಕೂಟ ಸಭೆಯಲ್ಲಿ ಮಹತ್ವದ ಚರ್ಚೆ
ದೇಶ-ವಿದೇಶ

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ ವೇದಿಕೆ ಸಿದ್ಧ: INDIA ಮೈತ್ರಿಕೂಟ ಸಭೆಯಲ್ಲಿ ಮಹತ್ವದ ಚರ್ಚೆ

June 8, 2026
ಮ್ಯೂಚುಯಲ್ ಫಂಡ್‌ನಲ್ಲಿ 2 ಹೊಸ ಯೋಜನೆಗಳು ಪ್ರಾರಂಭ : ಕನಿಷ್ಠ ₹500 ರಿಂದಲೂ ಹೂಡಿಕೆ ಸಾಧ್ಯ!
ಪ್ರಮುಖ ಸುದ್ದಿ

ಮ್ಯೂಚುಯಲ್ ಫಂಡ್‌ನಲ್ಲಿ 2 ಹೊಸ ಯೋಜನೆಗಳು ಪ್ರಾರಂಭ : ಕನಿಷ್ಠ ₹500 ರಿಂದಲೂ ಹೂಡಿಕೆ ಸಾಧ್ಯ!

June 8, 2026
ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ; ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳ ಆತಂಕ
ದೇಶ-ವಿದೇಶ

ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ; ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳ ಆತಂಕ

June 8, 2026
ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
ದೇಶ-ವಿದೇಶ

ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

June 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.