• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದಲ್ಲಿ ಒಂದೇ ದಿನ ಕೊರೋನಾಗೆ 380 ಮಂದಿ ಬಲಿ:

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
0
SHARES
8
VIEWS
Share on FacebookShare on Twitter

ಕೊರೋನಾದ ಭೀತಿ ಎಲ್ಲೆಡೆ ಹೆಚ್ಚುತ್ತಲೇ ಇದೆ. ಭಾರತದಲ್ಲಿಒಂದೇ ದಿನ 10,667 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. 380ಮಂದಿ ಕೊರೋನದಿಂದ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಎಂದಿನಂತೆ ಹೆಚ್ಚು ಪ್ರಕರಣಗಳು ದಾಖಲಾಗಿ ಈವರೆಗೂ 1,10,744 ಮಂದಿಗೆ ಸೋಂಕು ಅಂಟಿದೆ. ದೆಹಲಿಯಲ್ಲೂ ಕೂಡ ಪರಿಸ್ಥಿತಿ ಗಂಭೀರವಾಗಿದ್ದು  42, 829 ಮಂದಿಗೆ ಕೊರೋನಾ ಸೋಂಕಿದೆ. ಕೇವಲ 24ಗಂಟೆಯಲ್ಲಿ  73 ಮಂದಿ ಬಲಿಯಾಗಿದ್ದಾರೆ.

ಇನ್ನು ರಾಜ್ಯದಲ್ಲಿ ಸೋಮವಾರದಂದು 213 ಹೊಸ ಪ್ರಕರಣಗಳು ದಾಖಲಾಗಿದ್ದು  180 ಮಂದಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.  ಗುಣಮುಖರಾದವರ ಸಂಖ್ಯೆ 4,135 ಏರಿಕೆಯಾಗಿದ್ದು ಇನ್ನು  2987 ಕೇಸ್ ಗಳು ಸಕ್ರಿಯೆ ಯಲ್ಲಿದೆ. ಇಂದು ಪ್ರಧಾನಿಯ ಜೊತೆ ನಡೆಸುವ ಚರ್ಚೆಯಲ್ಲಿ ಲಾಕ್ಡೌನ್ ಸಡಿಲಿಕೆ ಬಗ್ಗೆ ರಾಜ್ಯದ ಸಿಎಂ ಬಿ ಎಸ್ ವೈ  ಜೊತೆ ಮನವಿ ಮಾಡಲಿದ್ದಾರೆ.

Related News

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

September 5, 2026
ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ
ಪ್ರಮುಖ ಸುದ್ದಿ

ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ

September 5, 2026
ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್

September 5, 2026
ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.