• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ದ್ವಿತೀಯ ಟೆಸ್ಟ್: ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ಗೆ ಭರ್ಜರಿ ಜಯ

Kiran K by Kiran K
in ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಟೆಸ್ಟ್ ಕ್ರಿಕೆಟ್: ವೆಸ್ಟ್ ಇಂಡೀಸ್‍ಗೆ 312 ರನ್‍ ಗುರಿ

Image : ICC

0
SHARES
10
VIEWS
Share on FacebookShare on Twitter

ಭರವಸೆಯ ಆಟಗಾರ ಬೆನ್‍ ಸ್ಟೋಕ್ಸ್ ಅವರ ಆಲ್‍ರೌಂಡರ್‍
ಪ್ರದರ್ಶನದ ನೆರವಿನಿಂದ ಆತಿಥೇಯ ಇಂಗ್ಲೆಂಡ್, ಪ್ರವಾಸಿ
ವೆಸ್ಟ್ ಇಂಡೀಸ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಬಲ ಮಾಡಿಕೊಂಡಿದೆ.

ಮ್ಯಾಂಚೆಸ್ಟರ್‍ನ ಓಲ್ಡ್‍ಟ್ರಾಫರ್ಡ್‍ನಲ್ಲಿ ನಡೆದ ಪಂದ್ಯದಲ್ಲಿ ಶ್ರೇಷ್ಠ ಕಮ್‍ಬ್ಯಾಕ್ ಮಾಡಿದ ಇಂಗ್ಲೆಂಡ್, ಸಾಂಘಿಕ ಪ್ರದರ್ಶನ ನೀಡುವ ಮೂಲಕ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತ್ತು. ವೆಸ್ಟ್ ಇಂಡೀಸ್‍ ತಂಡಕ್ಕೆ 312 ರನ್‍ಗಳ ಸವಾಲಿನ ಗುರಿ ನೀಡಿದ್ದ ಇಂಗ್ಲೆಂಡ್, ಪ್ರವಾಸಿ ತಂಡವನ್ನು 198 ರನ್‍ಗಳಿಗೆ ಕಟ್ಟಿಹಾಕುವ ಮೂಲಕ 113 ರನ್‍ಗಳ ಭರ್ಜರಿ ಗೆಲುವು ಸಾಧಿಸಿದೆ. ಇಂಗ್ಲೆಂಡ್‍
ಗೆಲುವಿನಲ್ಲಿ ಪ್ರಮುಖ ಪಾತ್ರನಿರ್ವಹಿಸಿದ ಬೆನ್‍ ಸ್ಟೋಕ್ಸ್‍ 1ನೇ ಇನ್ನಿಂಗ್ಸ್‍ನಲ್ಲಿ 176 ಹಾಗೂ 2ನೇ ಇನ್ನಿಂಗ್ಸ್‍ನಲ್ಲಿ ಅಜೇಯ 78 ರನ್‍ಗಳಿಸಿ ಮಿಂಚಿದರು. ಬೌಲಿಂಗ್‍ನಲ್ಲಿ ತಂಡಕ್ಕೆ ಆಸರೆಯಾದ ವೇಗಿ ಸ್ಟುವರ್ಟ್‍ ಬ್ರಾಡ್ ಎರಡೂ ಇನ್ನಿಂಗ್ಸ್‍ನಿಂದ ತಲಾ 6 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು.

ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದು ಸಮಬಲ ಸಾಧಿಸಿವೆ. ಸರಣಿಯ 3ನೇ ಪಂದ್ಯ ಜು.24ರಿಂದ ಮ್ಯಾಂಚೆಸ್ಟರ್‍ನ ಓಲ್ಡ್‍ಟ್ರಾಫರ್ಡ್‍ನಲ್ಲಿ ನಡೆಯಲಿದೆ.

Related News

ಕರಾವಳಿ ಕರ್ನಾಟಕದ ಜನರೇ ಎಚ್ಚರ, ಮತ್ತೆ ಅಬ್ಬರಿಸಲಿದೆ ಮುಂಗಾರು ಮಳೆ, ಹವಾಮಾನ ಇಲಾಖೆ ಎಚ್ಚರಿಕೆ
ಪ್ರಮುಖ ಸುದ್ದಿ

ಕರಾವಳಿ ಕರ್ನಾಟಕದ ಜನರೇ ಎಚ್ಚರ, ಮತ್ತೆ ಅಬ್ಬರಿಸಲಿದೆ ಮುಂಗಾರು ಮಳೆ, ಹವಾಮಾನ ಇಲಾಖೆ ಎಚ್ಚರಿಕೆ

July 18, 2026
ಆಂಧ್ರದಲ್ಲಿ ಮತ್ತೆ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್, 8 ಮಾರ್ಗಗಳಲ್ಲಿ ತೀವ್ರ ತಪಾಸಣೆ
ದೇಶ-ವಿದೇಶ

ಆಂಧ್ರದಲ್ಲಿ ಮತ್ತೆ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್, 8 ಮಾರ್ಗಗಳಲ್ಲಿ ತೀವ್ರ ತಪಾಸಣೆ

July 18, 2026
ಸಿದ್ದರಾಮಯ್ಯ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ರಾಜಕೀಯ ಲಾಭಕ್ಕಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ ಎಂದ ಸತೀಶ್ ಜಾರಕಿಹೊಳಿ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ರಾಜಕೀಯ ಲಾಭಕ್ಕಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ ಎಂದ ಸತೀಶ್ ಜಾರಕಿಹೊಳಿ

July 18, 2026
ಮನೆಬಾಗಿಲಿಗೇ ಇ-ಸ್ವತ್ತು ಸೇವೆ: ಗ್ರಾಮಸ್ಥರ ಅಲೆದಾಟಕ್ಕೆ ಬ್ರೇಕ್, ಸಮಸ್ಯೆ ಪರಿಹಾರಕ್ಕೆ ಪಂಚ ಸದಸ್ಯರ ಸಮಿತಿ ರಚನೆ
ಪ್ರಮುಖ ಸುದ್ದಿ

ಮನೆಬಾಗಿಲಿಗೇ ಇ-ಸ್ವತ್ತು ಸೇವೆ: ಗ್ರಾಮಸ್ಥರ ಅಲೆದಾಟಕ್ಕೆ ಬ್ರೇಕ್, ಸಮಸ್ಯೆ ಪರಿಹಾರಕ್ಕೆ ಪಂಚ ಸದಸ್ಯರ ಸಮಿತಿ ರಚನೆ

July 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.