• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಧುರ್ಯೋಧನನಾಗಿ ಎಂಟ್ರಿ ಕೊಟ್ಟ ಗಣಪತಿ ಬಪ್ಪ..

Kiran K by Kiran K
in Vijaya Time
ಧುರ್ಯೋಧನನಾಗಿ ಎಂಟ್ರಿ ಕೊಟ್ಟ ಗಣಪತಿ ಬಪ್ಪ..
0
SHARES
0
VIEWS
Share on FacebookShare on Twitter

ಗಣೇಶ ಚತುರ್ಥಿ ಹಬ್ಬಕ್ಕೆ ಉಳಿದಿರುವುದಿನ್ನು ಬೆರಳೆಣಿಕೆಯಷ್ಟು ದಿನಗಳು ಮಾತ್ರ..ಅದಾಗಲೇ ಮಾರುಕಟ್ಟೆಯ ತುಂಬಾ ಭಿನ್ನ ವಿಭಿನ್ನ ಬಗೆಯ ಗಣೇಶನ ಮೂರ್ತಿಗಳು ಬಂದಿದ್ದು ಎಲ್ಲರ ಚಿತ್ತವನ್ನು ತನ್ನತ್ತ ಸೆಳೆಯುತ್ತಿದೆ..ಗಣೇಶ ಹಬ್ಬದ ವಿಶೇಷತೆ ಎಂದರೆ ಪ್ರತಿ ಬಾರಿಯೂ ಒಂದಿಲ್ಲೊಂದು ವಿಭಿನ್ನ ಗಣೇಶನ ಮೂರ್ತಿಗಳು ಮಾರುಕಟ್ಟೆಯಲ್ಲಿ ಕಾಣಸಿಗೋದು..
ಹೌದು..ಈ ಬಾರಿಯ ವಿಶೇಷ ಗಣಪ ಹೇಗಿದ್ದಾನೆ ಗೊತ್ತಾ.? ಸ್ಯಾಂಡಲ್ ವುಡ್‍ನಲ್ಲಿ ಹವಾ ಹೆಚ್ಚಿಸಿಕೊಂಡಿರುವ ಕುರುಕ್ಷೇತ್ರ ಸಿನಿಮಾದ ದುರ್ಯೋಧನ ಪಾತ್ರಧಾರಿಯಂತಿರುವ ಗಣೇಶ ಸದ್ಯ ಡಿ ಬಾಸ್ ಅಭಿಮಾನಿಗಳಿಗೆ ಮೆಚ್ಚುಗೆ ಗಳಿಸಿದೆ.

ಕುರುಕ್ಷೇತ್ರ ಚಿತ್ರದಲ್ಲಿ ದರ್ಶನ್ (ದುರ್ಯೋಧನ) ಕುಳಿತಿರುವ ಸ್ಟೈಲ್ ನಲ್ಲಿ ದುರ್ಯೋಧನ ಗಣೇಶವನ್ನ ಕೂಡ ಡಿಸೈನ್ ಮಾಡಲಾಗಿದೆ. ಸಿಂಹಾಸನದ ಮೇಲೆ ದುರ್ಯೋಧನ ಗಣೇಶ ಕೂತಿದ್ದು, ಕೈಯಲ್ಲಿ ಗದೆ ಹಿಡಿದುಕೊಂಡಿವರುವಂತೆ ತಯಾರು ಮಾಡಲಾಗಿದೆ. ಬಹುಶಃ ಈ ಬಾರಿಯ ಗಣೇಶ ಉತ್ಸವದಲ್ಲಿ ದುರ್ಯೋಧನ ಗಣೇಶ ಪ್ರಮುಖ ಆಕರ್ಷಣೆಯಾಗಬಹುದು. ದುರ್ಯೋಧನ ಗಣೇಶನಂತೆ ಈಗಾಗಲೇ ಪೈಲ್ವಾನ್ ಗಣೇಶ ಕೂಡ ಮಾರುಕಟ್ಟೆಗೆ ಬಂದಿದೆ. ಜೊತೆಗೆ ಕೆಜಿಎಫ್ ಶೈಲಿಯ ಗಣೇಶ ಕೂಡ ತಯಾರಾಗಿದೆ.

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 27, 2023
ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು
Vijaya Time

ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು

March 27, 2023
ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ
Vijaya Time

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.