• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಧ್ರುವಸರ್ಜಾ ಕಡೆಯಿಂದ ಅಭಿಮಾನಿಗಳಿಗೆ ಮನವಿ

padma by padma
in ಮನರಂಜನೆ
ಧ್ರುವಸರ್ಜಾ ಕಡೆಯಿಂದ ಅಭಿಮಾನಿಗಳಿಗೆ ಮನವಿ
0
SHARES
6
VIEWS
Share on FacebookShare on Twitter

ಅಣ್ಣನ ಸಾವಿನ ನೋವು, ಹಾಗೂ ಕೊರೋನಾ ಮಹಾಮಾರಿಯ ಕಾಟದಿಂದ ಈ ಬಾರಿ  ಸ್ಯಾಂಡಲ್ವುಡ್ ನಟ ಧ್ರುವಸರ್ಜಾ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡದಿರಲು ನಿರ್ಧರಿಸಿದ್ದಾರೆ. ಹಾಗಾಗಿ ಅಭಿಮಾನಿಗಳು ಈ ಬಾರಿ ಮನೆ ಕಡೆ ಬಾರದೆ ತಾವು ಇದ್ದ ಕಡೆಯಿಂದಲೇ ಶುಭ ಹಾರೈಸಿದರೆ ಸಾಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ತನ್ನ ಸಹೋದರ ಚಿರು ಸರ್ಜಾ ಅವರು ತೀರಿಕೊಂಡಿದ್ದು ಧ್ರುವಸರ್ಜಾ ಅವರು ಒಂಟಿಯಾದ ನೋವಿನಲ್ಲಿದ್ದಾರೆ.

ಧ್ರುವಸರ್ಜಾ ಅವರು 33ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ. ಅಭಿಮಾನಿಗಳೇ ನಮ್ಮ ಅನ್ನದಾತರು ಅಭಿಮಾನಿಗಳನ್ನು ಮನೆ ಹತ್ತಿರ ಬರಬೇಡಿ ಎನ್ನಲು ಮನಸಿಲ್ಲ. ನೀವಿದ್ದ ಕಡೆಯಿಂದಲೇ ಹಾರೈಸಿ ನಿಮ್ಮ ಹಾರೈಕೆಯೇ ನನಗೆ ಶ್ರೀರಕ್ಷೆ ಜೈ ಆಂಜನೇಯ ಎಂದು ಟ್ವೀಟ್ ಮಾಡಿದ್ದಾರೆ.

ಸದ್ಯ ಪೊಗರು ಸಿನೆಮಾ ಕೆಲಸದಲ್ಲಿ ತೊಡಗಿಸಿಕೊಂಡಿರುವ ಧ್ರುವಸರ್ಜಾ ತನ್ನ ಜನ್ಮದಿನದಂದೂ ಕೂಡ ಸಿನೆಮಾ  ಶೂಟಿಂಗ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಲದ ಹುಟ್ಟುಹಬ್ಬಕ್ಕೆ ಯಾವುದೇ ಪೋಸ್ಟರ್ ಆಗಲಿ ಟೀಸರ್ ಆಗಲಿ ಬಿಡುಗಡೆ ಆಗುವುದಿಲ್ಲವೆಂದು ನಿರ್ಧೇಶಕ ನಂದಕಿಶೋರ್ ತಿಳಿಸಿದ್ದಾರೆ.

Related News

ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ
ಪ್ರಮುಖ ಸುದ್ದಿ

ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ

March 27, 2026
ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ
ಪ್ರಮುಖ ಸುದ್ದಿ

ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

March 16, 2026
ದೇವರ ಹೆಸರಿನ ಸಿನಿಮಾಗಳಿಗೆ ಸೆನ್ಸಾರ್ ಅಡ್ಡಿ: ಶೀರ್ಷಿಕೆಯಲ್ಲಿ ದೇವರ ಹೆಸರು ಇದ್ದರೆ ಬದಲಾಯಿಸುವಂತೆ ಸೂಚನೆ
ಪ್ರಮುಖ ಸುದ್ದಿ

ದೇವರ ಹೆಸರಿನ ಸಿನಿಮಾಗಳಿಗೆ ಸೆನ್ಸಾರ್ ಅಡ್ಡಿ: ಶೀರ್ಷಿಕೆಯಲ್ಲಿ ದೇವರ ಹೆಸರು ಇದ್ದರೆ ಬದಲಾಯಿಸುವಂತೆ ಸೂಚನೆ

March 6, 2026
ದಿ ಕೇರಳ ಸ್ಟೋರಿ–2: ಟ್ರೇಲರ್ ರಿಲೀಸ್ ಬೆನ್ನಲ್ಲೇ ಶುರುವಾಯ್ತು ಪರ – ವಿರೋಧದ ಚರ್ಚೆ
ಪ್ರಮುಖ ಸುದ್ದಿ

ದಿ ಕೇರಳ ಸ್ಟೋರಿ–2: ಟ್ರೇಲರ್ ರಿಲೀಸ್ ಬೆನ್ನಲ್ಲೇ ಶುರುವಾಯ್ತು ಪರ – ವಿರೋಧದ ಚರ್ಚೆ

February 19, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.