• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಧ್ರುವಸರ್ಜಾ ಕಡೆಯಿಂದ ಅಭಿಮಾನಿಗಳಿಗೆ ಮನವಿ

padma by padma
in ಮನರಂಜನೆ
ಧ್ರುವಸರ್ಜಾ ಕಡೆಯಿಂದ ಅಭಿಮಾನಿಗಳಿಗೆ ಮನವಿ
0
SHARES
0
VIEWS
Share on FacebookShare on Twitter

ಅಣ್ಣನ ಸಾವಿನ ನೋವು, ಹಾಗೂ ಕೊರೋನಾ ಮಹಾಮಾರಿಯ ಕಾಟದಿಂದ ಈ ಬಾರಿ  ಸ್ಯಾಂಡಲ್ವುಡ್ ನಟ ಧ್ರುವಸರ್ಜಾ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡದಿರಲು ನಿರ್ಧರಿಸಿದ್ದಾರೆ. ಹಾಗಾಗಿ ಅಭಿಮಾನಿಗಳು ಈ ಬಾರಿ ಮನೆ ಕಡೆ ಬಾರದೆ ತಾವು ಇದ್ದ ಕಡೆಯಿಂದಲೇ ಶುಭ ಹಾರೈಸಿದರೆ ಸಾಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ತನ್ನ ಸಹೋದರ ಚಿರು ಸರ್ಜಾ ಅವರು ತೀರಿಕೊಂಡಿದ್ದು ಧ್ರುವಸರ್ಜಾ ಅವರು ಒಂಟಿಯಾದ ನೋವಿನಲ್ಲಿದ್ದಾರೆ.

ಧ್ರುವಸರ್ಜಾ ಅವರು 33ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ. ಅಭಿಮಾನಿಗಳೇ ನಮ್ಮ ಅನ್ನದಾತರು ಅಭಿಮಾನಿಗಳನ್ನು ಮನೆ ಹತ್ತಿರ ಬರಬೇಡಿ ಎನ್ನಲು ಮನಸಿಲ್ಲ. ನೀವಿದ್ದ ಕಡೆಯಿಂದಲೇ ಹಾರೈಸಿ ನಿಮ್ಮ ಹಾರೈಕೆಯೇ ನನಗೆ ಶ್ರೀರಕ್ಷೆ ಜೈ ಆಂಜನೇಯ ಎಂದು ಟ್ವೀಟ್ ಮಾಡಿದ್ದಾರೆ.

ಸದ್ಯ ಪೊಗರು ಸಿನೆಮಾ ಕೆಲಸದಲ್ಲಿ ತೊಡಗಿಸಿಕೊಂಡಿರುವ ಧ್ರುವಸರ್ಜಾ ತನ್ನ ಜನ್ಮದಿನದಂದೂ ಕೂಡ ಸಿನೆಮಾ  ಶೂಟಿಂಗ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಲದ ಹುಟ್ಟುಹಬ್ಬಕ್ಕೆ ಯಾವುದೇ ಪೋಸ್ಟರ್ ಆಗಲಿ ಟೀಸರ್ ಆಗಲಿ ಬಿಡುಗಡೆ ಆಗುವುದಿಲ್ಲವೆಂದು ನಿರ್ಧೇಶಕ ನಂದಕಿಶೋರ್ ತಿಳಿಸಿದ್ದಾರೆ.

Related News

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023
ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ
ಮನರಂಜನೆ

ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.