• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಕಲಿ ಟಿಆರ್‌ಪಿ ಹಗರಣ: ಹನ್ಸ್ ರಿಸರ್ಚ್ ಗ್ರೂಪ್‌ನ ಮಾಜಿ ಸಿಬ್ಬಂದಿ ಬಂಧನ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ
ನಕಲಿ ಟಿಆರ್‌ಪಿ ಹಗರಣ: ಹನ್ಸ್ ರಿಸರ್ಚ್ ಗ್ರೂಪ್‌ನ ಮಾಜಿ ಸಿಬ್ಬಂದಿ ಬಂಧನ
0
SHARES
0
VIEWS
Share on FacebookShare on Twitter

ಮುಂಬೈ, ಅಕ್ಟೋಬರ್ 13: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಹನ್ಸ್ ರಿಸರ್ಚ್ ಗ್ರೂಪ್‌ನ ಮಾಜಿ ಸಿಬ್ಬಂದಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ್‌ನಲ್ಲಿ ವಿನಯ್ ತ್ರಿಪಾಠಿಯನ್ನು ಬಂಧಿಸಲಾಗಿದ್ದು, ಒಟ್ಟಾರೆಯಾಗಿ ಐವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಮಾಹಿತಿ ಮೂಲಗಳು ತಿಳಿಸಿವೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ, ಬಾಕ್ಸ್ ಸಿನಿಮಾ ಹಾಗೂ ಫಕ್ತ್ ಮರಾಠಿ ವಾಹಿನಿ ಹಾಗೂ ಅದರ ಮುಖ್ಯಸ್ಥರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ. ಬಳಕೆದಾರರಿಗೆ ಹಣ ಹಂಚಿಕೆ ಹಾಗೂ ಟಿವಿ ಚಾನೆಲ್‌ಗಳೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ವಿನಯ್ ತ್ರಿಪಾಠಿ ಪ್ರಮುಖ ಪಾತ್ರವಹಿಸಿದ್ದಾರೆ ಎನ್ನುವುದು ಮುಂಬೈ ಪೊಲೀಸರ ವಾದವಾಗಿದೆ. ಹನ್ಸ್ ರಿಸರ್ಚ್ ಗ್ರೂಪ್‌ನ ಸಿಇಒ ಹೇಳಿಕೆಯನ್ನು ಕೂಡ ಪಡೆಯಲಾಗಿದೆ, ಮತ್ತು ದೂರುದಾರರ ಹೇಳಿಕೆಯನ್ನೂ ಪರಿಗಣಿಸಿ ದಾಖಲಿಸಲಾಗಿದೆ.

ಇನ್ನೊಂದೆಡೆ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಕಂಚನ್‌ದಾನಿ ಹಾಗೂ ವಾಹಿನಿಯ ಪ್ರಸರಣ ಮುಖ್ಯಸ್ಥ ಘನಶ್ಯಾಂ ಸಿಂಗ್ ಅವರ ಹೇಳಿಕೆಯನ್ನು ಸತತ ಎರಡನೇ ಬಾರಿ ದಾಖಲಿಸಿಕೊಳ್ಳಲಾಗಿದೆ.

ಮುಂಬೈ ಪೊಲೀಸರ ಪ್ರಕಾರ ಬಂಧಿತ ವಿಶಾಲ್ ಭಂಡಾರಿ ಹೇಳಿದಂತೆ ವಿನಯ್ ತ್ರಿಪಾಠಿಯ ಬಳಕೆದಾರರಿಗೆ ಹಣ ಹಂಚುವುದರ ಜತೆಗೆ ನಿರ್ದಿಷ್ಟ ಚಾನೆಲ್‌ಗಳನ್ನು ನೋಡುವಂತೆ ಸೂಚನೆ ನೀಡುತ್ತಿದ್ದ, ಹೀಗಾಗಿ ತ್ರಿಪಾಠಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಈಗಾಗಲೇ ರಿಪಬ್ಲಿಕ್ ಸಿಒಒ ಹರ್ಷ್ ಭಂಡಾರಿಯನ್ನು ಭಾನುವಾರ ವಿಚಾರಣೆ ನಡೆಸಲಾಗಿದೆ.

ವಿನಯ್ ತ್ರಿಪಾಠಿ ಹನ್ಸ್ ರಸರ್ಚ್ ಗ್ರೂಪ್‌ನ ಸಿಬ್ಬಂದಿಯಾಗಿದ್ದಾಗ ಟಿಆರ್‌ಪಿಯಲ್ಲಿ ವ್ಯತ್ಯಾಸವಾಗುತ್ತಿರುವುದರ ಬಗ್ಗೆ ಹನ್ಸ್ ಸಂಸ್ಥೆಗೆ ಸಂದೇಹ ಬಂದಿತ್ತು, ಇದರಲ್ಲಿ ತ್ರಿಪಾಠಿ ಭಾಗಿಯಾಗಿದ್ದಾರೆ ಎನ್ನುವ ಅನುಮಾನದ ಮೇರೆಗೆ ತನಿಖೆಗೆ ಆದೇಶಿಸಿತ್ತು. ಇದನ್ನರಿತ ವಿನಯ್ ತ್ರಿಪಾಠಿ ಕೆಲಸವನ್ನು ಬಿಟ್ಟಿದ್ದ.

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.