• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ನಗರ ಪೊಲೀಸ್ ಆಯುಕ್ತರಾದ ಐವರು ಮಕ್ಕಳು..!

Kiran K by Kiran K
in ರಾಜ್ಯ
ನಗರ ಪೊಲೀಸ್ ಆಯುಕ್ತರಾದ ಐವರು ಮಕ್ಕಳು..!
0
SHARES
6
VIEWS
Share on FacebookShare on Twitter

ಬೆಂಗಳೂರು,ಸೆ.09:  ತಾನು ಡಾಕ್ಟರ್ ಆಗಬೇಕು, ಇಂಜಿನಿಯರ್ ಆಗಬೇಕು, ಸಮಾಜಸೇವಕನಾಗಬೇಕು..ಹೀಗೆ ವರ್ತಮಾನದಲ್ಲೇ ಭವಿಷ್ಯದ ಕನಸು ಕಾಣುವ ಮಕ್ಕಳು ಹಲವರು..ಹೀಗೆ ತಾನೊಬ್ಬ ದಕ್ಷ ಪೊಲೀಸ್ ಅಧಿಕಾರಿಯಾಗಬೇಕೆಂಬ ಐವರು ಮಕ್ಕಳ ಕನಸನ್ನು ಬೆಂಗಳೂರು ನಗರ ಪೊಲೀಸ್ ಇಲಾಖೆ ಈಡೇರಿಸಿದೆ. ಹೌದು.. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಐವರು ಮಕ್ಕಳ ಕನಸನ್ನು ಪೊಲೀಸ್ ಇಲಾಖೆ ನನಸು ಮಾಡಿದೆ. ಒಂದು ದಿನದ ಮಟ್ಟಿಗಾದರೂ ಈ ಐವರು ಮಕ್ಕಳು ಖಾಕಿ ತೊಟ್ಟು ಪೊಲೀಸ್ ಆಯುಕ್ತರಾಗಲು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವಕಾಶ ನೀಡಿದರು. ಇಂತಹ ಉತ್ತಮ ಕೆಲಸದಲ್ಲಿ ಮೇಕ್ ಎ ವಿಶ್ ಫೌಂಡೇಶನ್ ಜೊತೆಗೆ ಪೊಲೀಸ್ ಇಲಾಖೆ ಸಾಥ್ ನೀಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

Related News

CET Result 2026: ಇಂದು ಪ್ರಕಟವಾಗಲಿದೆ ಸಿಇಟಿ ಫಲಿತಾಂಶ; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕಾತುರ
ಪ್ರಮುಖ ಸುದ್ದಿ

CET Result 2026: ಇಂದು ಪ್ರಕಟವಾಗಲಿದೆ ಸಿಇಟಿ ಫಲಿತಾಂಶ; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕಾತುರ

June 6, 2026
ಬಿಸಿಲಿನ ಬೇಗೆಗೆ ಬ್ರೇಕ್: ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್
ಪ್ರಮುಖ ಸುದ್ದಿ

ಬಿಸಿಲಿನ ಬೇಗೆಗೆ ಬ್ರೇಕ್: ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್

June 5, 2026
ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲೇ ಆಘಾತ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಪ್ರಮುಖ ಸುದ್ದಿ

ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಆರಂಭದಲ್ಲೇ ಆಘಾತ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

June 5, 2026
5 ಪರ್ಸೆಂಟ್ ಬಡ್ಡಿಯ ಆಮಿಷ: ಬೆಳಗಾವಿಯಲ್ಲಿ ಮತ್ತೊಂದು ಮಹಾ ಹೂಡಿಕೆ ವಂಚನೆ ಬಯಲು
ಪ್ರಮುಖ ಸುದ್ದಿ

5 ಪರ್ಸೆಂಟ್ ಬಡ್ಡಿಯ ಆಮಿಷ: ಬೆಳಗಾವಿಯಲ್ಲಿ ಮತ್ತೊಂದು ಮಹಾ ಹೂಡಿಕೆ ವಂಚನೆ ಬಯಲು

June 4, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.