• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನನ್ನ ಕೈ, ಬರವಣೆಯನ್ನು ಕಟ್ಟಿಹಾಕಲ ಸಾಧ್ಯವಿಲ್ಲ: ಎಚ್. ವಿಶ್ವನಾಥ್

Kiran K by Kiran K
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ರಾಜಕೀಯ ಎದುರಾಳಿಗಳಿಗೆ ತಿರುಗೇಟು ನೀಡಿದ ಹಳ್ಳಿಹಕ್ಕಿ

H Vishwanath (Photo-ANI)

0
SHARES
0
VIEWS
Share on FacebookShare on Twitter

“ಸರ್ಕಾರ ನನ್ನ ಕೈ ಹಾಗೂ ನನ್ನ ಬರವಣಿಗೆಯನ್ನು ಕಟ್ಟಿಹಾಕಲು ಸಾಧ್ಯವಿಲ್ಲ” ಇದು ಸಾಹಿತ್ಯ ಕ್ಷೇತ್ರದಿಂದ ಮೇಲ್ಮನೆ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಎಚ್.ವಿಶ್ವನಾಥ್‍ ಖಡಕ್ ಮಾತು.

ಮೈಸೂರಿನ ಜಿಲ್ಲಾ ಪತ್ರಕರ್ತರ ಸಂಘ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ ವತಿಯಿಂದ ಮಂಗಳವಾರ ಜಿಲ್ಲಾ ಪತ್ರಕರ್ತರ ಸಂಘದ ರಾಜಶೇಖರ ಕೋಟಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಹಿತ್ಯಿಕ-ಸಾಂಸ್ಕೃತಿಕ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಹಿತಿಯ ಲೇಖನವನ್ನು ಯಾರು ತಡೆಯಲು ಆಗಲ್ಲ. ಜನತಂತ್ರ‌ ವ್ಯವಸ್ಥೆ ಯಾರು ತಡೆಯಲು ಆಗಲ್ಲ. ನಾವು ಮಾಡಿದ್ದು ಒಂದು ಮಾದರಿ ಆಯಿತು. ನಾವು ಆಡಳಿತ ಪಕ್ಷದಿಂದ ವಿರೋಧ ಪಕ್ಷದ ಕಡೆಗೆ ಹೋದವರು. ಇದೇ ರೀತಿ ವಿವಿಧ ಕಡೆ ನಡೆಯಿತು. ಇದನ್ನ ಜನರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯಬೇಕು‌. ನಾವು ಅನುಭವಿಸಿದ್ದನ್ನ ನಾವು ಬರೆಯಲೇಬೇಕಿರುವುದರಿಂದ ನಾನು ಪುಸ್ತಕ ಬರೆಯುತ್ತೇನೆ ಎಂದರು.

ಹೀಗಾಗಿ ಬಾಂಬೆ ಡೇಸ್ ಪುಸ್ತಕ ಬರೆಯೋದು ಹಾಗೂ ಬಿಡುಗಡೆ ಮಾಡೋದು ಎರಡು ಖಚಿತ. ಸರ್ಕಾರದಿಂದ ನನ್ನ ಕೈ ಮತ್ತು ಬರಹ ಕಟ್ಟಿಹಾಕಲು ಸಾಧ್ಯವಿಲ್ಲ. ಬಾಂಬೆ ಡೇಸ್‍ ಪುಸ್ತಕದಿಂದ ನಾನು ಯಾವುದನ್ನು ಸಾಬೀತು ಮಾಡಲು ಹೊರಟಿಲ್ಲ. ಇದರಲ್ಲಿ ಸರ್ಕಾರಕ್ಕೆ ಮುಜುಗರ ಥರವಂತದ್ದು ಏನೂ ಇರುವುದಿಲ್ಲ. ಬದಲಿಗೆ ಯಾವ ಕಾರಣಕ್ಕೆ ನಾವು ಬಂಡೆದ್ದು ಹೋದೆವು, ಹೇಗೆ ಕಾನೂನನ್ನು ದುರುಪಯೋಗ ಪಡಿಸಿಕೊಂಡರು ಎಂಬ ಮಾಹಿತಿ ಪುಸ್ತಕದಲ್ಲಿ ಇರಲಿದೆ. ನಾನು ಬ್ಲ್ಯಾಕ್ ಮೇಲ್ ಮಾಡುವುದಕ್ಕಾಗಿ ಪುಸ್ತಕ ಬರೆದಿಲ್ಲ, ಬರೆಯುವುದಿಲ್ಲ. ಅಲ್ಲದೇ ನನ್ನ ಬರವಣಿಗೆ ಮಾರಾಟಕ್ಕೆ ಇಲ್ಲ. ನಾನು ಮಿಸ್ಟರ್ ಕ್ಲೀನ್, ಹೀಗಾಗಿ ಚಾಮುಂಡಿಬೆಟ್ಟಕ್ಕೆ ಒಬ್ಬರನ್ನು ಧೈರ್ಯದಿಂದ ಕರೆದಿದ್ದು. ಶಾಸಕರಾದವರು, ಸಚಿವರಾದವರಿಗೆ ಕನಿಷ್ಠ ಜ್ಞಾನ ಇರಬೇಕು ಎಂದರು.

Related News

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು
ಪ್ರಮುಖ ಸುದ್ದಿ

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು

February 2, 2023
28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್
ಪ್ರಮುಖ ಸುದ್ದಿ

28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್

February 2, 2023
ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.