• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ನವಣೆಯಿಂದ ಎಷ್ಟೆಲ್ಲಾ ಆರೋಗ್ಯ ಲಾಭಗಳಿವೆ ಗೊತ್ತೇ?

padma by padma
in ಲೈಫ್ ಸ್ಟೈಲ್
ನವಣೆಯಿಂದ  ಎಷ್ಟೆಲ್ಲಾ ಆರೋಗ್ಯ  ಲಾಭಗಳಿವೆ ಗೊತ್ತೇ?
0
SHARES
41
VIEWS
Share on FacebookShare on Twitter

ಇತ್ತೀಚೆಗೆ  ಎಷ್ಟೋ ಜನ  ಬಿ ಪಿ, ಸಕ್ಕರೆ  ಕಾಯಿಲೆ, ನರದೌರ್ಬಲ್ಯ, ಸಂಧಿವಾತ ಮುಂತಾದ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಔಷಧಿ ಇಲ್ಲದೆ ಬದುಕಲು ಕೆಲವರಿಗೆ ಸಾದ್ಯವಿಲ್ಲದಂತೆ ಆಗಿದೆ.  ಯಾಕೆ ಗೊತ್ತೇ  ಇದಕ್ಕೆ ಕಾರಣವೇ ಇಂದಿನ ಆಹಾರ ಪದ್ದತಿಯ ರೀತಿ ಸರಿಯಿಲ್ಲದಿರುವುದು.

 ಮಾನವ ದೇಹಕ್ಕೆ ನಾರಿನಂಶದ ಪ್ರಮಾಣವು ಹೆಚ್ಚಾಗಿ ಸಿಗುವ ಆಹಾರವು ಉತ್ತಮ. ನವಣೆಯಲ್ಲಿ ನಾರಿನಂಶವು ಬಹಳಷ್ಟಿದ್ದು ರಕ್ತದೊತ್ತಡ ಕಡಿಮೆ ಮಾಡುವಲ್ಲಿ ಸಹಾಯಕವಾಗಿದೆ. ಮೈ ಕೈ ನೋವಿಗೆ ಹಾಗೂ ಗರ್ಭಿಣಿ ಸ್ತ್ರೀಯರಿಗೆ ನವಣೆಯಿಂದ ಅಡಿಗೆ ಮಾಡಿದರೆ ಒಳ್ಳೆಯದು.

ಮಧುಮೇಹಿಗಳಿಗೆ ನವಣೆ ಬಹಳ ಉತ್ತಮವಾದ ಆಹಾರ ಧಾನ್ಯ. ಪ್ರತಿದಿನ ನವಣೆ ದೋಸೆ ನವಣೆ, ಅನ್ನ , ಉಪ್ಪಿಟ್ಟು,  ಹೀಗೆ ನವಣೆಯಿಂದಲೇ ಆಹಾರ ಪದಾರ್ಥಗಳನ್ನು ತಯಾರಿಸಿ ತಿನ್ನುತ್ತಿದ್ದರೆ ಮಧುಮೇಹ ಕಡಿಮೆಯಾಗುವುದರಲ್ಲಿ ಸಂಶಯವೇ ಇಲ್ಲ .ಡಾಕ್ಟರ್ ಔಷಧಿಯಿಂದ ಹತೋಟಿಗೆ ಬಾರದ ಸಕ್ಕರೆ ಕಾಯಿಲೆ ನವಣೆಯಿಂದ ಹತೋಟಿಗೆ ಬಂದೇ ಬರುತ್ತದೆ.

ನಾರಿನಂಶ ನವಣೆಯಲ್ಲಿ ಅಧಿಕವಾಗಿರುವುದರಿಂದ ದೇಹಕ್ಕೆ ಎಲ್ಲಾ ರೀತಿಯಲ್ಲೂ ಇದು ಸಹಕಾರಿಯಾಗಿದೆ. ದೇಹವನ್ನು ಸ್ಲಿಮ್ ಆಗಿ ಇಟ್ಟುಕೊಳ್ಳುವಲ್ಲೂ ಇದು ಸಹಕಾರಿಯಾಗುವುದು. ಇದರೊಂದಿಗೆ ಸಿರಿ ಧಾನ್ಯಗಳಾದ ರಾಗಿ ,ಜೋಳ, ಸಜ್ಜೆಯೂ ಉತ್ತಮ ಆರೋಗ್ಯ ನೀಡುವುದು. ಸಿರಿಧಾನ್ಯಗಳ ಹಿಟ್ಟನ್ನು ತಯಾರಿಸಿ ಆರೋಗ್ಯ ಖಾದ್ಯಗಳಲ್ಲಿ ಬಳಸಬಹುದು.

Related News

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ
ಪ್ರಮುಖ ಸುದ್ದಿ

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ

October 9, 2025
ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಪ್ರಮುಖ ಸುದ್ದಿ

ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

October 2, 2025
ಬೆಂಗಳೂರಿನಲ್ಲಿ ಬದಲಾಗುತ್ತಿರುವ ವಾತಾವರಣ, ಹೈರಾಣಾದ ಜನ: ಜ್ವರ, ನೆಗಡಿ, ಶೀತ, ಕೆಮ್ಮು, ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣ ಹೆಚ್ಚಳ
ಆರೋಗ್ಯ

ಬೆಂಗಳೂರಿನಲ್ಲಿ ಬದಲಾಗುತ್ತಿರುವ ವಾತಾವರಣ, ಹೈರಾಣಾದ ಜನ: ಜ್ವರ, ನೆಗಡಿ, ಶೀತ, ಕೆಮ್ಮು, ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣ ಹೆಚ್ಚಳ

October 2, 2025
ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ
ಪ್ರಮುಖ ಸುದ್ದಿ

ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ

September 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.