• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಗಣ್ಯರು

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಗಣ್ಯರು
0
SHARES
0
VIEWS
Share on FacebookShare on Twitter

ಬೆಂಗಳೂರು, ನ.1: ಇಂದು ನಾಡಿನೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ, ಸಚಿವರು ಹಾಗು ನಾಯಕರು ರಾಜ್ಯದ ಜನತೆಗೆ ಶುಭಾಶಯ ಕೋರಿದರು.

ಅವರು, ನಾಡಿನ ಸಮಸ್ತ ಜನತೆಗೆ 65ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ಭಾಷೆ, ಸಂಸ್ಕೃತಿಗಳ ರಕ್ಷಣೆಯ ಜೊತೆಗೆ ಸಮೃದ್ಧ, ಆರೋಗ್ಯಪೂರ್ಣ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ! ಎಂದು ಸಾಮಾಜಿಕ ಜಾಲತಾಣ ಟ್ವಿಟರ್’ ಖಾತೆಯ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.

ನಾಡಿನ ಸಮಸ್ತ ಜನತೆಗೆ 65ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಕನ್ನಡ ಭಾಷೆ, ಸಂಸ್ಕೃತಿಗಳ ರಕ್ಷಣೆಯ ಜೊತೆಗೆ ಸಮೃದ್ಧ, ಆರೋಗ್ಯಪೂರ್ಣ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ! pic.twitter.com/ettDDO3l0e

— B.S.Yediyurappa (@BSYBJP) November 1, 2020

ಟ್ವೀಟ್‌ ಮಾಡಿರುವ ಉಪ ಮುಖ್ಯಮಂತ್ರಿ ಡಾ.ಸಿಎನ್. ಅಶ್ವತ್ಥ್ ನಾರಾಯಣ್ ಸಮಸ್ತ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಅನ್ನ ಕೊಡುವ ನಮ್ಮ ನಾಡು-ನುಡಿಯ ಕಂಪು ಎಲ್ಲೆಡೆಗೆ ಪಸರಿಸಲಿ ಎಂದು ಹಾರೈಸಿದ್ದಾರೆ.

ಕರುನಾಡ ತಾಯಿ ಸದಾ ಚಿನ್ಮಯಿ!

ಸಮಸ್ತ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಅನ್ನ ಕೋಡೋ ನಮ್ಮ ನಾಡು-ನುಡಿಯ ಕಂಪು ಎಲ್ಲೆಡೆಗೆ ಪಸರಿಸಲಿ.
#Kannadarajyotsava pic.twitter.com/7sjKTQV4Wu

— Dr. Ashwathnarayan C. N. (@drashwathcn) November 1, 2020

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿ, ನಾಡಿನ ಸಮಸ್ತ ಬಂಧುಗಳಿಗೆ 65 ನೇ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು. ಬಾರಿಸು ಕನ್ನಡ ಡಿಂಡಿಮವಾ ಎಂದು ಹೇಳಿದ್ದಾರೆ.

ನಾಡಿನ ಸಮಸ್ತ ಬಂಧುಗಳಿಗೆ 65 ನೇ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.

"ಬಾರಿಸು ಕನ್ನಡ ಡಿಂಡಿಮವಾ….." pic.twitter.com/Hg2xe09ETc

— S.Suresh Kumar (@nimmasuresh) November 1, 2020

ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಸಂಸದೆ ಶೋಭಾ ಕರಂದ್ಲಾಜೆ, ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವ ದ ಶುಭಾಶಯಗಳು. ಹೆಸರಾಯಿತು ಕನ್ನಡ, ಉಸಿರಾಗಲಿ ಕನ್ನಡ, ಎಲ್ಲರ ನುಡಿಯಾಗಲಿ ಕನ್ನಡ, ಎಲ್ಲರ ನಡೆಯಾಗಲಿ ಕನ್ನಡ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

https://twitter.com/ShobhaBJP/status/1322688216462340096?s=20

ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿ, ಕನ್ನಡ ನಮ್ಮ ಉಸಿರು, ಕನ್ನಡ ನಮ್ಮ ಗರ್ವ, ಕನ್ನಡ ನಮ್ಮ ದೈವ, ಕನ್ನಡ ನಮ್ಮ ಬದುಕು. ಗಂಧದ ಗುಡಿಯಲ್ಲಿ ಹುಟ್ಟಿ, ಬಾಳಿ, ಬದುಕುವುದೇ ನಮ್ಮ ಪುಣ್ಯ. ಈ ಮಣ್ಣಲ್ಲಿ ಮಡಿದರೇ ಅದು ಭಾಗ್ಯ. ಸಮಸ್ತ ಕನ್ನಡದ ಮನಸುಗಳಿಗೆ ರಾಜ್ಯೋತ್ಸವದ ಶುಭಾಶಯಗಳು. ಜೈ ಭುವನೇಶ್ವರಿ ಎಂದು ತಿಳಿಸಿದ್ದಾರೆ.

ಕನ್ನಡ ನಮ್ಮ ಉಸಿರು, ಕನ್ನಡ ನಮ್ಮ ಗರ್ವ, ಕನ್ನಡ ನಮ್ಮ ದೈವ, ಕನ್ನಡ ನಮ್ಮ ಬದುಕು. ಗಂಧದ ಗುಡಿಯಲ್ಲಿ ಹುಟ್ಟಿ, ಬಾಳಿ, ಬದುಕುವುದೇ ನಮ್ಮ ಪುಣ್ಯ. ಈ ಮಣ್ಣಲ್ಲಿ ಮಡಿದರೇ ಅದು ಭಾಗ್ಯ.

ಸಮಸ್ತ ಕನ್ನಡದ ಮನಸುಗಳಿಗೆ ೬೫ ನೇ ರಾಜ್ಯೋತ್ಸವದ ಶುಭಾಶಯಗಳು.

ಜೈ ಭುವನೇಶ್ವರಿ#Kannadarajyotsava pic.twitter.com/oc0kptZiR6

— B Sriramulu (@sriramulubjp) November 1, 2020

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.