• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಾವು ಭೂಮಿ ಕಬಳಿಸುವವರಲ್ಲ: ವರಸೆ ಬದಲಿಸಿದ ಚೀನಾ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
ನಾವು ಭೂಮಿ ಕಬಳಿಸುವವರಲ್ಲ: ವರಸೆ ಬದಲಿಸಿದ ಚೀನಾ
0
SHARES
0
VIEWS
Share on FacebookShare on Twitter

ಗಲ್ವಾನ್ ಕಣಿವೆಯಲ್ಲಿ ಸಂಘರ್ಷ ಮಾಡಿ ಭಾರತದ ಯೋಧರ ಸಾವಿಗೆ ಕಾರಣವಾದ ಚೀನಾ ಈಗ ವರಸೆ ಬದಲಾಯಿಸಿದೆ. ನಾವು ಭೂಮಿ ಕಬಳಿಸುವವರಲ್ಲ ಎಂದು ಹೇಳಿಕೆ ನೀಡಿದೆ.
ಶುಕ್ರವಾರ ಲೇಹ್‍ಗೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಗಡಿ ವಿಸ್ತರಣೆಯ ಯುಗ ಮುಗಿದಿದೆ. ಭಾರತ ಶತ್ರುಗಳಿಗೆ ನಿಮ್ಮೆಲ್ಲ ಶಕ್ತಿ, ಸಾಮಥ್ರ್ಯ, ಶೌರ್ಯದ ಪರಿಚಯವಾಗಿದೆ. ಗಂಡಿ ವಿಸ್ತರಣೆಯ ಮಾತೇ ಇಲ್ಲ. ಇನ್ನೆನಿದ್ದರೂ ಅಭಿವೃದ್ಧಿಯ ಪರ್ವದ ಕಾಲ. ಭೂಕಬಳಿಸುವವರು ಆ ಕೃತ್ಯವನ್ನು ಕೈ ಬಿಟ್ಟು ಸುಮ್ಮನಿದ್ದರೆ ಒಳ್ಳೆಯದು. ಇಲ್ಲವಾದರೆ ಅವರ ನಾಶವಾಗುತ್ತದೆ ಎಂದು ಚೀನಾದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ಮಾಡಿದ್ದರು.
ಮೋದಿ ವಾಗ್ದಾಳಿ ನಂತರ ಪ್ರತಿಕ್ರಿಯೆ ನೀಡಿರುವ ಚೀನಾ, ನಾಔಉ ಬೇರಯವರ ಭೂಮಿ ಕಬಳಿಸುವವರಲ್ಲ. ನಮಗೆ ರಾಜ್ಯ ವಿಸ್ತರಣೆಯ ಅವಶ್ಯಕತೆಯೂ ಇಲ್ಲ. ಅದಕ್ಕಾಗಿ ಹುನ್ನಾರ ನಡೆಸುವವರು ನಾವಲ್ಲ ಎಂದು ಚೀನಾ ಹೇಳಿದೆ.
ಇನ್ನು ಈ ಬಗ್ಗೆ ಟ್ವಿಟ್ ಮಾಡಿರುವ ಭಾರತದಲ್ಲಿನ ಚೀನಾದ ರಾಯಭಾರ ಕಚೇರಿಯ ವಕ್ತಾರ ಜಿ ರಾಂಗ್ ಭಾರತ ಪ್ರಧಾನ ಮಂತ್ರಿ ಮೋದಿ ತಮ್ಮ ವಿರುದ್ಧ ಮಾಡಿರುವ ಭೂಕಬಳಿಕೆಯ ಆರೋಪವೆಲ್ಲ ಸುಳ್ಳು. ನಾವು ಅಂಥಹ ಮನೋಭಾವದವರಲ್ಲ. ಚೀನಾ 14 ರಾಷ್ಟೆಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಅವುಗಳಲ್ಲಿ 12 ರಾಷ್ಟ್ರಗಳ ಜತೆ ಮಾತುಕತೆಯ ಮೂಲಕ ಶಾಂತಿಯುತವಾಗಿ ಗಡಿಯನ್ನು ನಿಖರವಾಗಿ ಗುರುತಿಸಿಕೊಂಡಿದೆ. ಸ್ನೇಹ ಮತ್ತು ಸೌಹಾರ್ದಯುತವಾಗಿ ರಾಷ್ಟ್ರಗಳೊಂದಿಗೆ ಇದೆ. ಇಂತಹ ನಮ್ಮನ್ನು ಗಡಿವಿಸ್ತರಣೆಯ ಆಸೆಯಿರುವ ರಾಷ್ಟ್ರ ಎಂದು ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

Related News

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು
ಪ್ರಮುಖ ಸುದ್ದಿ

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು

February 2, 2023
28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್
ಪ್ರಮುಖ ಸುದ್ದಿ

28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್

February 2, 2023
ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ
ಪ್ರಮುಖ ಸುದ್ದಿ

ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ

February 2, 2023
ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ
ಪ್ರಮುಖ ಸುದ್ದಿ

ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ

February 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.