• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಾವು ಭೂಮಿ ಕಬಳಿಸುವವರಲ್ಲ: ವರಸೆ ಬದಲಿಸಿದ ಚೀನಾ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
ನಾವು ಭೂಮಿ ಕಬಳಿಸುವವರಲ್ಲ: ವರಸೆ ಬದಲಿಸಿದ ಚೀನಾ
0
SHARES
5
VIEWS
Share on FacebookShare on Twitter

ಗಲ್ವಾನ್ ಕಣಿವೆಯಲ್ಲಿ ಸಂಘರ್ಷ ಮಾಡಿ ಭಾರತದ ಯೋಧರ ಸಾವಿಗೆ ಕಾರಣವಾದ ಚೀನಾ ಈಗ ವರಸೆ ಬದಲಾಯಿಸಿದೆ. ನಾವು ಭೂಮಿ ಕಬಳಿಸುವವರಲ್ಲ ಎಂದು ಹೇಳಿಕೆ ನೀಡಿದೆ.
ಶುಕ್ರವಾರ ಲೇಹ್‍ಗೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಗಡಿ ವಿಸ್ತರಣೆಯ ಯುಗ ಮುಗಿದಿದೆ. ಭಾರತ ಶತ್ರುಗಳಿಗೆ ನಿಮ್ಮೆಲ್ಲ ಶಕ್ತಿ, ಸಾಮಥ್ರ್ಯ, ಶೌರ್ಯದ ಪರಿಚಯವಾಗಿದೆ. ಗಂಡಿ ವಿಸ್ತರಣೆಯ ಮಾತೇ ಇಲ್ಲ. ಇನ್ನೆನಿದ್ದರೂ ಅಭಿವೃದ್ಧಿಯ ಪರ್ವದ ಕಾಲ. ಭೂಕಬಳಿಸುವವರು ಆ ಕೃತ್ಯವನ್ನು ಕೈ ಬಿಟ್ಟು ಸುಮ್ಮನಿದ್ದರೆ ಒಳ್ಳೆಯದು. ಇಲ್ಲವಾದರೆ ಅವರ ನಾಶವಾಗುತ್ತದೆ ಎಂದು ಚೀನಾದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ಮಾಡಿದ್ದರು.
ಮೋದಿ ವಾಗ್ದಾಳಿ ನಂತರ ಪ್ರತಿಕ್ರಿಯೆ ನೀಡಿರುವ ಚೀನಾ, ನಾಔಉ ಬೇರಯವರ ಭೂಮಿ ಕಬಳಿಸುವವರಲ್ಲ. ನಮಗೆ ರಾಜ್ಯ ವಿಸ್ತರಣೆಯ ಅವಶ್ಯಕತೆಯೂ ಇಲ್ಲ. ಅದಕ್ಕಾಗಿ ಹುನ್ನಾರ ನಡೆಸುವವರು ನಾವಲ್ಲ ಎಂದು ಚೀನಾ ಹೇಳಿದೆ.
ಇನ್ನು ಈ ಬಗ್ಗೆ ಟ್ವಿಟ್ ಮಾಡಿರುವ ಭಾರತದಲ್ಲಿನ ಚೀನಾದ ರಾಯಭಾರ ಕಚೇರಿಯ ವಕ್ತಾರ ಜಿ ರಾಂಗ್ ಭಾರತ ಪ್ರಧಾನ ಮಂತ್ರಿ ಮೋದಿ ತಮ್ಮ ವಿರುದ್ಧ ಮಾಡಿರುವ ಭೂಕಬಳಿಕೆಯ ಆರೋಪವೆಲ್ಲ ಸುಳ್ಳು. ನಾವು ಅಂಥಹ ಮನೋಭಾವದವರಲ್ಲ. ಚೀನಾ 14 ರಾಷ್ಟೆಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಅವುಗಳಲ್ಲಿ 12 ರಾಷ್ಟ್ರಗಳ ಜತೆ ಮಾತುಕತೆಯ ಮೂಲಕ ಶಾಂತಿಯುತವಾಗಿ ಗಡಿಯನ್ನು ನಿಖರವಾಗಿ ಗುರುತಿಸಿಕೊಂಡಿದೆ. ಸ್ನೇಹ ಮತ್ತು ಸೌಹಾರ್ದಯುತವಾಗಿ ರಾಷ್ಟ್ರಗಳೊಂದಿಗೆ ಇದೆ. ಇಂತಹ ನಮ್ಮನ್ನು ಗಡಿವಿಸ್ತರಣೆಯ ಆಸೆಯಿರುವ ರಾಷ್ಟ್ರ ಎಂದು ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.