• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಿಗೂಢ ರೀತಿಯಲ್ಲಿ ಆಫ್ರಿಕಾದ 350 ಆನೆಗಳ ಸಾವು

Kiran K by Kiran K
in ದೇಶ-ವಿದೇಶ
ನಿಗೂಢ ರೀತಿಯಲ್ಲಿ ಆಫ್ರಿಕಾದ 350 ಆನೆಗಳ ಸಾವು
0
SHARES
10
VIEWS
Share on FacebookShare on Twitter

ನಿಗೂಢ ರೀತಿಯಲ್ಲಿ ಬೋಟ್ಸ್ಟಾನಾದ ಉತ್ತರ ಒಕಾವಾಂಗೋದ ಭಾಗದ ವಾಯುವ್ಯ ಪ್ರದೇಶದಲ್ಲು ನೂರಾರು ಆನೆಗಳ ಶವಪತ್ತೆಯಾಗಿದೆ.
ಸುಮಾರು 350 ಕ್ಕು ಹೆZಮನÀ್ಚು ಆನೆಗಳು ಸಾವನ್ನಪ್ಪಿದ್ದು ಆನೆಗಳ ದೇಹದಲ್ಲಿ ಯಾವುದೇ ಗಾಯದ ಗುರುತಾಗಲಿ ಇಲ್ಲ. ಜತೆಗ ಇದು ಬೇಟೆಗಾರರ ಕೆಲಸವೂ ಕೂಡ ಅಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಬಗ್ಗೆ ವಿಜ್ಞಾನಿಗಳು, ಸಂಶೋಧಕರು ಆನೆಗಳ ಸಾವಿನ ಕಾರಣವನ್ನು ಪತ್ತೆಹಚ್ಚುತ್ತಿದ್ದಾರೆ.


ಮೇ ತಿಂಗಳಿನಿಂದ ಇಲ್ಲಿಯವರೆಗೆ ಆನೆಗಳ ಶವ ನೀರಿನ ಹೊಂಡಗಳ ಬಳಿಕಂಡು ಬಂದಿದೆ. ಆದ್ದರಿಂದ ನೀರುಕುಡಿಯಲು ಬಂದು ಕಾಲು ಜಾರಿ ಬಿದ್ದು ಸತ್ತಿರಬೇಕು ಎಂಬ ಶಂಕೆ ಇದೆ. ಆದರೆ ಸದ್ಯಕ್ಕೆ ನೀರಿಗಾಗಿ ಅಲೆದಾಡುವಷ್ಟು ಬರಗಾಲ ಇನ್ನು ಪ್ರದೇಶದಲ್ಲಿ ಬಂದಿಲ್ಲ.
ಇನ್ನು ಕರೋನಾ ವೈರಸ್ ಸೋಂಕಿನ ಭೀತಿ ಇರುವುದರಿಂದ ಮಾನವರ ವಸಾಹತುಗಳಿಗೆ ಹೊಂದಿಕೊಂಡಂತೆ ಇರುವ ರಕ್ಷಿತಾರಣ್ಯಗಳಲ್ಲಿ ಈ ರೀತಿ ಸರಣಿ ಸಾವು ಸಂಭವಿಸಿದರೆ ಮೊದಲು ಸಾಂಕ್ರಾಮಿಕ ರೋಗಗಳ ಭೀತಿ ಉಂಟಾಗುತ್ತದೆ ಇದರಿಂದಾಗಿ ತನಿಖೆ ನಡೆಸಲಾಗುತ್ತಿದೆ.
ಆನೆಗಳ ಮೃತ ದೇಹದಲ್ಲಿ ವಿಷದ ಅಂಶ ಇದೆಯೇ ಎಂದು ಪರೀಕ್ಷೆ ಮಾಡಲಾಗುತ್ತಿದೆ. ಆದರೆ ವಿಜ್ಞಾನಿಗಳು ಆನೆಗಳ ಮರಣೋತ್ತರ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಿಲ್ಲ ಎಂದು ವಿಜ್ಞಾನಿಗಳು ಆರೋಪಿಸಿದ್ದಾರೆ.

Related News

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026
ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ ವೇದಿಕೆ ಸಿದ್ಧ: INDIA ಮೈತ್ರಿಕೂಟ ಸಭೆಯಲ್ಲಿ ಮಹತ್ವದ ಚರ್ಚೆ
ದೇಶ-ವಿದೇಶ

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ ವೇದಿಕೆ ಸಿದ್ಧ: INDIA ಮೈತ್ರಿಕೂಟ ಸಭೆಯಲ್ಲಿ ಮಹತ್ವದ ಚರ್ಚೆ

June 8, 2026
ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ; ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳ ಆತಂಕ
ದೇಶ-ವಿದೇಶ

ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ; ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳ ಆತಂಕ

June 8, 2026
ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
ದೇಶ-ವಿದೇಶ

ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

June 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.