• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಿಗೂಢ ರೀತಿಯಲ್ಲಿ ಆಫ್ರಿಕಾದ 350 ಆನೆಗಳ ಸಾವು

Kiran K by Kiran K
in ದೇಶ-ವಿದೇಶ
ನಿಗೂಢ ರೀತಿಯಲ್ಲಿ ಆಫ್ರಿಕಾದ 350 ಆನೆಗಳ ಸಾವು
0
SHARES
0
VIEWS
Share on FacebookShare on Twitter

ನಿಗೂಢ ರೀತಿಯಲ್ಲಿ ಬೋಟ್ಸ್ಟಾನಾದ ಉತ್ತರ ಒಕಾವಾಂಗೋದ ಭಾಗದ ವಾಯುವ್ಯ ಪ್ರದೇಶದಲ್ಲು ನೂರಾರು ಆನೆಗಳ ಶವಪತ್ತೆಯಾಗಿದೆ.
ಸುಮಾರು 350 ಕ್ಕು ಹೆZಮನÀ್ಚು ಆನೆಗಳು ಸಾವನ್ನಪ್ಪಿದ್ದು ಆನೆಗಳ ದೇಹದಲ್ಲಿ ಯಾವುದೇ ಗಾಯದ ಗುರುತಾಗಲಿ ಇಲ್ಲ. ಜತೆಗ ಇದು ಬೇಟೆಗಾರರ ಕೆಲಸವೂ ಕೂಡ ಅಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಬಗ್ಗೆ ವಿಜ್ಞಾನಿಗಳು, ಸಂಶೋಧಕರು ಆನೆಗಳ ಸಾವಿನ ಕಾರಣವನ್ನು ಪತ್ತೆಹಚ್ಚುತ್ತಿದ್ದಾರೆ.


ಮೇ ತಿಂಗಳಿನಿಂದ ಇಲ್ಲಿಯವರೆಗೆ ಆನೆಗಳ ಶವ ನೀರಿನ ಹೊಂಡಗಳ ಬಳಿಕಂಡು ಬಂದಿದೆ. ಆದ್ದರಿಂದ ನೀರುಕುಡಿಯಲು ಬಂದು ಕಾಲು ಜಾರಿ ಬಿದ್ದು ಸತ್ತಿರಬೇಕು ಎಂಬ ಶಂಕೆ ಇದೆ. ಆದರೆ ಸದ್ಯಕ್ಕೆ ನೀರಿಗಾಗಿ ಅಲೆದಾಡುವಷ್ಟು ಬರಗಾಲ ಇನ್ನು ಪ್ರದೇಶದಲ್ಲಿ ಬಂದಿಲ್ಲ.
ಇನ್ನು ಕರೋನಾ ವೈರಸ್ ಸೋಂಕಿನ ಭೀತಿ ಇರುವುದರಿಂದ ಮಾನವರ ವಸಾಹತುಗಳಿಗೆ ಹೊಂದಿಕೊಂಡಂತೆ ಇರುವ ರಕ್ಷಿತಾರಣ್ಯಗಳಲ್ಲಿ ಈ ರೀತಿ ಸರಣಿ ಸಾವು ಸಂಭವಿಸಿದರೆ ಮೊದಲು ಸಾಂಕ್ರಾಮಿಕ ರೋಗಗಳ ಭೀತಿ ಉಂಟಾಗುತ್ತದೆ ಇದರಿಂದಾಗಿ ತನಿಖೆ ನಡೆಸಲಾಗುತ್ತಿದೆ.
ಆನೆಗಳ ಮೃತ ದೇಹದಲ್ಲಿ ವಿಷದ ಅಂಶ ಇದೆಯೇ ಎಂದು ಪರೀಕ್ಷೆ ಮಾಡಲಾಗುತ್ತಿದೆ. ಆದರೆ ವಿಜ್ಞಾನಿಗಳು ಆನೆಗಳ ಮರಣೋತ್ತರ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಿಲ್ಲ ಎಂದು ವಿಜ್ಞಾನಿಗಳು ಆರೋಪಿಸಿದ್ದಾರೆ.

Related News

ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್
ದೇಶ-ವಿದೇಶ

ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್

January 28, 2023
ಗುಜರಾತ್‌ ಗಲಭೆ : ಸುಪ್ರೀಂಕೋರ್ಟ್‌ vs ಬಿಬಿಸಿ ಸಾಕ್ಷ್ಯಚಿತ್ರ ; ಯಾವುದು ಸತ್ಯ…..
ದೇಶ-ವಿದೇಶ

ಗುಜರಾತ್‌ ಗಲಭೆ : ಸುಪ್ರೀಂಕೋರ್ಟ್‌ vs ಬಿಬಿಸಿ ಸಾಕ್ಷ್ಯಚಿತ್ರ ; ಯಾವುದು ಸತ್ಯ…..

January 28, 2023
ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ, ಕಟ್ಟಡ ಕಾರ್ಮಿಕರಿಗೆ 50,000 ಧನಸಹಾಯ ಘೋಷಣೆ: ಕೊಟ್ಟ ಮಾತು ಉಳಿಸಿಕೊಂಡ ಸಿಎಂ
ದೇಶ-ವಿದೇಶ

ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ, ಕಟ್ಟಡ ಕಾರ್ಮಿಕರಿಗೆ 50,000 ಧನಸಹಾಯ ಘೋಷಣೆ: ಕೊಟ್ಟ ಮಾತು ಉಳಿಸಿಕೊಂಡ ಸಿಎಂ

January 27, 2023
ಸ್ವಿಗ್ಗಿ ಇನ್ಸ್ಟಾಮಾರ್ಟ್ ನಿಂದ ಸ್ಯಾನಿಟರಿ ಪ್ಯಾಡ್‌ಗಳ ಜೊತೆಗೆ ಉಚಿತ ಚಾಕೊಲೇಟ್ ಪಡೆದ ಮಹಿಳೆ…
ದೇಶ-ವಿದೇಶ

ಸ್ವಿಗ್ಗಿ ಇನ್ಸ್ಟಾಮಾರ್ಟ್ ನಿಂದ ಸ್ಯಾನಿಟರಿ ಪ್ಯಾಡ್‌ಗಳ ಜೊತೆಗೆ ಉಚಿತ ಚಾಕೊಲೇಟ್ ಪಡೆದ ಮಹಿಳೆ…

January 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.