• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಿಷೇಧಿತ ಪಬ್​ ಜಿ ಗೇಮ್​ ಶೀಘ್ರ ವಾಪಸ್​…ಕಾರಣ ಏನು?

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ನಿಷೇಧಿತ ಪಬ್​ ಜಿ ಗೇಮ್​ ಶೀಘ್ರ ವಾಪಸ್​…ಕಾರಣ ಏನು?
0
SHARES
6
VIEWS
Share on FacebookShare on Twitter

ದೆಹಲಿ: ನಿಷೇಧಿತ ಪಬ್​ ಜಿ ಗೇಮ್​ ಶೀಘ್ರ ವಾಪಸ್​ ಆಗಲಿದೆ ಎಂದು ಮೂಲಗಳು ತಿಳಿಸಿವೆ.

ಚೀನೀ ಪಾಲುದಾರಿಕೆ ಇದೆ ಎಂಬ ಕಾರಣಕ್ಕೆ ಭಾರತ ಸರ್ಕಾರವು ಇತ್ತೀಚೆಗೆ 117 ಆ್ಯಪ್​ಗಳನ್ನು ಬ್ಯಾನ್​ ಮಾಡಿತ್ತು. ಈ ಪೈಕಿ ಜನಪ್ರಿಯ ಪಬ್​ಜಿ ಗೇಮ್​ ಸಹ ಸೇರ್ಪಡೆಯಾಗಿತ್ತು.

ಈ ಆ್ಯಪ್​ ಬ್ಯಾನ್​ ಆಗಿದ್ದರಿಂದ ಕೋಟ್ಯಂತರ ಅಭಿಮಾನಿಗಳು ಆ್ಯಪ್​ಅನ್ನು ವಾಪಸ್ ತರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಕ್ಕೊತ್ತಾಯ ವ್ಯಕ್ತಪಡಿಸಿದ್ದರು.

ಚೀನಾ ಮತ್ತು ದಕ್ಷಿಣ ಕೊರಿಯಾ ಜಂಟಿಯಾಗಿ ಟೆನ್ಸೆಂಟ್​ ಎನ್ನುವ ಕಂಪನಿ ನಡೆಸುತ್ತಿದ್ದವು. ಇದು ಪಬ್​ ಜಿ ಗೇಮ್​ನ ಪೋಷಕ ಸಂಸ್ಥೆಯಾಗಿದೆ. ಇದರ ಮುಖ್ಯ ಪಾಲುದಾರಿಕೆಯು ದಕ್ಷಿಣ ಕೊರಿಯಾ ಹೊಂದಿತ್ತು. ಇದೀಗ ಟೆನ್ಸೆಂಟ್​ ಕಂಪನಿಯ ಸಂಪೂರ್ಣ ಪಾಲುದಾರಿಕೆಯನ್ನು ಚೀನಾ, ದಕ್ಷಿಣ ಕೊರಿಯಾಗೆ ಬಿಟ್ಟುಕೊಟ್ಟಿದೆ.

ಇದರಿಂದಾಗಿ ಟೆನ್ಸೆಂಟ್​ ಕಂಪನಿಯ ಮಾಲೀಕತ್ವವನ್ನು ದಕ್ಷಿಣ ಕೊರಿಯಾ ಹೊಂದಲಿದ್ದು, ಚೀನಾ ಕಂಪನಿ ಎನ್ನುವ ಕಪ್ಪು ಪಟ್ಟಿಯಿಂದ ಹೊರಬರಲಿದೆ. ಹಾಗಾಗಿ ಪಬ್ಜಿ ಗೇಮ್​ ಸದ್ಯದಲ್ಲೇ ನಿಷೇಧದ ಸಂಕೋಲೆಯಿಂದ ಹೊರಬರಲಿದೆ.

Related News

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್
ಪ್ರಮುಖ ಸುದ್ದಿ

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್

February 13, 2026
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ
ಪ್ರಮುಖ ಸುದ್ದಿ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ

February 13, 2026
ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು

February 13, 2026
ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ
Sports

ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ

February 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.