• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

Kiran K by Kiran K
in ರಾಜಕೀಯ
ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?
0
SHARES
7
VIEWS
Share on FacebookShare on Twitter

ಬೆಂಗಳೂರಿನಲ್ಲಿ ಭಿಕ್ಷೆ ಬೇಡಿ ಬಂದ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟಾದರೂ ಕೇಂದ್ರ ಸರ್ಕಾರದ ಕಣ್ಣು ತೆರೆಯುವಂತೆ ಮಾಡುತ್ತೇನೆ. ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗದೇ ಹೋದರೆ ಈ ಕ್ರಮದ ಹೊರತು ಬೇರೇನು ಮಾಡಲೂ ತೋಚುತ್ತಿಲ್ಲ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನುಡಿದ್ದಾರೆ.

ಬೆಳಗಾವಿಯ ಗೋಕಾಕ್ ಕ್ಷೇತ್ರಕ್ಕೆ ಭೇಟಿ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೆರೆ ಸಂತ್ರಸ್ತರ ಜತೆ ಚರ್ಚೆ ನಡೆಸಿದರು.  ಈ ವೇಳೆ ಮಾತನಾಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಕೇಂದ್ರದಿಂದ ಒಂದು ರೂಪಾಯಿ ನೆರೆ ಪರಿಹಾರ ಸಿಕ್ಕಿಲ್ಲ .  ಬರಗಾಲ ಹಿನ್ನೆಲೆ ಹೆಚ್.ಡಿ ಕುಮಾರಸ್ವಾಮಿ ಬರ ಪರಿಹಾರಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರು. ಹೀಗಾಗಿ ಬರ ಪರಿಹಾರ ಬಿಡುಗಡೆ ಮಾಡಲಾಗಿದೆ. ಅದರಲ್ಲಿ 10 ಸಾವಿರ ಕೊಟ್ಟು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

ಹಾಗೆಯೇ ಸಾಲ ಮರುಪಾವತಿಸಲು ಯಾರಾದ್ರೂ ನಿಮ್ಮನ್ನ ಒತ್ತಾಯಿಸಿದರೇ ಅವರ ಹೆಸರು ಬರೆದಿಟ್ಟು  ವಿಷ ಕುಡಿಯುತ್ತೇನೆ ಎಂದು ಹೇಳಿ ಎಂದು ನೆರೆ ಸಂತ್ರಸ್ತರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಚೋದನೆ ಮಾತುಗಳನ್ನಾಡಿದ್ದಾರೆ.

Related News

ತಟ್ಟೆ ಬಡಿಯಿರಿ ಇಂದ ಬಂಗಾರ ತ್ಯಜಿಸಿ : ಇದು ಮೋದಿ ಮ್ಯಾಜಿಕ್ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ತಟ್ಟೆ ಬಡಿಯಿರಿ ಇಂದ ಬಂಗಾರ ತ್ಯಜಿಸಿ : ಇದು ಮೋದಿ ಮ್ಯಾಜಿಕ್ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ

May 16, 2026
ಮೇ 30ರಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚುನಾವಣಾ ಆಯೋಗ ಘೋಷಣೆ
ಪ್ರಮುಖ ಸುದ್ದಿ

ಮೇ 30ರಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚುನಾವಣಾ ಆಯೋಗ ಘೋಷಣೆ

May 14, 2026
ಉಡುಪಿಯಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್‌ ವಿವಾದ; ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ
ರಾಜಕೀಯ

ಉಡುಪಿಯಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್‌ ವಿವಾದ; ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ

May 14, 2026
ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ
ದೇಶ-ವಿದೇಶ

ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ

May 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.