• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ನ್ಯಾಯಕ್ಕಾಗಿ ಟವರ್ ಏರಿದ ದಂಪತಿ

Sharadhi by Sharadhi
in ರಾಜ್ಯ
ನ್ಯಾಯಕ್ಕಾಗಿ ಟವರ್ ಏರಿದ ದಂಪತಿ
0
SHARES
0
VIEWS
Share on FacebookShare on Twitter

ಹಾಸನ, ನ. 13: ಆಶ್ರಯಮನೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ದಂಪತಿ ಟವರ್ ಏರಿ ಕುಳಿತ ಘಟನೆ ಹಾಸನ ಜಿಲ್ಲೆಯ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ.

ಇಲ್ಲಿನ ನಾರಾಯಣಪುರದ ಮೋಹನ್ ರಾಜ್‍ ಹಾಗೂ ಪತ್ನಿ ಚಂದನ ಟವರ್ ಏರಿ ಕುಳಿತವರು. ಬಂಟೇನಹಳ್ಳಿ ಗ್ರಾಮ ಪಂಚಾಯಿತಿಯಿಂದ ನಮಗೆ ಮನೆ ನೀಡುವ ಭರವಸೆ ನೀಡಲಾಗಿತ್ತಾದರೂ, ಈವರೆಗೂ ನಮಗೆ ಮನೆ ನೀಡಿಲ್ಲ. ಹೀಗಾಗಿ ನಮಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ ದಂಪತಿ, ತಮ್ಮ ಬೇಡಿಕೆ ಈಡೇರುವವರೆಗೂ ಯಾವುದೇ ಕಾರಣಕ್ಕೂ ಟವರ್ ಬಿಟ್ಟು ಕೆಳಗಿಳಿಯುವುದಿಲ್ಲ ಎಂದು ಪಟ್ಟುಹಿಡಿದರು.

ಅಲ್ಲದೇ, ಜಿಲ್ಲಾಧಿಕಾರಿಗಳು ಸ್ಥಳಕ್ಕಾಗಮಿಸಿ ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಬೇಡಿಕೆ ಇಟ್ಟ ದಂಪತಿ, ನ್ಯಾಯ ಸಿಗದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ, ದಂಪತಿಯ ಮನವೊಲಿಸಿ ಇಬ್ಬರನ್ನು ಟವರ್ ನಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related News

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು
ಪ್ರಮುಖ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು

September 27, 2023
ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ಕಾವೇರಿ ರಾಜಿ ಇಲ್ಲ: CWRC ಆದೇಶವನ್ನ ಚಾಲೆಂಜ್ ಮಾಡುತ್ತೇವೆ, ಸಿದ್ದರಾಮಯ್ಯ ಖಡಕ್ ಮಾತು

September 27, 2023
‘ಸಿಂಗಂ’ ನಂಥಾ ಸಿನಿಮಾಗಳು ಸಮಾಜಕ್ಕೆ ಕೆಟ್ಟ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ
ಪ್ರಮುಖ ಸುದ್ದಿ

‘ಸಿಂಗಂ’ ನಂಥಾ ಸಿನಿಮಾಗಳು ಸಮಾಜಕ್ಕೆ ಕೆಟ್ಟ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.