• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ

Kiran K by Kiran K
in Vijaya Time
ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ
0
SHARES
9
VIEWS
Share on FacebookShare on Twitter

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‍ನಲ್ಲಿ ದಾಖಲೆ ಮೆರೆದು ಕಿರೀಟವನ್ನು ಮುಡಿಗೇರಿಸಿಕೊಂಡಿರುವ ಭಾರತದ ಹೆಮ್ಮೆಯ ಆಟಗಾರ್ತಿ ಪಿ.ವಿ.ಸಿಂಧು. ಮುತ್ತಿನ ನಗರಿಯ ಈ ಕುವರಿಯನ್ನು ಸದ್ಯ ಇಡೀ ಭಾರತವೇ ಕೊಂಡಾಡುತ್ತಿದೆ. ಈ ನಡುವೆ ಕಳೆದ ಒಂದು ವರ್ಷದಿಂದನೆ ಪಿ.ವಿ ಸಿಂಧು ಬಯೋಪಿಕ್ ಬರಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು. ಆದ್ರೀಗ ಈ ಸುದ್ದಿ ಜೋರಾಗಿ ಹರಿದಾಡುತ್ತಿದೆ.

ವಿಶೇಷ ಅಂದ್ರೆ ಸಿಂಧು ಅವರ ಜೀವನಾಧಾರಿತ ಚಿತ್ರದಲ್ಲಿ  ಕೋಚ್ ಪುಲ್ಲೇಲ ಗೋಪಿಚಂದ್ ಪಾತ್ರವನ್ನು ಖಿಲಾಡಿ ಅಕ್ಷಯ್ ಕುಮಾರ್ ನಿಭಾಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಗೋಪಿಚಂದ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. “ಅಕ್ಷಯ್ ಕುಮಾರ್ ಎಂದರೆ ಇಷ್ಟ. ನಾನು ಇಷ್ಟಪಡುವ ವ್ಯಕ್ತಿಗಳಲ್ಲಿ ಅವರು ಒಬ್ಬರು. ನನ್ನ ಪಾತ್ರ ಮಾಡಿದ್ದರೆ ಅದ್ಭುತವಾಗಿರುತ್ತೆ. ಆದ್ರೆ ಬಯೋಪಿಕ್ ಬಗ್ಗೆ ನನಗೆ ಸ್ಪಷ್ಟನೆ ಇಲ್ಲ” ಎಂದು ಹೇಳಿದ್ದಾರೆ.

ಒಟ್ನಲ್ಲಿ ಈ ಬಯೋಪಿಕ್ ನಲ್ಲಿ ಸಿಂಧು ಪಾತ್ರಧಾರಿ ಯಾರಾಗ್ತಾರೆ ಎಂಬುದು ಮಾತ್ರ ಸದ್ಯ ಎಲ್ಲರ ಕೇಂದ್ರಬಿಂದುವಾಗಿ ಉಳಿದಿರುವ ಪ್ರಶ್ನೆ..

Related News

ರಾಜ್ಯಾದ್ಯಂತ ಇಂದಿನಿಂದ SIR ಪ್ರಕ್ರಿಯೆ ಆರಂಭ: ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ,ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದ ಸಿಎಂ
Vijaya Time

ರಾಜ್ಯಾದ್ಯಂತ ಇಂದಿನಿಂದ SIR ಪ್ರಕ್ರಿಯೆ ಆರಂಭ: ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ,ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದ ಸಿಎಂ

June 30, 2026
ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ
Vijaya Time

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ

June 8, 2026
CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ
Vijaya Time

CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ

May 27, 2026
IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು
Vijaya Time

IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು

May 25, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.