• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಬ್‌ಜಿ ಆಟಕ್ಕೆ ಅಜ್ಜನ 2.3 ಲಕ್ಷ ಹಣ ಲೂಟಿ!

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ
PUBG ಸೇರಿದಂತೆ 118 ಆ್ಯಪ್ ಬ್ಯಾನ್ ಮಾಡಿದ ಕೇಂದ್ರ
0
SHARES
0
VIEWS
Share on FacebookShare on Twitter

ಆನ್‌ಲೈನ್‌ ಆಟಕ್ಕೆ ಬಿದ್ದಿರುವ ಯುವ ಸಮೂಹಕ್ಕೆ ಪುಬ್‌ಜಿ ಹೊಸ ಮಾದಕತೆಯನ್ನು ನೀಡುತ್ತಿತ್ತು, ಈ ಗೀಳಿಗೆ ಅಂಟಿಕೊಂಡಿದ್ದ ದಿಲ್ಲಿ ಮೂಲದ ಬಾಲಕನೊಬ್ಬ ತನ್ನ ತಾತನ ಬ್ಯಾಂಕ್‌ ಖಾತೆಯಿಂದ ಸುಮಾರು ಎರಡು ಲಕ್ಷಕ್ಕೂ ಅಧಿಕ ಹಣವನ್ನು ವ್ಯಯಿಸಿರುವ ಕುರಿತು ವರದಿಯಾಗಿದೆ.

ಈಗಾಗಲೇ ಕೇಂದ್ರ ಸರಕಾರ ಪಬ್‌ಜಿ ಸೇರಿದಂತೆ ಸಾಕಷ್ಟು ಆನ್‌ಲೈನ್‌ ಆಟಗಳನ್ನು ನಿಷೇಧಿಸುತ್ತಲೇ ಬಂದಿದೆ. ಆದರೂ ಆಫ್‌ಲೈನ್‌ ಮೂಲಕ ಈ ಆಟಗಳನ್ನು ಆಡಬಹುದು. ಈ ಆಟದ ಚಟಕ್ಕೆ ಬಿದ್ದಿದ್ದ 15ರ ಬಾಲಕ ಆಟದಲ್ಲಿ ಹೆಚ್ಚು ಶ್ರೇಯಾಂಕವನ್ನು ಹಾಗೂ ಹೆಚ್ಚು ಗನ್‌ಗಳನ್ನು ಖರೀದಿಸುವ ಸಲುವಾಗಿ ಅಜ್ಜನ ಪಿಂಚಣಿ ಖಾತೆಯಿಂದ ಸುಮಾರು 2.30 ಲಕ್ಷ ಹಣವನ್ನು ಖರ್ಚು ಮಾಡಿದ್ದಾನೆ.

ಈ ಅಜ್ಜ ಮಾಜಿ ಬಿಎಸ್‌ಎನ್‌ಎಲ್‌ ಉದ್ಯೋಗಿಯಾಗಿದ್ದು, ತನ್ನ ಖಾತೆಯ ಹಣ ಮಾಯವಾಗಿರುವುದಿಂದ ಭಯಗೊಂಡಿದ್ದಾರೆ. ಈ ವೇಳೆ ಬಾಲಕ ಅಜ್ಜನಿಗೆ ಖಾತೆ ಹ್ಯಾಕ್‌ ಆಗಿರುವ ಕಥೆ ಹೇಳಿದ್ದಾನೆ. ಇದರಿಂದ ಭಯಗೊಂಡ ಅಜ್ಜ ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ತನಿಖೆ ನಡೆಸಿದ ಪೊಲೀಸರು ಹಣ ಪೇಟಿಂ ಮೂಲಕ ವ್ಯಯ ಆಗಿರುವುದನ್ನು ಕಂಡು ಹಿಡಿದಿದ್ದಾರೆ. ಹೀಗಾಗಿ ಕಳ್ಳ ಮನೆಯಲ್ಲೇ ಇರಬಹುದು ಎಂದು ಗ್ರಹಿಸಿದ್ದಾರೆ. ಅಲ್ಲದೇ ಬಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಬಾಲಕ ಪಬ್‌ಜಿ ಆಟದಲ್ಲಿ ಮಷಿನ್‌ ಗನ್‌ಗಳು, ಆಟದ ಹಂತಗಳನ್ನ ತಲುಪಲು ಹಣ ವ್ಯಯಿಸಿರುವುದಾಗಿ ತಿಳಿಸಿದ್ದಾನೆ. ಅಲ್ಲದೇ ಇದಕ್ಕಾಗಿ ಬರುತ್ತಿದ್ದ ಒಟಿಪಿ ಹಾಗೂ ಬ್ಯಾಂಕಿನ ಮೇಸೆಜ್‌ಗಳನ್ನ ತಾತನ ಫೋನ್‌ನಿಂದ ಡಿಲೀಟ್‌ ಮಾಡಿರುವುದಾಗಿಯು ಹೇಳಿದ್ದಾನೆ.

Related News

ಟ್ರುಡೊ ಹೇಳಿಕೆ : ಕೆನಡಾದಲ್ಲಿನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ..!
ದೇಶ-ವಿದೇಶ

ಟ್ರುಡೊ ಹೇಳಿಕೆ : ಕೆನಡಾದಲ್ಲಿನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ..!

September 22, 2023
ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!
ಪ್ರಮುಖ ಸುದ್ದಿ

ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!

September 22, 2023
ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು
ದೇಶ-ವಿದೇಶ

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು

September 21, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.