• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಪಬ್ ಜಿ ಆಡದಂತೆ ಬುದ್ಧಿ ಹೇಳಿದ ತಂದೆಯನ್ನೇ ಬರ್ಬರ ಹತ್ಯೆಗೈದ ಮಗ..

Kiran K by Kiran K
in Vijaya Time
ಪಬ್ ಜಿ ಆಡದಂತೆ ಬುದ್ಧಿ ಹೇಳಿದ ತಂದೆಯನ್ನೇ ಬರ್ಬರ ಹತ್ಯೆಗೈದ ಮಗ..
0
SHARES
0
VIEWS
Share on FacebookShare on Twitter

ಬೆಳಗಾವಿ,ಸೆ.09: ಮಕ್ಕಳು ಉತ್ತಮ ಹಾದಿಯಲ್ಲಿ ನಡೆಯಲಿ ಎಂದು ಹೆತ್ತವರು ಯೋಚಿಸೋದೇ ತಪ್ಪಾ..? ಈ ಪ್ರಶ್ನೆ ಸದ್ಯ ಹುಟ್ಟಿಕೊಳ್ಳಲು ಕಾರಣ ಬೆಳಗಾವಿಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕ್ರೂರ ಘಟನೆ. ಪಬ್ ಜಿ ಆಡಬೇಡ ಎಂದಿದ್ದ ತಂದೆಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿಬಿಟ್ಟಿದ್ದ.
ಬೆಳಗಾವಿಯ ಸಿದ್ದೇಶ್ವರ ನಗರ ನಿವಾಸಿ 59ರ ವಯಸ್ಸಿನ ಶಂಕ್ರಪ್ಪ, ಪೊಲೀಸ್ ಇಲಾಖೆಯ ಎಎಸ್‍ಐ ಆಗಿದ್ದು, ಮೂರು ತಿಂಗಳ ಹಿಂದಷ್ಟೇ ನಿವೃತ್ತಿ ಹೊಂದಿದ್ದ. ಕೆಲ ದಿನಗಳಿಂದ ಮನೆಯಲ್ಲಿ ಇಂಟರ್ ನೆಟ್ ಆತಿಯಾಗಿ ಬಳಕೆಯಾಗುತ್ತಿರುವ ಬಗ್ಗೆ, ಮಗ ರಘುವೀರ್ ಕಮ್ಮಾರ್ ಪಬ್ ಜಿ ಆಟದ ಗೀಳಿಗೆ ಬಿದ್ದಿರುವ ಬಗ್ಗೆ ಅಪ್ಪ-ಮಗನ ನಡುವೆ ಮಾತುಕತೆ ನಡೆಯುತ್ತಲೇ ಇತ್ತು. ಮಗನ ಬಳಿ ಪಬ್ ಜಿ ಆಡದಂತೆ ಶಂಕ್ರಪ್ಪ ಬುದ್ಧಿವಾದ ಹೇಳಿದ್ದ. ರಿಚಾರ್ಜ್ ಮಾಡಿಸಲು ದುಡ್ಡು ಕೇಳಿದಾಗ, ಕೊಡದೆ ಈ ಗೀಳಿನಿಂದ ಹೊರಬರಲು ತಿಳಿಹೇಳಿದ್ದ. ಇದಕ್ಕೆ ಕೋಪಗೊಂಡ ರಘುವೀರ್ ನಿನ್ನೆ ರಾತ್ರಿಯ ವೇಳೆ ಹೆತ್ತ ತಾಯಿಯನ್ನು ಕೋಣೆಯಲ್ಲಿ ಕೂಡಿಹಾಕಿ, ಮಲಗಿದ್ದ ತಂದೆಯ ಕತ್ತು ಕುಯ್ದು, ಕೈಕಾಲುಗಳನ್ನು ಬೇರ್ಪಡಿಸಿ ಕ್ರೂರತೆ ಮೆರೆದಿದ್ದಾನೆ. ಆರೋಪಿ ರಘುವೀರನನ್ನು ಕಾಕತಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Related News

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ
Vijaya Time

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ

September 20, 2023
ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ – ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ
Vijaya Time

ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ – ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ

September 19, 2023
ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌
Vijaya Time

ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌

September 15, 2023
ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್‌ ವರ್ಗಾವಣೆಗೆ ಆಕ್ರೋಶ
Vijaya Time

ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್‌ ವರ್ಗಾವಣೆಗೆ ಆಕ್ರೋಶ

September 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.