• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಪಿಒಪಿ ಗಣೇಶನ ಬದಲು ಮಣ್ಣಿನ ಗಣಪನ ಜೊತೆಗೆ ಹಬ್ಬ ಆಚರಿಸಲು ಸಿನಿ ದಿಗ್ಗಜರ ಕರೆ

Kiran K by Kiran K
in Vijaya Time
ಪಿಒಪಿ ಗಣೇಶನ ಬದಲು ಮಣ್ಣಿನ ಗಣಪನ ಜೊತೆಗೆ ಹಬ್ಬ ಆಚರಿಸಲು ಸಿನಿ ದಿಗ್ಗಜರ ಕರೆ
0
SHARES
1
VIEWS
Share on FacebookShare on Twitter

ಗೌರಿ ಗಣೇಶ ಹಬ್ಬದ ಸಂಭ್ರಮ ಎರಡು ದಿನಗಳ ಮುಂಚಿತವಾಗಿಯೇ ಬಲು ಜೋರಾಗಿದೆ..ಮಾರುಕಟ್ಟೆಗೆ ಗೌರಿ ಗಣೇಶನ ಮೂರ್ತಿಗಳು ಕಾಲಿಟ್ಟಿವೆ. ಪಿಒಪಿ ಗಣೇಶನ ಬದಲು ಮಣ್ಣಿನ ಗಣೇಶನ ಮೊರೆ ಹೋಗಿ ಅಂತ ಸರ್ಕಾರ, ಬಿಬಿಎಂಪಿ ಹಾಗೂ ಇತರ ಇಲಾಖೇಗಳೂ ಪ್ರತಿವರ್ಷದಂತೆ ಈ ವರ್ಷವೂ ಹೇಳುತ್ತಲೇ ಇದೆ.. ಈ ನಡುವೆ ಹಿರಿಯ ನಟ ನಟಿಯರೂ ಸಹ ಮಣ್ಣಿಗೆ ಗಣೇಶನ ಬಳಕೆಯ ಮಹತ್ವವನ್ನು ಸಾಮಾಜಿಕ ಜಾಲತಾಣದ ಮೂಲಕ ಸಾರಿಹೇಳಿದ್ದಾರೆ.
ನಟ ಯಶ್, ಮಣ್ಣಿನ ಗಣೇಶನ ಬಳಕೆಯ ಮೂಲಕ ಪ್ರಕೃತಿ ಮಾತೆಯನ್ನು ಕಾಪಾಡಲು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಯಬಿಡುವ ಮೂಲಕ ಕರೆ ನೀಡಿದ್ದಾರೆ. ಎಲ್ಲರಿಗೂ ಹಬ್ಬದ ಶುಭಾಷಯಗಳನ್ನು ಹೇಳಿದ ಯಶ್, ಶ್ರೇಷ್ಟವಾದ ಈ ಹಬ್ಬವನ್ನು ರಾಸಾಯನಿಕ ಮುಕ್ತ ಮಣ್ಣಿನ ಗಣೇಶನ ಬಳಕೆಯ ಮೂಲಕ ಮಾಡಿ. ಪರಿಸರ ಸ್ನೇಹಿ ಗಣೇಶನ ಮೂಲಕ ಪರಿಸರವನ್ನು ಕಾಪಾಡಿ ಎಂದು ಕರೆ ನೀಡಿದ್ದಾರೆ.
ಇದೇ ವೇಳೆ ನಟ ಕಿಚ್ಚ ಸುದೀಪ್ ಸಹ ತಮ್ಮ ಟ್ವಿಟರ್ ಅಕೌಂಟ್‍ನಲ್ಲಿ, ಈ ಬಾರಿ ಪಿಒಪಿ ಗಣೇಶನ ಬಳಕೆ ಬೇಡ ಎಂದು ಕರೆಕೊಟ್ಟಿದ್ದಾರೆ. ಪ್ರಕೃತಿಗೆ ನೋವು ಮಾಡಿದರೆ ಯಾವ ಪರಸ್ಥಿತಿ ನಮಗೆ ಬರುತ್ತದೆ ಎಂಬುದನ್ನು ಈಗಾಗಲೇ ನಾವು ನೋಡಿದ್ದೇವೆ, ಅನುಭವಿಸಿದ್ದೇವೆ. ಆದ್ದರಿಂದ ಈ ಬಾರಿಯ ವಿಘ್ನ ನಿವಾರಕನ ಹಬ್ಬವನ್ನು ನಮ್ಮ ಜವಾಬ್ದಾರಿಯ್ನರಿಯುವ ಮೂಲಕ ಪರಿಸ್ನೇಹಿ ಗಣೇಶನ ಬಳಕೆ ಮಾಡಿ ಆಚರಿಸೋಣ ಎಂದಿದ್ದಾರೆ.

Related News

ಬೆಂಗಳೂರಿನ ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ನೀಡಲು ಬೇಡಿಕೆ: ಕೇಂದ್ರ ಸಚಿವ ರಾಜನಾಥ್ ಸಿಂಗ್​ಗೆ ಡಿಸಿಎಂ ಮನವಿ
Vijaya Time

ಬೆಂಗಳೂರಿನ ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ನೀಡಲು ಬೇಡಿಕೆ: ಕೇಂದ್ರ ಸಚಿವ ರಾಜನಾಥ್ ಸಿಂಗ್​ಗೆ ಡಿಸಿಎಂ ಮನವಿ

April 25, 2026
ಕರ್ನಾಟಕದಲ್ಲಿ ತೀವ್ರ ಹೀಟ್‌ವೇವ್: ‘ಸೆಲ್ಫ್ ಲಾಕ್‌ಡೌನ್’ಗೆ ಆರೋಗ್ಯ ಇಲಾಖೆಯ ಮನವಿ, ಆಸ್ಪತ್ರೆಗಳಲ್ಲಿ ಹೈ ಅಲರ್ಟ್
Vijaya Time

ಕರ್ನಾಟಕದಲ್ಲಿ ತೀವ್ರ ಹೀಟ್‌ವೇವ್: ‘ಸೆಲ್ಫ್ ಲಾಕ್‌ಡೌನ್’ಗೆ ಆರೋಗ್ಯ ಇಲಾಖೆಯ ಮನವಿ, ಆಸ್ಪತ್ರೆಗಳಲ್ಲಿ ಹೈ ಅಲರ್ಟ್

April 24, 2026
ಪ್ರೀಮಿಯಂ ಫೀಚರ್‌ಗಳು, ಬಲಿಷ್ಠ ಬ್ಯಾಟರಿ ಮತ್ತು ಎಐ ಕ್ಯಾಮೆರಾ: OnePlus Nord 6 ನಿಮ್ಮ ದಿನನಿತ್ಯದ ಅವಶ್ಯಕತೆಗೆ ಸೂಕ್ತ ಫೋನ್
Vijaya Time

ಪ್ರೀಮಿಯಂ ಫೀಚರ್‌ಗಳು, ಬಲಿಷ್ಠ ಬ್ಯಾಟರಿ ಮತ್ತು ಎಐ ಕ್ಯಾಮೆರಾ: OnePlus Nord 6 ನಿಮ್ಮ ದಿನನಿತ್ಯದ ಅವಶ್ಯಕತೆಗೆ ಸೂಕ್ತ ಫೋನ್

April 14, 2026
ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ
Vijaya Time

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ

April 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.