• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪ್ರಧಾನಿಗೆ 70ನೇ ಹುಟ್ಟು ಹಬ್ಬದ ಸಂಭ್ರಮ; ಗಣ್ಯರಿಂದ ಮೋದಿಯವರಿಗೆ ಶುಭಾಷಯಗಳ ಮಹಾಪೂರ:

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಪ್ರಧಾನಿಗೆ    70ನೇ   ಹುಟ್ಟು ಹಬ್ಬದ  ಸಂಭ್ರಮ;  ಗಣ್ಯರಿಂದ ಮೋದಿಯವರಿಗೆ  ಶುಭಾಷಯಗಳ ಮಹಾಪೂರ:
0
SHARES
0
VIEWS
Share on FacebookShare on Twitter

ಹೊಸದಿಲ್ಲಿ: ನರೇಂದ್ರ ಮೋದಿಯವರವರಿಗೆ  70 ನೇ ಹುಟ್ಟುಹಬ್ಬದ ಸಂಭ್ರಮ .  ಹುಟ್ಟು ಹಬ್ಬದ ಪ್ರಯುಕ್ತ ಗುರುವಾರ  ದೆಹಲಿಯಲ್ಲಿ  ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್,  ರಾಷ್ರಪತಿ  ರಾಮ್ ನಾಥ್ ಕೋವಿಂದ್, ಉಪರಾಷ್ರಪತಿ ಎಂ. ವೆಂಕಯ್ಯನಾಯ್ಡು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿ ಹಲವು ಗಣ್ಯ ವ್ಯಕ್ತಿಗಳು ಶುಭ ಹಾರೈಕೆ ಸಲ್ಲಿಸಿದ್ದಾರೆ.

ದೇಶಾದ್ಯಂತ ಇಂದು ಗುರುವಾರ( ಸೆ 17-2020)ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.ಅನೇಕ ಕಾರ್ಯಕರ್ತರು ಕೇಕ್ ಕತ್ತರಿಸೋದರ ಜೊತೆಗೆ  ಗಿಡಗಳನ್ನು ನೆಡುವ ಮೂಲಕ ಹುಟ್ಟುಹಬ್ಬನ್ನು ಸಂಭ್ರಮಿಸಿದ್ರೆ  ; ಕೆಲವೊಂದೆಡೆ ನೇತ್ರದಾನ ಮಾಡುವ ಮೂಲಕ ಹಾಗೂ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ  ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

 ಇತ್ತ  ಕೊಯಂಬತ್ತೂರಿನ ಬಿಜೆಪಿ ಕಾರ್ಯಕರ್ತರು ಬುಧವಾರ ಶಿವನ್ ಕಾಮಾಚಿ ಅಮ್ಮನ್ ದೇವಾಲಯದಲ್ಲಿ 70 ಕೆ ಜಿ ಲಡ್ಡು ಮಾಡಿ ದೇವಾಲಯದ ಸುತ್ತ ಮೆರವಣಿಗೆ ನಡೆಸಿ ನಂತರ ದೇವರ ಸನ್ನಿಧಾನದಲ್ಲಿ ಲಡ್ಡು ಸಮರ್ಪಿಸಿ ಪ್ರಧಾನಿಯವರ ಶ್ರೇಯಸ್ಸಿಗಾಗಿ ವಿಷೇಶ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ದೇವರಿಗೆ ನೈವೇದ್ಯದ ರೂಪದಲ್ಲಿ ಲಡ್ಡು ಅರ್ಪಿಸಿದ ಬಳಿಕ ಅದನ್ನು ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ  ಹಂಚಿದ್ದಾರೆ .

 ಇನ್ನೊಂದೆಡೆ ಪ್ರಧಾನಿಯವರ ಹುಟ್ಟು ಹಬ್ಬದ ಪ್ರಯುಕ್ತ ಒಂದು ವಾರದಿಂದ ಬಿಜೆಪಿ ಕಾರ್ಯ ಕರ್ತರು ಕೆಲವು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು. ಬಡವರಿಗೆ ದಿನಸಿ ಹಂಚಿದರು, ರಕ್ತದಾನ ಶಿಬಿರ, ಹಾಗೂ ಕಣ್ಣಿನ ತಪಾಸಣೆಯಂತಹ ಜನೋಪಯೋಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಜನಸೇವೆಗೈದಿದ್ದಾರೆ ..

Related News

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.