• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪ್ರಧಾನಿಯನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಧಾನಿಯನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ
0
SHARES
12
VIEWS
Share on FacebookShare on Twitter

ಭಾರತ ಮತ್ತು ಚೀನಾ ಗಡಿ ಲಡಾಕ್ ಗಾಲ್ವಾನ್  ಕಣಿವೆ  ಪ್ರದೇಶದಲ್ಲಿ  ಸೈನಿಕರ ನಡುವೆ  ನಡೆದ ಘರ್ಷಣೆಯಲ್ಲಿ  ೨೦ ಯೋಧರ ಸಾವನ್ನಪ್ಪಿದ್ದಾರೆ. ಆದ್ರೆ ಇಷ್ಟೆಲ್ಲಾ ಬೆಳವಣಿಗೆಗಳು ನಡೆದ್ರೂ  ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಯಾವುದೇ ಕ್ರಮಕೈಗೊಳ್ಳದೆ  ಯಾಕೆ ಮೌನವಹಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇದರ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಬುಧವಾರ  ಟ್ವೀಟ್ ಮಾಡಿದ್ದು  ಮೋದಿ ಯಾಕೆ ಮೌನವಾಗಿದ್ದಾರೆ?  ಅವರು ಯಾಕೆ ಅಡಗಿಕೊಂಡಿದ್ದಾರೆ. ಎಲ್ಲವೂ ಸಾಕಾಗಿದೆ. ಚೀನಾ ದೇಶ ಯಾಕೆ ಹೀಗೆ ಮಾಡುತ್ತಿದೆ. ಎಂಬುದು ಗೊತ್ತಾಗಬೇಕಾಗಿದೆ.ಎಂದು ಟ್ವೀಟ್ ಮಾಡಿದ್ದಾರೆ.

ಮಂಗಳವಾರ ನಡೆದ ಚೀನಾ- ಭಾರತ ಘರ್ಷಣೆಯಲ್ಲಿ   ಚೀನಾದ ಸುಮಾರು ೪೩  ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ. ಜೊತೆ ಹಲವು ಮಂದಿಗೆ ಗಂಭೀರ ಗಾಯಗಳಾಗಿದೆ .ಇಷ್ಟಾಗಿದ್ರು  ಇದರ ಬಗ್ಗೆ ಚೀನಾ ತುಟಿಕ್ ಪಿಟಿಕ್ ಅನ್ನದೇ ಇರೋದು  ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Related News

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

July 22, 2026
ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್
ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್

July 22, 2026
ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಪ್ರಮುಖ ಸುದ್ದಿ

ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

July 21, 2026
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.