• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪ್ರಧಾನಿಯಿಂದ ‘ಆರೋಗ್ಯ ವನ’ ಉದ್ಘಾಟನೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಪ್ರಧಾನಿಯಿಂದ ‘ಆರೋಗ್ಯ ವನ’ ಉದ್ಘಾಟನೆ
0
SHARES
0
VIEWS
Share on FacebookShare on Twitter

ಅಹಮದಾಬಾದ್, ಅ. 30: ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಗೆ ಬೇಟಿ ನೀಡಿದ್ದು ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿ ಆರೋಗ್ಯವನ ಉದ್ಘಾಟನೆ ಮಾಡಿದ್ದು ಕೆವಾಡಿಯಾ ಮತ್ತು ಅಹಮದಾಬಾದ್ ನಡುವೆ ಸೀಪ್ಲೇನ್ ಸೇವೆ ಕೆಲವು ಯೋಜನೆಗಳನ್ನು ಆರಂಭಿಸಲು ನಿರ್ಧಾರ ಮಾಡಿದ್ದಾರೆ.

ನೂರಾರು ಬಗೆಯ ಔಷಧೀಯ ಸಸ್ಯಗಳು ಹಾಗೂ ಗಿಡಮೂಲಿಕೆಗಳನ್ನು ಹೊಂದಿರುವ ‘ಆರೋಗ್ಯವನ್’ ಅನ್ನು ಉದ್ಘಾಟಿಸಿ ಅದರ ಬಳಕೆ ಮತ್ತು ಮಹತ್ವದ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್ ಉಪಸ್ಥಿತರಿದ್ದರು.

Glad to see Kevadia emerge as a vibrant place for tourism. During my visit today, inaugurated the Aarogya Van, which contains exhibits relating to nature. Aarogya Van also showcases traditional forms of healing, be it Yoga and Ayurveda. pic.twitter.com/AqMyKUIk80

— Narendra Modi (@narendramodi) October 30, 2020

ಸುಮಾರು ೧೭ ಎಕರೆ ಪ್ರದೇಶದಲ್ಲಿ ಈ ವನ ಹರಡಿಕೊಂಡಿದ್ದು, ೩೮೦ ಜಾತಿಯ ೫ ಲಕ್ಷ ಸಸ್ಯಗಳನ್ನು ಹೊಂದಿದೆ. ಕಮಲದ ಕೊಳ, ಆಲ್ಫಾ ಉದ್ಯಾನ, ಸುವಾಸನೆಯ ಉದ್ಯಾನ, ಯೋಗ ಮತ್ತು ಧ್ಯಾನ ಉದ್ಯಾನ, ಒಳಾಂಗಣ ಸಸ್ಯ ವಿಭಾಗ, ಡಿಜಿಟಲ್ ಮಾಹಿತಿ ಕೇಂದ್ರ, ಸ್ಮಾರಕ ಅಂಗಡಿ ಮತ್ತು ಆಯರ‍್ವೇದ ಆಹಾರ ಪೂರೈಸುವ ಕೆಫೆಟೇರಿಯಾವನ್ನು ಒಳಗೊಂಡಿದೆ. ಪಿಎಂ ಮೋದಿ ಕೆವಾಡಿಯಾ ಏಕ್ತಾ ಮಾಲ್ ಮತ್ತು ಮಕ್ಕಳ ನ್ಯೂಟ್ರಿಷನ್ ಹಾಗೂ ಪಾರ್ಕ್‌ನ್ನು ಕೂಡಾ ಉದ್ಘಾಟಿಸಿದ್ದಾರೆ  ಎಂದು ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ.

Sharing some glimpses from the Children Nutrition Park, which was inaugurated today in Kevadia. This Park seeks to harness technology in order to spread awareness on nutrition and healthcare. pic.twitter.com/xxwANqiwkl

— Narendra Modi (@narendramodi) October 30, 2020

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.